ಕಣ್ಣೇಗಾಲ ಗ್ರಾಮದ ಶ್ರೀ ದುರ್ಗ ವರಮಹಾಲಕ್ಷ್ಮಿ ದೇವಾಲಯದ ಜಾತ್ರಾ ಮಹೋತ್ಸವ

Aug 10, 2025 - 15:43
 0  9
ಕಣ್ಣೇಗಾಲ ಗ್ರಾಮದ ಶ್ರೀ ದುರ್ಗ ವರಮಹಾಲಕ್ಷ್ಮಿ ದೇವಾಲಯದ ಜಾತ್ರಾ ಮಹೋತ್ಸವ

ಸಂತೆಮರಹಳ್ಳಿ : ಸಮೀಪದ ಕಣ್ಣೆಗಾಲ ಗ್ರಾಮದ ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ಶ್ರೀ ದುರ್ಗಾ ವರ ಮಹಾಲಕ್ಷ್ಮಿ ಅಮ್ಮನವರ ದೇವಾಲಯದಲ್ಲಿ ಬಹಳ ವಿಜೃಂಭಣೆ ಜಾತ್ರಾ ಮಹೋತ್ಸವ ಜರಗಿತು.

 ಶ್ರಾವಣ ಮಾಸದಲ್ಲಿ ನಡೆಯುವ ಮೂರನೇ ಶುಕ್ರವಾರದಂದು ಬಹಳ ವೈಶಿಷ್ಟ್ಯತೆ ಇರುವುದರಿಂದ ದೇವಿಗೆ 

ಈ ಸಂದರ್ಭದಲ್ಲಿ ಪಂಚಾಮೃತ ಅರ್ಚನೆ, ರುದ್ರಾಭಿಷೇಕ, ಶಾಸ್ತ್ರ ನಾಮ ಸೇರಿದಂತೆ ಹಲವಾರು ಅರ್ಚನೆಗಳನ್ನು ಮಾಡಲಾಯಿತು.

 ಬಹಳ ವಿಶಿಷ್ಟ ದೇವಾಲಯ ವಾಗಿರುವುದರಿಂದ ಅಕ್ಕಪಕ್ಕದ ಕ್ರಮಗಳಾದ ಕೆಂಪನಪುರ, ಸಿಂಗಂಪುರ,ಮಂಗಲದ ಹೊಸೂರು,ಹುಲ್ಲೆಪುರ ಸೇರಿದಂತೆ ಹತ್ತಾರು ಗ್ರಾಮಗಳಿಂದ 5 ಸಾವಿರಕ್ಕೂ ಹೆಚ್ಚು ಭಕ್ತಾದಿಗಳು ಬಂದು ದೇವರ ದರ್ಶನ ಪಡೆಯುತ್ತಾರೆ. 

ಕೇಳಿದ್ದನ್ನು ವರ ಕೊಡುವ ವರಮಹಾಲಕ್ಷ್ಮಿ ದೇವರ ದರ್ಶನ ಪಡೆಯಲು ಭಕ್ತಾದಿಗಳು ಸಾಲು ಸರದಿಯಲ್ಲಿ ನಿಂತು ದೇವಿ ದರ್ಶನ ಪಡೆಯುವುದು ಬಹಳ ವಿಶೇಷವಾಗಿತ್ತು. 

ಈ ವೇಳೆಯಲ್ಲಿ ಸಾವಿರಾರು ಭಕ್ತರಿಗೆ ಅನ್ನ ಸಂತರ್ಪಣೆ ಕಾರ್ಯಕ್ರಮವನ್ನು ಏರ್ಪಡಿಸಲಾಯಿತು.

What's Your Reaction?

Like Like 1
Dislike Dislike 0
Love Love 0
Funny Funny 0
Angry Angry 0
Sad Sad 0
Wow Wow 0
suddikirana ಸುದ್ದಿ ಕಿರಣ ಟಿವಿ ಬಾಳಿನ ಬೆಳಕು ಕರ್ನಾಟಕದ ಮಾಹಿತಿ ಮನರಂಜನಾ ಚಾನೆಲ್ ಆಗಿದೆ. ಇದು ಮನರಂಜನೆಯ ಜೊತೆಗೆ ಇತ್ತೀಚಿನ ಸುದ್ದಿ ಮತ್ತು ಮಾಹಿತಿಯನ್ನು ವೀಕ್ಷಕರಿಗೆ ತೋರುತ್ತಿದೆ. ಮತ್ತು ಸಮಾಜವು ತೆಗೆದುಕೊಳ್ಳುವ ದಿಕ್ಕು ಮಾಹಿತಿಯಿಂದ ಪ್ರಭಾವಿತವಾಗಿರುತ್ತದೆ ಎಂದು ನಾವು ಅರ್ಥಮಾಡಿಕೊಂಡಿದ್ದೇವೆ. ಸುದ್ದಿ ಕಿರಣ ಟಿವಿ ಹಲವು ವಿಷಯಗಳಲ್ಲಿ ಪ್ರವರ್ತಕವಾಗಿದೆ. ಇದು ತನಿಖಾ ಪತ್ರಿಕೋದ್ಯಮ. ಮತ್ತು ತಾಂತ್ರಿಕ ಕೈಗಾರಿಕೆಗಳ ವೃತ್ತಿಪರರಿಂದ ಪ್ರಚಾರ ಮಾಡಲ್ಪಟ್ಟ ಚಾನೆಲ್ ಆಗಿದೆ. ಸುದ್ದಿ ಕಿರಣ ಟಿವಿ ಇತ್ತೀಚಿನ ತಂತ್ರಜ್ಞಾನಗಳೊಂದಿಗೆ ಗುಣಮಟ್ಟದ ಸಂಪನ್ಮೂಲಗಳನ್ನು ಸಂಯೋಜಿಸಲು ಪ್ರಯತ್ನಿಸುತ್ತದೆ. Chief Editor B.S.Mallikarjuna Reddy # 560, 3ನೇ ಮಹಡಿ, 1ನೇ ಮುಖ್ಯ ರಸ್ತೆ, ಯಶವಂತಪುರ ಬೆಂಗಳೂರು-560022., Email: suddikiranatv@gmail.com Email:suddikiranaa@gmail.com www.suddikirana.com ಸುದ್ದಿ ಮತ್ತು ಜಾಹೀರಾತಿಗಳಿಗಾಗಿ ಸಂಪರ್ಕಿಸಿ ಕಛೇರಿ 08041505268 ಸಂಚಾರಿ ವಾಣಿ 9686665456