ಮಹಾಶಿವರಾತ್ರಿ ಮಹೋತ್ಸವ 

Feb 13, 2026 - 11:29
 0  3
ಮಹಾಶಿವರಾತ್ರಿ ಮಹೋತ್ಸವ 

    ಬೆಂಗಳೂರು: ಸುಬ್ರಹ್ಮಣ್ಯನಗರದ ಶ್ರೀ ವ್ಯಾಸರಾಜ ಮಠ(ಸೋಸಲೆ)ದಲ್ಲಿ ಮಹಾಶಿವರಾತ್ರಿ ಪ್ರಯುಕ್ತ ಫೆಬ್ರವರಿ 15, ಭಾನುವಾರ ಬೆಳಗ್ಗೆಯ ಪೂಜಾ ಕೈಂಕರ್ಯಗಳಲ್ಲಿ ಶ್ರೀ ರುದ್ರ ದೇವರಿಗೆ ಫಲಪಂಚಾಮೃತ ಅಭಿಷೇಕ, ರುದ್ರಚಮಕ ಪಾರಾಯಣ, ರುದ್ರ ಹೋಮ, ಪೂರ್ಣಾಹುತಿ, ಮಹಾಮಂಗಳಾರತಿ, ಸಂಜೆಯ ಕಾರ್ಯಕ್ರಮದಲ್ಲಿ ಭಜನೆ, ರಥೋತ್ಸವ. ನಂತರ ಯುವ ಗಾಯಕ ಶ್ರೀ ಶಿಶಿರ್ ಕೆ.ಪಿ. ಮತ್ತು ಸಂಗಡಿಗರಿಂದ "ದಾಸವಾಣಿ ಕಾರ್ಯಕ್ರಮ". ಸ್ಥಳ : ಶ್ರೀ ವ್ಯಾಸರಾಜ ಮಠ (ಸೋಸಲೆ), 5ನೇ ಮುಖ್ಯರಸ್ತೆ, 'ಎ' ಬ್ಲಾಕ್, ರಾಜಾಜಿನಗರ 2ನೇ ಹಂತ, ಸುಬ್ರಹ್ಮಣ್ಯನಗರ, ಬೆಂಗಳೂರು-560010
ಸರ್ವರಿಗೂ ಆತ್ಮೀಯ ಸುಸ್ವಾಗತ

What's Your Reaction?

Like Like 0
Dislike Dislike 0
Love Love 0
Funny Funny 0
Angry Angry 0
Sad Sad 0
Wow Wow 0
suddikirana ಸುದ್ದಿ ಕಿರಣ ಟಿವಿ ಬಾಳಿನ ಬೆಳಕು ಕರ್ನಾಟಕದ ಮಾಹಿತಿ ಮನರಂಜನಾ ಚಾನೆಲ್ ಆಗಿದೆ. ಇದು ಮನರಂಜನೆಯ ಜೊತೆಗೆ ಇತ್ತೀಚಿನ ಸುದ್ದಿ ಮತ್ತು ಮಾಹಿತಿಯನ್ನು ವೀಕ್ಷಕರಿಗೆ ತೋರುತ್ತಿದೆ. ಮತ್ತು ಸಮಾಜವು ತೆಗೆದುಕೊಳ್ಳುವ ದಿಕ್ಕು ಮಾಹಿತಿಯಿಂದ ಪ್ರಭಾವಿತವಾಗಿರುತ್ತದೆ ಎಂದು ನಾವು ಅರ್ಥಮಾಡಿಕೊಂಡಿದ್ದೇವೆ. ಸುದ್ದಿ ಕಿರಣ ಟಿವಿ ಹಲವು ವಿಷಯಗಳಲ್ಲಿ ಪ್ರವರ್ತಕವಾಗಿದೆ. ಇದು ತನಿಖಾ ಪತ್ರಿಕೋದ್ಯಮ. ಮತ್ತು ತಾಂತ್ರಿಕ ಕೈಗಾರಿಕೆಗಳ ವೃತ್ತಿಪರರಿಂದ ಪ್ರಚಾರ ಮಾಡಲ್ಪಟ್ಟ ಚಾನೆಲ್ ಆಗಿದೆ. ಸುದ್ದಿ ಕಿರಣ ಟಿವಿ ಇತ್ತೀಚಿನ ತಂತ್ರಜ್ಞಾನಗಳೊಂದಿಗೆ ಗುಣಮಟ್ಟದ ಸಂಪನ್ಮೂಲಗಳನ್ನು ಸಂಯೋಜಿಸಲು ಪ್ರಯತ್ನಿಸುತ್ತದೆ. Chief Editor B.S.Mallikarjuna Reddy # 560, 3ನೇ ಮಹಡಿ, 1ನೇ ಮುಖ್ಯ ರಸ್ತೆ, ಯಶವಂತಪುರ ಬೆಂಗಳೂರು-560022., Email: suddikiranatv@gmail.com Email:suddikiranaa@gmail.com www.suddikirana.com ಸುದ್ದಿ ಮತ್ತು ಜಾಹೀರಾತಿಗಳಿಗಾಗಿ ಸಂಪರ್ಕಿಸಿ ಕಛೇರಿ 08041505268 ಸಂಚಾರಿ ವಾಣಿ 9686665456