ತನ್ವೀರ್ ಸೇಠ್ ರನ್ನು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾಗಿ ಮಾಡಿ :- ತೇಜಸ್ವಿ ನಾಗಲಿಂಗಸ್ವಾಮಿ

Jun 12, 2026 - 16:30
 0  16
ತನ್ವೀರ್ ಸೇಠ್ ರನ್ನು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾಗಿ ಮಾಡಿ :- ತೇಜಸ್ವಿ ನಾಗಲಿಂಗಸ್ವಾಮಿ
ಸುದ್ದಿ ಕಿರಣ ನ್ಯೂಸ್ ಡೆಸ್ಕ್

ಮೈಸೂರು :- ಮೈಸೂರಿನ ನರಸಿಂಹ ರಾಜ ಕ್ಷೇತ್ರದ ಜನಪ್ರಿಯ ಶಾಸಕರಾದ ತನ್ವೀರ್ ಸೇಠ್ ಅವರನ್ನು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರನ್ನು ಮಾಡುವಂತೆ ಕನ್ನಡ ಚಳವಳಿಗಾರ ತೇಜಸ್ವಿ ನಾಗಲಿಂಗಸ್ವಾಮಿ ಆಗ್ರಹಿಸಿದ್ದಾರೆ.

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮತ್ತು ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರಿಗೆ ಒತ್ತಾಯಿಸಿದ್ದಾರೆ

ತನ್ವೀರ್ ಸೇಠ್ ಅವರು ಹಿರಿಯ ಶಾಸಕರಾಗಿದ್ದಾರೆ ಮತ್ತು ಯಾವುದೇ ಕಳಂಕ ಇಲ್ಲದ ರಾಜಕಾರಣಿ ಎಂದು ಕರೆಯಲ್ಪಡುವ ನಾಯಕ ತನ್ವೀರ್ ಸೇಠ್.ಅವರ ತಂದೆ ಕೂಡ ಪ್ರಭಾವಿ ನಾಯಕರಾಗಿದ್ದರು,

ತನ್ವೀರ್ ಸೇಠ್ ಅವರು ಯಾವುದೇ ಧರ್ಮ ಜಾತಿ ಎನ್ನದೆ ಎಲ್ಲರನ್ನೂ ಸಮಾನರಾಗಿ ಕಾಣುತ್ತಿರುವುದು ಮತ್ತು

ಜನಾನುರಾಗಿ ಯಾಗಿರುವ ಅವರಿಗೆ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರನ್ನಾಗಿ ಮಾಡಬೇಕೆಂದು ಕಾಂಗ್ರೆಸ್ ಪಕ್ಷದ ಹೈಕಮಾಂಡ್ ಅವರನ್ನು ತೇಜಸ್ವಿ ನಾಗಲಿಂಗಸ್ವಾಮಿ ಒತ್ತಾಯಿಸುತ್ತಿದ್ದಾರೆ.

ಈ ಬಗ್ಗೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಮುಖ್ಯಮಂತ್ರಿ ಡಿ.ಕೆ‌‌ ಶಿವಕುಮಾರ್ ಹೈಕಮಾಂಡ್ ಗೆ ತಿಳಿಸಬೇಕು ಎಂದು ತೇಜಸ್ವಿ ನಾಗಲಿಂಗಸ್ವಾಮಿ‌ ಆಗ್ರಹಿಸಿದ್ದಾರೆ.

What's Your Reaction?

like

dislike

love

funny

angry

sad

wow

Suddi Kirana ಸುದ್ದಿ ಕಿರಣ ಟಿವಿ ಬಾಳಿನ ಬೆಳಕು ಕರ್ನಾಟಕದ ಮಾಹಿತಿ ಮನರಂಜನಾ ಚಾನೆಲ್ ಆಗಿದೆ. ಇದು ಮನರಂಜನೆಯ ಜೊತೆಗೆ ಇತ್ತೀಚಿನ ಸುದ್ದಿ ಮತ್ತು ಮಾಹಿತಿಯನ್ನು ವೀಕ್ಷಕರಿಗೆ ತೋರುತ್ತಿದೆ. ಮತ್ತು ಸಮಾಜವು ತೆಗೆದುಕೊಳ್ಳುವ ದಿಕ್ಕು ಮಾಹಿತಿಯಿಂದ ಪ್ರಭಾವಿತವಾಗಿರುತ್ತದೆ ಎಂದು ನಾವು ಅರ್ಥಮಾಡಿಕೊಂಡಿದ್ದೇವೆ. ಸುದ್ದಿ ಕಿರಣ ಟಿವಿ ಹಲವು ವಿಷಯಗಳಲ್ಲಿ ಪ್ರವರ್ತಕವಾಗಿದೆ. ಇದು ತನಿಖಾ ಪತ್ರಿಕೋದ್ಯಮ. ಮತ್ತು ತಾಂತ್ರಿಕ ಕೈಗಾರಿಕೆಗಳ ವೃತ್ತಿಪರರಿಂದ ಪ್ರಚಾರ ಮಾಡಲ್ಪಟ್ಟ ಚಾನೆಲ್ ಆಗಿದೆ. ಸುದ್ದಿ ಕಿರಣ ಟಿವಿ ಇತ್ತೀಚಿನ ತಂತ್ರಜ್ಞಾನಗಳೊಂದಿಗೆ ಗುಣಮಟ್ಟದ ಸಂಪನ್ಮೂಲಗಳನ್ನು ಸಂಯೋಜಿಸಲು ಪ್ರಯತ್ನಿಸುತ್ತದೆ. Chief Editor B.S.Mallikarjuna Reddy # 560, 3ನೇ ಮಹಡಿ, 1ನೇ ಮುಖ್ಯ ರಸ್ತೆ, ಯಶವಂತಪುರ ಬೆಂಗಳೂರು-560022 Email: suddikiranatv@gmail.com Email:suddikiranaa@gmail.com www.suddikirana.com ಸುದ್ದಿ ಮತ್ತು ಜಾಹೀರಾತಿಗಳಿಗಾಗಿ ಸಂಪರ್ಕಿಸಿ ಕಛೇರಿ:08041505268, 9686665456 #suddikiranatv #suddikiranaott