ಪ್ರಕಾಶನಗರ ರಾಯರ ಮಠದಲ್ಲಿ ಟಿಟಿಡಿ ಕಾರ್ಯಕ್ರಮ 

May 28, 2026 - 09:24
 0  13
ಪ್ರಕಾಶನಗರ ರಾಯರ ಮಠದಲ್ಲಿ ಟಿಟಿಡಿ ಕಾರ್ಯಕ್ರಮ 

    ಬೆಂಗಳೂರು: ತಿರುಮಲ ತಿರುಪತಿ ದೇವಸ್ಥಾನಗಳು ಹಿಂದೂಧರ್ಮ ಪ್ರಚಾರ ಹಾಗೂ ಶ್ರೀ ಗುರು ರಾಘವೇಂದ್ರ ಸೇವಾ ಸಮಿತಿ ಪ್ರಕಾಶನಗರ ಇವುಗಳ ಸಂಯುಕ್ತಾಶ್ರಯದಲ್ಲಿ ಜೂನ್ 2 ರಿಂದ 5ರ ವರೆಗೆ ನಾಲ್ಕು ದಿನಗಳ ಕಾಲ ಧಾರ್ಮಿಕ/ಸಾಂಸ್ಕೃತಿಕ ಕಾರ್ಯಕ್ರಮಗಳನ್ನು 
ಹಮ್ಮಿಕೊಂಡಿದ್ದು ಅವುಗಳ ವಿವರಗಳು ಈ ರೀತಿ ಇವೆ :
ಜೂನ್ 2, ಮಂಗಳವಾರ : ಸಂಜೆ 6-00ಕ್ಕೆ-ರಾಜಾಜಿನಗರದ ಅಂಭ್ರಣಿ ಭಜನಾ ಮಂಡಳಿಯ ಸದಸ್ಯರಿಂದ ಭಜನೆ, 7-00ಕ್ಕೆ-ಶ್ರೀ ರಾಮವಿಠಲಾಚಾರ್ಯರಿಂದ ಧಾರ್ಮಿಕ ಪ್ರವಚನ. ಜೂನ್ 3, ಬುಧವಾರ : ಸಂಜೆ 6-00ಕ್ಕೆ-ಗಿರಿನಗರದ ಶೃತಿ ಸಂಗೀತ ಶಾಲೆಯ ಸದಸ್ಯರಿಂದ ಭಜನೆ, 7-00ಕ್ಕೆ-ಶ್ರೀ‌ ರಾಮವಿಠಲಾಚಾರ್ಯರಿಂದ ಧಾರ್ಮಿಕ ಪ್ರವಚನ. ಜೂನ್ 4, ಗುರುವಾರ : ಸಂಜೆ 6-30ಕ್ಕೆ-"ಹರಿನಾಮ ಸಂಕೀರ್ತನೆ'. ಗಾಯನ : ಕು|| ಅಭಿಜ್ಞ ಪಿ. ಕಶ್ಯಪ್, ಪಿಟೀಲು : ಶ್ರೀ ಎಸ್. ಶಶಿಧರ್, ಮೃದಂಗ : ಶ್ರೀ ಶ್ರೀಧರ್ ರಾವ್. 5, ಶುಕ್ರವಾರ :  ಸಂಜೆ 6-00ಕ್ಕೆ-ರಾಜಾಜಿನಗರದ ರುಕ್ಮಿಣಿ ಮಹಿಳಾ ಸಂಘದ ಸದಸ್ಯರಿಂದ ಭಜನೆ, 7-00ಕ್ಕೆ ಶ್ರೀ ರಾಮವಿಠಲಾಚಾರ್ಯರಿಂದ ಧಾರ್ಮಿಕ ಪ್ರವಚನ ಕಾರ್ಯಕ್ರಮಗಳನ್ನು ಏರ್ಪಡಿಸಲಾಗಿದೆ ಎಂದು ಟಿಟಿಡಿ ಹೆಚ್.ಡಿ.ಪಿ.ಪಿ. ಸಂಚಾಲಕರಾದ ಡಾ|| ಪಿ. ಭುಜಂಗರಾವ್ ತಿಳಿಸಿದ್ದಾರೆ. ಸ್ಥಳ : ಶ್ರೀ ರಾಘವೇಂದ್ರ ಸ್ವಾಮಿಗಳ ಮಠ, 6ನೇ ಅಡ್ಡರಸ್ತೆ, 11ನೇ ಮುಖ್ಯರಸ್ತೆ, ಪ್ರಕಾಶನಗರ, ಬೆಂಗಳೂರು-560021

What's Your Reaction?

like

dislike

love

funny

angry

sad

wow

suddikirana ಸುದ್ದಿ ಕಿರಣ ಟಿವಿ ಬಾಳಿನ ಬೆಳಕು ಕರ್ನಾಟಕದ ಮಾಹಿತಿ ಮನರಂಜನಾ ಚಾನೆಲ್ ಆಗಿದೆ. ಇದು ಮನರಂಜನೆಯ ಜೊತೆಗೆ ಇತ್ತೀಚಿನ ಸುದ್ದಿ ಮತ್ತು ಮಾಹಿತಿಯನ್ನು ವೀಕ್ಷಕರಿಗೆ ತೋರುತ್ತಿದೆ. ಮತ್ತು ಸಮಾಜವು ತೆಗೆದುಕೊಳ್ಳುವ ದಿಕ್ಕು ಮಾಹಿತಿಯಿಂದ ಪ್ರಭಾವಿತವಾಗಿರುತ್ತದೆ ಎಂದು ನಾವು ಅರ್ಥಮಾಡಿಕೊಂಡಿದ್ದೇವೆ. ಸುದ್ದಿ ಕಿರಣ ಟಿವಿ ಹಲವು ವಿಷಯಗಳಲ್ಲಿ ಪ್ರವರ್ತಕವಾಗಿದೆ. ಇದು ತನಿಖಾ ಪತ್ರಿಕೋದ್ಯಮ. ಮತ್ತು ತಾಂತ್ರಿಕ ಕೈಗಾರಿಕೆಗಳ ವೃತ್ತಿಪರರಿಂದ ಪ್ರಚಾರ ಮಾಡಲ್ಪಟ್ಟ ಚಾನೆಲ್ ಆಗಿದೆ. ಸುದ್ದಿ ಕಿರಣ ಟಿವಿ ಇತ್ತೀಚಿನ ತಂತ್ರಜ್ಞಾನಗಳೊಂದಿಗೆ ಗುಣಮಟ್ಟದ ಸಂಪನ್ಮೂಲಗಳನ್ನು ಸಂಯೋಜಿಸಲು ಪ್ರಯತ್ನಿಸುತ್ತದೆ. Chief Editor B.S.Mallikarjuna Reddy # 560, 3ನೇ ಮಹಡಿ, 1ನೇ ಮುಖ್ಯ ರಸ್ತೆ, ಯಶವಂತಪುರ ಬೆಂಗಳೂರು-560022 Email: suddikiranatv@gmail.com Email:suddikiranaa@gmail.com www.suddikirana.com ಸುದ್ದಿ ಮತ್ತು ಜಾಹೀರಾತಿಗಳಿಗಾಗಿ ಸಂಪರ್ಕಿಸಿ ಕಛೇರಿ:08041505268 , 9686665456 #suddikiranatv #suddikiranaott