ರಾಜ್ಯದ ಗಾಡಿ ಭಾಗದಲ್ಲಿ ಕನ್ನಡಾಭಿಮಾನಿಗಳಬಗಳ ದವರಿಂದ ಸೇವೆ...

Jun 24, 2025 - 17:19
 0  4
ರಾಜ್ಯದ ಗಾಡಿ ಭಾಗದಲ್ಲಿ ಕನ್ನಡಾಭಿಮಾನಿಗಳಬಗಳ ದವರಿಂದ ಸೇವೆ...

ಕೆಜಿಎಫ್ : ರಾಜ್ಯದ ಗಡಿಭಾದಲ್ಲಿನ NG ಹುಲ್ಕೂರ್ ಪಂಚಾಯತಿ ವ್ಯಾಪ್ತಿಯ ಹತ್ತಿರ ವೆಂಕಟಾಪುರ ಗ್ರಾಮದಲ್ಲಿರುವ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ 1 ರಿಂದ 5 ನೇ ತರಗತಿಯವರೆಗೆ ಮಕ್ಕಳು ವ್ಯಾಸಂಗ ಮಾಡುತ್ತಿರುತ್ತಾರೆ. ಹತ್ತಿರದ ಕೆ. ಜಿ. ಎಪ್ ನಗರದ B. V Constructions, ವ್ಯವಸ್ತಾಪಕ ನಿರ್ದೇಶಕರಾದ ಶ್ರೀ ವಿಷ್ಣು ರವರು ಸರ್ಕಾರಿ ಶಾಲೆಯ ಮಕ್ಕಳಿಗೆ  ಪುಸ್ತಕಗಳನ್ನು ಮತ್ತು ಲೇಖನ ಸಾಮಗ್ರಿಗಳನ್ನು ಉಚಿತವಾಗಿ ವಿತರಿಸಲಾಯಿತು. ಈ ಸಂಧರ್ಭದಲ್ಲಿ ಸಂಘದ ಸದಸ್ಯರುಗಳಾದ ಪ್ರದೀಪ್ ಸಿಂಗ್ ರಾಣಾ, ಸುಬ್ರಮಣಿ ಏನ್, ಶಿವಕುಮಾರ್, ಶ್ರೀಕಾಂತ, ಬದ್ರಿನಾಥ್, ಮಂಜುನಾಥ,ಸೇಲ್ವಾ ಮೊದಲಾದವರು ಉಪಸ್ಥಿತರಿದ್ದರು.

What's Your Reaction?

Like Like 0
Dislike Dislike 0
Love Love 0
Funny Funny 0
Angry Angry 0
Sad Sad 0
Wow Wow 0
suddikirana ಸುದ್ದಿ ಕಿರಣ ಟಿವಿ ಬಾಳಿನ ಬೆಳಕು ಕರ್ನಾಟಕದ ಮಾಹಿತಿ ಮನರಂಜನಾ ಚಾನೆಲ್ ಆಗಿದೆ. ಇದು ಮನರಂಜನೆಯ ಜೊತೆಗೆ ಇತ್ತೀಚಿನ ಸುದ್ದಿ ಮತ್ತು ಮಾಹಿತಿಯನ್ನು ವೀಕ್ಷಕರಿಗೆ ತೋರುತ್ತಿದೆ. ಮತ್ತು ಸಮಾಜವು ತೆಗೆದುಕೊಳ್ಳುವ ದಿಕ್ಕು ಮಾಹಿತಿಯಿಂದ ಪ್ರಭಾವಿತವಾಗಿರುತ್ತದೆ ಎಂದು ನಾವು ಅರ್ಥಮಾಡಿಕೊಂಡಿದ್ದೇವೆ. ಸುದ್ದಿ ಕಿರಣ ಟಿವಿ ಹಲವು ವಿಷಯಗಳಲ್ಲಿ ಪ್ರವರ್ತಕವಾಗಿದೆ. ಇದು ತನಿಖಾ ಪತ್ರಿಕೋದ್ಯಮ. ಮತ್ತು ತಾಂತ್ರಿಕ ಕೈಗಾರಿಕೆಗಳ ವೃತ್ತಿಪರರಿಂದ ಪ್ರಚಾರ ಮಾಡಲ್ಪಟ್ಟ ಚಾನೆಲ್ ಆಗಿದೆ. ಸುದ್ದಿ ಕಿರಣ ಟಿವಿ ಇತ್ತೀಚಿನ ತಂತ್ರಜ್ಞಾನಗಳೊಂದಿಗೆ ಗುಣಮಟ್ಟದ ಸಂಪನ್ಮೂಲಗಳನ್ನು ಸಂಯೋಜಿಸಲು ಪ್ರಯತ್ನಿಸುತ್ತದೆ. Chief Editor B.S.Mallikarjuna Reddy # 560, 3ನೇ ಮಹಡಿ, 1ನೇ ಮುಖ್ಯ ರಸ್ತೆ, ಯಶವಂತಪುರ ಬೆಂಗಳೂರು-560022., Email: suddikiranatv@gmail.com Email:suddikiranaa@gmail.com www.suddikirana.com ಸುದ್ದಿ ಮತ್ತು ಜಾಹೀರಾತಿಗಳಿಗಾಗಿ ಸಂಪರ್ಕಿಸಿ ಕಛೇರಿ 08041505268 ಸಂಚಾರಿ ವಾಣಿ 9686665456