ಬಸವಣ್ಣನವರ ತತ್ವ, ಸಂದೇಶಗಳನ್ನು ಮೈಗೂಡಿಸಿಕೊಳ್ಳಬೇಕು

Apr 26, 2026 - 19:51
Apr 26, 2026 - 20:04
 0  5
ಬಸವಣ್ಣನವರ ತತ್ವ, ಸಂದೇಶಗಳನ್ನು ಮೈಗೂಡಿಸಿಕೊಳ್ಳಬೇಕು
ಸುದ್ದಿ ಕಿರಣ ನ್ಯೂಸ್ ಡೆಸ್ಕ್

ಸಂತೆಯಿಂದಹಳ್ಳಿ : ಸಮೀಪದ ತೆಳ್ಳನೂರು ಗ್ರಾಮದಲ್ಲಿ ವೀರಶೈವ ಬಳಗದ ವತಿಯಿಂದ ಬಸವ ಜಯಂತಿಯನ್ನು ಆಚರಣೆ ಮಾಡಲಾಯಿತು.

ಈ ಸಂದರ್ಭದಲ್ಲಿ ವೀರಶೈವ ಮುಖಂಡ ಹಾಗೂ ಪಿಎಸಿಸಿ ಬ್ಯಾಂಕ್ ಮಾಜಿ ಉಪಾಧ್ಯಕ್ಷ ರವೀಶ್ ಕುಮಾರ್ ಮಾತನಾಡಿ ಬಸವಣ್ಣ ದೇಶದ ಮಹಾನ್ ಚೇತನ ತಾರಮ್ಯದ ವಿರುದ್ಧ ಹೋರಾಡಿ ಯುವ ಪೀಳಿಗೆಗೆ ಹಲವಾರು ವೇದ ವಚನಗಳನ್ನು ನೀಡಿದಂತಹ ಅದ್ಭುತ ವ್ಯಕ್ತಿ ಎಂದರು.

ಬಸವಣ್ಣನ ತತ್ವ ಬೆಳಸಿಕೊಳ್ಳುವುದರ ಜೊತೆಗೆ ಅವರ ಆದರ್ಶಗಳನ್ನ ಬೆಳೆಸಿಕೊಳ್ಳಬೇಕು ಎಂದರು.

 ಇತರ ಬಾನಹಳ್ಳಿ ಪಿಎಸಿಸಿ ಬ್ಯಾಂಕ್ ಅಧ್ಯಕ್ಷ ರೇವಣ್ಣ ಸ್ವಾಮಿ ಮಾತನಾಡಿ 

 ಇಂದಿಗೂ ಪ್ರಪಂಚಾದ್ಯಂತ ಬಸವಣ್ಣನ ತತ್ವಗಳನ್ನು ಆಧರಿಸಿ ಜೀವನದ ಪ್ರೇರಣೆಯಾಗಿದ್ದಾರೆ, ಬಸವಣ್ಣ ಕೇವಲ ಒಂದು ಜಾತಿಗೆ ಸೀಮಿತವಾಗಬಾರದು ಎಂದರು.

ಜಾತಿ ವಿರುದ್ದ ದ್ವನಿ ಎತ್ತಿ ಸಾಮಾಜಿಕ ಕ್ರಾಂತಿಗೆ ಕಾರಣರಾಗಿದ್ದರು, ಬಸವಣ್ಣ ತತ್ವಗಳನ್ನ ಇಂದಿನ ಯುವ ಪೀಳಿಗೆ ಅಳವಡಿಸಿಕೊಳ್ಳಬೇಕು ಎಂದರು.

  

ಈ ಸಂದರ್ಭದಲ್ಲಿ ಪಟೇಲ್ ನಟರಾಜ್, ಗೌಡ್ರು ರಾಜೇಂದ್ರಪ್ಪ , ಟಿ ಎಂ ಕುಮಾರ್, ರಮೇಶ್, ನಾಗ,ಸೋಮಣ್ಣ, ಅಶೋಕ, ಟಿ ಸಿ ನಾಗೇಶ್, ಸುಗಂಧರಾಜ್, ಲೋಕೇಶ್ ದೇವರಾಜ್ ಮೂರ್ತಿ, ಗುರುಪಾದಸ್ವಾಮಿ ಉಪಸ್ಥಿತರಿದ್ದರು.

What's Your Reaction?

Like Like 1
Dislike Dislike 0
Love Love 0
Funny Funny 0
Angry Angry 0
Sad Sad 0
Wow Wow 0
suddikirana ಸುದ್ದಿ ಕಿರಣ ಟಿವಿ ಬಾಳಿನ ಬೆಳಕು ಕರ್ನಾಟಕದ ಮಾಹಿತಿ ಮನರಂಜನಾ ಚಾನೆಲ್ ಆಗಿದೆ. ಇದು ಮನರಂಜನೆಯ ಜೊತೆಗೆ ಇತ್ತೀಚಿನ ಸುದ್ದಿ ಮತ್ತು ಮಾಹಿತಿಯನ್ನು ವೀಕ್ಷಕರಿಗೆ ತೋರುತ್ತಿದೆ. ಮತ್ತು ಸಮಾಜವು ತೆಗೆದುಕೊಳ್ಳುವ ದಿಕ್ಕು ಮಾಹಿತಿಯಿಂದ ಪ್ರಭಾವಿತವಾಗಿರುತ್ತದೆ ಎಂದು ನಾವು ಅರ್ಥಮಾಡಿಕೊಂಡಿದ್ದೇವೆ. ಸುದ್ದಿ ಕಿರಣ ಟಿವಿ ಹಲವು ವಿಷಯಗಳಲ್ಲಿ ಪ್ರವರ್ತಕವಾಗಿದೆ. ಇದು ತನಿಖಾ ಪತ್ರಿಕೋದ್ಯಮ. ಮತ್ತು ತಾಂತ್ರಿಕ ಕೈಗಾರಿಕೆಗಳ ವೃತ್ತಿಪರರಿಂದ ಪ್ರಚಾರ ಮಾಡಲ್ಪಟ್ಟ ಚಾನೆಲ್ ಆಗಿದೆ. ಸುದ್ದಿ ಕಿರಣ ಟಿವಿ ಇತ್ತೀಚಿನ ತಂತ್ರಜ್ಞಾನಗಳೊಂದಿಗೆ ಗುಣಮಟ್ಟದ ಸಂಪನ್ಮೂಲಗಳನ್ನು ಸಂಯೋಜಿಸಲು ಪ್ರಯತ್ನಿಸುತ್ತದೆ. Chief Editor B.S.Mallikarjuna Reddy # 560, 3ನೇ ಮಹಡಿ, 1ನೇ ಮುಖ್ಯ ರಸ್ತೆ, ಯಶವಂತಪುರ ಬೆಂಗಳೂರು-560022., Email: suddikiranatv@gmail.com Email:suddikiranaa@gmail.com www.suddikirana.com ಸುದ್ದಿ ಮತ್ತು ಜಾಹೀರಾತಿಗಳಿಗಾಗಿ ಸಂಪರ್ಕಿಸಿ ಕಛೇರಿ 08041505268 ಸಂಚಾರಿ ವಾಣಿ 9686665456