ಭಾರತೀಯ ಜನತಾ ಪಾರ್ಟಿ ಜಗಳೂರು ಮಂಡಲ

Jul 30, 2025 - 16:11
 0  6
ಭಾರತೀಯ ಜನತಾ ಪಾರ್ಟಿ ಜಗಳೂರು ಮಂಡಲ

ಮಾಜಿ ಶಾಸಕರಾದ ಹೆಚ್ ಪಿ ರಾಜೇಶ್ ರವರ ನೇತೃತ್ವದಲ್ಲಿ.  ದಾವಣಗೆರೆ ಜೆಲ್ಲಾ ಭಾರತೀಯ ಜನತಾ ಪಕ್ಷದ ವತಿಯಿಂದ  ಜಗಳೂರು ಪಟ್ಟಣದ ಕೃಷಿ ಇಲಾಖೆಗೆ ಭೇಟಿ ನೀಡಿ . ರೈತರಿಗೆ ಸಮಯಕ್ಕೆ ಸರಿಯಾಗಿ ಯೂರಿಯಾ ಗೊಬ್ಬರ  ಕೊಡದೆ ರೈತರ ಹೊಟ್ಟೆ ಮೇಲೆ ತಣ್ಣೀರು ಬಟ್ಟೆ ಹಾಕುತ್ತಿರುವ. ರಾಜ್ಯ ಕಾಂಗ್ರೆಸ್ ಸರ್ಕಾರದ  ಹಾಗೂ ಅಧಕಾರಿಗಳ ಮೇಲೆ  ತರಾಟೆ ತೆಗೆದುಕೊಂಡು. ಎರಡು ದಿನದೊಳಗೆ  ಯೂರಿಯಾ ಗೊಬ್ಬರ ವನ್ನು ಪೂರೈಕೆ ಮಾಡಲು ಅಧಿಕಾರಿಗಳೊಂದಿಗೆ ಚರ್ಚಿಸಿದರು . ಇಲ್ಲವಾದಲ್ಲಿ ಮುಂದಿನ ದಿನದಲ್ಲಿ ಉಪವಾಸ ಸತ್ಯಾಗ್ರಹ  ಮಾಡುವುದಾಗಿ  ಎಚ್ಚರಿಕೆ ನೀಡಿದರು.

ಈ ಸಂದರ್ಭದಲ್ಲಿ ರಾಜ್ಯ ರೈತ ಮೋರ್ಚ್ ಕಾರ್ಯದರ್ಶಿಗಳಾದ  ಡಾ!! ನವೀನ್ ಕುಮಾರ್ ಹಾಗೂ ರಾಜ್ಯ ರೈತ ಮೋರ್ಚು ಉಪಾಧ್ಯಕ್ಷರು ಬಿಜೆಪಿ ಮುಖಂಡರಾದ ಲೋಕಿಕೆರೆ ನಾಗರಾಜ್. ಪಟ್ಟಣ ಪಂಚಾಯತಿ ಅಧ್ಯಕ್ಷರು  ಉಪಾಧ್ಯಕ್ಷರು. ಸರ್ವ ಸದಸ್ಯರು . ಬಿ ಜೆ ಪಿ ಮುಖಂಡರು. ತಾಲೂಕ್ ಪಂಚಾಯಿತಿಯ ಮಾಜಿ ಸದಸ್ಯರು  ರೈತ ಮಿತ್ರರು ಉಪಸ್ಥಿತರಿದ್ದರು...

What's Your Reaction?

Like Like 0
Dislike Dislike 0
Love Love 0
Funny Funny 0
Angry Angry 0
Sad Sad 0
Wow Wow 0
suddikirana ಸುದ್ದಿ ಕಿರಣ ಟಿವಿ ಬಾಳಿನ ಬೆಳಕು ಕರ್ನಾಟಕದ ಮಾಹಿತಿ ಮನರಂಜನಾ ಚಾನೆಲ್ ಆಗಿದೆ. ಇದು ಮನರಂಜನೆಯ ಜೊತೆಗೆ ಇತ್ತೀಚಿನ ಸುದ್ದಿ ಮತ್ತು ಮಾಹಿತಿಯನ್ನು ವೀಕ್ಷಕರಿಗೆ ತೋರುತ್ತಿದೆ. ಮತ್ತು ಸಮಾಜವು ತೆಗೆದುಕೊಳ್ಳುವ ದಿಕ್ಕು ಮಾಹಿತಿಯಿಂದ ಪ್ರಭಾವಿತವಾಗಿರುತ್ತದೆ ಎಂದು ನಾವು ಅರ್ಥಮಾಡಿಕೊಂಡಿದ್ದೇವೆ. ಸುದ್ದಿ ಕಿರಣ ಟಿವಿ ಹಲವು ವಿಷಯಗಳಲ್ಲಿ ಪ್ರವರ್ತಕವಾಗಿದೆ. ಇದು ತನಿಖಾ ಪತ್ರಿಕೋದ್ಯಮ. ಮತ್ತು ತಾಂತ್ರಿಕ ಕೈಗಾರಿಕೆಗಳ ವೃತ್ತಿಪರರಿಂದ ಪ್ರಚಾರ ಮಾಡಲ್ಪಟ್ಟ ಚಾನೆಲ್ ಆಗಿದೆ. ಸುದ್ದಿ ಕಿರಣ ಟಿವಿ ಇತ್ತೀಚಿನ ತಂತ್ರಜ್ಞಾನಗಳೊಂದಿಗೆ ಗುಣಮಟ್ಟದ ಸಂಪನ್ಮೂಲಗಳನ್ನು ಸಂಯೋಜಿಸಲು ಪ್ರಯತ್ನಿಸುತ್ತದೆ. Chief Editor B.S.Mallikarjuna Reddy # 560, 3ನೇ ಮಹಡಿ, 1ನೇ ಮುಖ್ಯ ರಸ್ತೆ, ಯಶವಂತಪುರ ಬೆಂಗಳೂರು-560022., Email: suddikiranatv@gmail.com Email:suddikiranaa@gmail.com www.suddikirana.com ಸುದ್ದಿ ಮತ್ತು ಜಾಹೀರಾತಿಗಳಿಗಾಗಿ ಸಂಪರ್ಕಿಸಿ ಕಛೇರಿ 08041505268 ಸಂಚಾರಿ ವಾಣಿ 9686665456