ಗುರುರಾಯರ ಸನ್ನಿಧಿಯಲ್ಲಿ ಶೃತಿ ಮೀಟಿದ "ವೀಣಾ ವಾದನ"

ಗುರುರಾಯರ ಸನ್ನಿಧಿಯಲ್ಲಿ ಶೃತಿ ಮೀಟಿದ "ವೀಣಾ ವಾದನ"

ಪರಮಪೂಜ್ಯ ಶ್ರೀ 1008 ಶ್ರೀ ಸುಬುಧೇಂದ್ರತೀರ್ಥ ಶ್ರೀಪಾದಂಗಳವರಿಂದ ಆದೇಶಾನುಸಾರ ಜಯನಗರ ಐದನೇ ಬಡಾವಣೆಯಲ್ಲಿರುವ ನಂಜನಗೂಡು ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ಶ್ರೀಮಠದ ಹಿರಿಯ ವ್ಯವಸ್ಥಾಪಕರಾದ ಶ್ರೀ ಆರ್ ಕೆ ವಾದೀಂದ್ರಾಚಾರ್ಯರ ನೇತೃತ್ವದಲ್ಲಿ ಜುಲೈ 4, ಗುರುವಾರದಂದು ವಿದುಷಿ ಶ್ರೀಮತಿ ಶೃತಿ ಕುಲಕರ್ಣಿ ಮತ್ತು ಸಂಗಡಿಗರಿಂದ "ವೀಣಾ ವಾದನ" ಕಾರ್ಯಕ್ರಮ ಜರುಗಿತು ಎಂದು ಶ್ರೀ ನಂದಕಿಶೋರ್ ಆಚಾರ್ ತಿಳಿಸಿದರು.