"ಮನೆಗೊಂದು ಗ್ರಂಥಾಲಯ" ಜಾಗೃತಿ ಸಮಿತಿಯ ಸದಸ್ಯರಾಗಿ ಉದಂತ ಶಿವಕುಮಾರ್
ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಚಿವರ ಸರ್ಕಾರಿ ಗೃಹ ಕಚೇರಿಯಲ್ಲಿ ಶಿವರಾಜ್ ಎಸ್ ತಂಗಡಗಿ ಅವರು ಕನ್ನಡ ಪುಸ್ತಕ ಪ್ರಾಧಿಕಾರ "ಮನೆಗೊಂದು ಗ್ರಂಥಾಲಯ" ಅನುಷ್ಠಾನ ಕಾರ್ಯಕ್ರಮದಲ್ಲಿ ಜಿಲ್ಲಾ ಜಾಗೃತಿ ಸಮಿತಿಯ ಸದಸ್ಯರಾಗಿ ರಾಜರಾಜೇಶ್ವರಿನಗರ ವಿಧಾನಸಭಾ ಕ್ಷೇತ್ರ ಘಟಕದ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಕವಿ ಉದಂತ ಶಿವಕುಮಾರ್ ಅವರಿಗೆ ಅರ್ಹತಾ ಪತ್ರ ನೀಡಿದರು. ಈ ಸಂದರ್ಭದಲ್ಲಿ ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷರಾದ ಡಾ. ಮಾನಸ, ಬೆಂಗಳೂರು ನಗರ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಎಂ. ಪ್ರಕಾಶಮೂರ್ತಿ, ಮಾಜಿ ಸಚಿವೆ ಮತ್ತು ಲೇಖಕಿ ಬಿ.ಟಿ.ಲಲಿತನಾಯಕ್, ಪ್ರಾಧಿಕಾರದ ಆಡಳಿತಾಧಿಕಾರಿ ಕೆ. ಬಿ. ಕಿರಣ್ ಸಿಂಗ್ ಉಪಸ್ಥಿತರಿದ್ದರು.
What's Your Reaction?
Like
1
Dislike
0
Love
0
Funny
0
Angry
0
Sad
0
Wow
0
