ಬಾಬಾ ಸಾಹೇಬ್ ಅಂಬೇಡ್ಕರ್ ರವರ ಪುತ್ತಳಿಗೆ ಮಲಾರ್ಪಣೆ ಮಾಡಿದ ಸಮಾಜಸೇವಕ ಸುರೇಶ್ ಗೌಡರು

Apr 18, 2026 - 11:37
 0  3
ಬಾಬಾ ಸಾಹೇಬ್ ಅಂಬೇಡ್ಕರ್ ರವರ ಪುತ್ತಳಿಗೆ ಮಲಾರ್ಪಣೆ ಮಾಡಿದ ಸಮಾಜಸೇವಕ ಸುರೇಶ್ ಗೌಡರು
ಸುದ್ದಿ ಕಿರಣ ನ್ಯೂಸ್ ಡೆಸ್ಕ್

ಬೆಂಗಳೂರು : ಯಶವಂತಪುರದ ಸಂವಿಧಾನ ವೃತ್ತದಲ್ಲಿರುವ ಸಂವಿಧಾನ ಶಿಲ್ಪಿ ಬಾಬಾ ಸಾಹೇಬ್  ಡಾ.ಬಿ.ಆರ್.ಅಂಬೇಡ್ಕರ್ ಅವರ ಪ್ರತಿಮೆಗೆ, ಅವರ 135 ನೇ ಜನ್ಮ ದಿನೋತ್ಸವದ ಅಂಗವಾಗಿ ಮಾಲಾರ್ಪಣೆಯನ್ನು ಮಾಡಿ ಪುಷ್ಪ ನಮನ ಸಲ್ಲಿಸಿ ಸಮಾಜ ಸೇವಕ ಸುರೇಶ್ ಗೌಡರು ಅಭಿಮಾನಿಗಳ ಜೊತೆಗೂಡಿ ಅದ್ದೂರಿಯಾಗಿ ಜನ್ಮ ದಿನಾಚರಣೆಯನ್ನು ಆಚರಿಸಿದರು. ಸಮಾಜ ಸೇವಕ ಡಾ.ಜಿ.ಎಸ್.ಚೌಧರಿ ಹಾಗೂ ಸುಭೇಧಾರ ಪಾಳ್ಯದ ಪ್ರಮುಖರು ಉಪಸ್ಥಿತರಿದ್ದ ಕಾರ್ಯಕ್ರಮದಲ್ಲಿ ಸಾರ್ವಜನಿಕರಿಗೆ ಅನ್ನ ಸಂತರ್ಪಣೆಯನ್ನು ಸಹ ಏರ್ಪಡಿಸಲಾಗಿತ್ತು.

What's Your Reaction?

Like Like 0
Dislike Dislike 0
Love Love 0
Funny Funny 0
Angry Angry 0
Sad Sad 0
Wow Wow 0
suddikirana ಸುದ್ದಿ ಕಿರಣ ಟಿವಿ ಬಾಳಿನ ಬೆಳಕು ಕರ್ನಾಟಕದ ಮಾಹಿತಿ ಮನರಂಜನಾ ಚಾನೆಲ್ ಆಗಿದೆ. ಇದು ಮನರಂಜನೆಯ ಜೊತೆಗೆ ಇತ್ತೀಚಿನ ಸುದ್ದಿ ಮತ್ತು ಮಾಹಿತಿಯನ್ನು ವೀಕ್ಷಕರಿಗೆ ತೋರುತ್ತಿದೆ. ಮತ್ತು ಸಮಾಜವು ತೆಗೆದುಕೊಳ್ಳುವ ದಿಕ್ಕು ಮಾಹಿತಿಯಿಂದ ಪ್ರಭಾವಿತವಾಗಿರುತ್ತದೆ ಎಂದು ನಾವು ಅರ್ಥಮಾಡಿಕೊಂಡಿದ್ದೇವೆ. ಸುದ್ದಿ ಕಿರಣ ಟಿವಿ ಹಲವು ವಿಷಯಗಳಲ್ಲಿ ಪ್ರವರ್ತಕವಾಗಿದೆ. ಇದು ತನಿಖಾ ಪತ್ರಿಕೋದ್ಯಮ. ಮತ್ತು ತಾಂತ್ರಿಕ ಕೈಗಾರಿಕೆಗಳ ವೃತ್ತಿಪರರಿಂದ ಪ್ರಚಾರ ಮಾಡಲ್ಪಟ್ಟ ಚಾನೆಲ್ ಆಗಿದೆ. ಸುದ್ದಿ ಕಿರಣ ಟಿವಿ ಇತ್ತೀಚಿನ ತಂತ್ರಜ್ಞಾನಗಳೊಂದಿಗೆ ಗುಣಮಟ್ಟದ ಸಂಪನ್ಮೂಲಗಳನ್ನು ಸಂಯೋಜಿಸಲು ಪ್ರಯತ್ನಿಸುತ್ತದೆ. Chief Editor B.S.Mallikarjuna Reddy # 560, 3ನೇ ಮಹಡಿ, 1ನೇ ಮುಖ್ಯ ರಸ್ತೆ, ಯಶವಂತಪುರ ಬೆಂಗಳೂರು-560022., Email: suddikiranatv@gmail.com Email:suddikiranaa@gmail.com www.suddikirana.com ಸುದ್ದಿ ಮತ್ತು ಜಾಹೀರಾತಿಗಳಿಗಾಗಿ ಸಂಪರ್ಕಿಸಿ ಕಛೇರಿ 08041505268 ಸಂಚಾರಿ ವಾಣಿ 9686665456