ಅರಸೀಕೆರೆ ತಾಲೂಕು ಕಚೇರಿ ಸಭಾಂಗಣದಲ್ಲಿ ನಡೆದ ಬ್ರಹ್ಮಶ್ರೀ ನಾರಾಯಣ ಗುರುಗಳ 171ನೇ ಜಯಂತಿ ಕಾರ್ಯಕ್ರಮ
ಅರಸೀಕೆರೆ ತಾಲೂಕು ಕಚೇರಿ ಸಭಾಂಗಣದಲ್ಲಿ ನಡೆದ ಬ್ರಹ್ಮಶ್ರೀ ನಾರಾಯಣ ಗುರುಗಳ 171ನೇ ಜಯಂತಿ ಕಾರ್ಯಕ್ರಮದಲ್ಲಿ ಕರ್ನಾಟಕ ಗೃಹ ಮಂಡಳಿಯ ಅಧ್ಯಕ್ಷರು ಹಾಗೂ ಅರಸೀಕೆರೆ ಕ್ಷೇತ್ರದ ಜನಪ್ರಿಯ ಶಾಸಕರಾದ ಕೆ ಎಂ ಶಿವಲಿಂಗೇಗೌಡರು ಭಾಗವಹಿಸಿ ಬ್ರಹ್ಮಶ್ರೀ ನಾರಾಯಣ ಗುರುಗಳ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು.
ಈ ಸಂದರ್ಭದಲ್ಲಿ ಅರಸೀಕೆರೆ ತಹಸೀಲ್ದಾರ್ ಎಂ ಜಿ ಸಂತೋಷ್ ಕುಮಾರ್, ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಣಾ ಅಧಿಕಾರಿ ಸತೀಶ್, ತಾಲೂಕು ಕ್ಷೇತ್ರಶಿಕ್ಷಣಾಧಿಕಾರಿ ಮೋಹನ್ ಕುಮಾರ್, ಅರಸೀಕೆರೆ ತಾಲ್ಲೂಕು ಈಡಿಗರ ಸಮಾಜದ ಅಧ್ಯಕ್ಷರು ಹಾಗೂ ಪುರಸಭಾ ಮಾಜಿ ಅಧ್ಯಕ್ಷರಾದ ಕೆಸಿ ಯೋಗೇಶ್ ನಗರಸಭಾ ಸದಸ್ಯರಾದ ವೆಂಕಟಮುನಿ, ಗಂಗಾಮತ ಸಮಾಜದ ಅಧ್ಯಕ್ಷರಾದ ಲಕ್ಷ್ಮಣ್ ಜಾಜೂರು ಸಿದ್ದೇಶ್, ಇನ್ನಿತರ ಮುಖಂಡರುಗಳು ಸಮಾಜದ ಬಂಧುಗಳು ಕಂದಾಯ ಇಲಾಖೆಯ ಸಿಬ್ಬಂದಿಗಳು ಉಪಸ್ಥಿತರಿದ್ದರು.
What's Your Reaction?
Like
1
Dislike
0
Love
0
Funny
0
Angry
0
Sad
0
Wow
0
