ರಾಷ್ಟ್ರೀಯ ಸ್ವಯಂ ಸೇವಕ ಸಂಘ ಅರಸೀಕೆರೆ ಘಟಕದ ವತಿಯಿಂದ ಶತಾಬ್ದಿ ಪಥ ಸಂಚಲನ

Oct 13, 2025 - 13:14
 0  6
ರಾಷ್ಟ್ರೀಯ ಸ್ವಯಂ ಸೇವಕ ಸಂಘ ಅರಸೀಕೆರೆ ಘಟಕದ ವತಿಯಿಂದ ಶತಾಬ್ದಿ ಪಥ ಸಂಚಲನ

ಅರಸಿಕೆರೆ ನಗರದಲ್ಲಿ  ಆರ್.ಎಸ್.ಎಸ್ ವತಿಯಿಂದ ಶತಾಬ್ದಿ ಪಥ ಸಂಚಲನೆ ನಡೆಸಲಾಯಿತು. ಪಥ ಸಂಚಲನೆ ಹೊಗುವ ಮಾರ್ಗದಲ್ಲಿ ಎಲ್ಲಾ ಹಿಂದೂ ಬಾಂಧವರು ರಸ್ತೆಯಲ್ಲಿ ನೀರನ್ನು ಹಾಕಿ ರಂಗೋಲಿಯನ್ನು ಬಿಟ್ಟು ದ್ವಜಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ಸ್ವಾಗತ ಕೋರಿದರು.

ಅಕ್ಕ ಪಕ್ಕದ ರಸ್ತೆ ಯವರು ಮತ್ತು ಅರಸೀಕೆರೆ ನಗರ,  ಗ್ರಾಮಾಂತರ ಮತ್ತು ಬಾಣವಾರದ ಎಲ್ಲಾ ಹಿಂದೂ ಬಾಂಧವರು ಪಥ ಸಂಚಲನ ಚಲಿಸುವ ಮಾರ್ಗದಲ್ಲಿ ಪುಷ್ಪಾರ್ಚನೆ ಮಾಡಿದ್ದರು.

ಮಧ್ಯಾಹ್ನ  ಶ್ರೀ ಕರಿಯಮ್ಮ ದೇವಸ್ಥಾನದಿಂದ ಆರಂಭಗೊಂಡು  ಬಸವೇಶ್ವರನಗರದ. ಸಾಯಿನಾಥ ರಸ್ತೆ.  ಪಿ ಪಿ ವೃತ್ತ.  ಬಿ ಹೆಚ್ ರಸ್ತೆ ಮಾರ್ಗವಾಗಿ ಅಂಬೇಡ್ಕರ್ ವೃತ್ತ ಗಣಪತಿ ಪೆಂಡಾಲ್. ಪೇಟೆ ಬೀದಿ ನಗರದ ಮುಖ್ಯ ರಸ್ತೆಯಲ್ಲಿ ಪಥಸಂಚಾಲನ ಮಾಡುವ ಮೂಲಕ  ಶ್ರೀ ಕೋಡಿಮಠ ಕಾಲೇಜಿಗೆ ಪ್ರವೇಶಸಲಾಯಿತ್ತು.

 ಈ ಸಂದರ್ಭದಲ್ಲಿ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಪದಾಧಿಕಾರಿಗಳು ಉಪಸ್ಥಿತರಿದ್ದರು.

What's Your Reaction?

Like Like 2
Dislike Dislike 0
Love Love 0
Funny Funny 0
Angry Angry 0
Sad Sad 0
Wow Wow 0
suddikirana ಸುದ್ದಿ ಕಿರಣ ಟಿವಿ ಬಾಳಿನ ಬೆಳಕು ಕರ್ನಾಟಕದ ಮಾಹಿತಿ ಮನರಂಜನಾ ಚಾನೆಲ್ ಆಗಿದೆ. ಇದು ಮನರಂಜನೆಯ ಜೊತೆಗೆ ಇತ್ತೀಚಿನ ಸುದ್ದಿ ಮತ್ತು ಮಾಹಿತಿಯನ್ನು ವೀಕ್ಷಕರಿಗೆ ತೋರುತ್ತಿದೆ. ಮತ್ತು ಸಮಾಜವು ತೆಗೆದುಕೊಳ್ಳುವ ದಿಕ್ಕು ಮಾಹಿತಿಯಿಂದ ಪ್ರಭಾವಿತವಾಗಿರುತ್ತದೆ ಎಂದು ನಾವು ಅರ್ಥಮಾಡಿಕೊಂಡಿದ್ದೇವೆ. ಸುದ್ದಿ ಕಿರಣ ಟಿವಿ ಹಲವು ವಿಷಯಗಳಲ್ಲಿ ಪ್ರವರ್ತಕವಾಗಿದೆ. ಇದು ತನಿಖಾ ಪತ್ರಿಕೋದ್ಯಮ. ಮತ್ತು ತಾಂತ್ರಿಕ ಕೈಗಾರಿಕೆಗಳ ವೃತ್ತಿಪರರಿಂದ ಪ್ರಚಾರ ಮಾಡಲ್ಪಟ್ಟ ಚಾನೆಲ್ ಆಗಿದೆ. ಸುದ್ದಿ ಕಿರಣ ಟಿವಿ ಇತ್ತೀಚಿನ ತಂತ್ರಜ್ಞಾನಗಳೊಂದಿಗೆ ಗುಣಮಟ್ಟದ ಸಂಪನ್ಮೂಲಗಳನ್ನು ಸಂಯೋಜಿಸಲು ಪ್ರಯತ್ನಿಸುತ್ತದೆ. Chief Editor B.S.Mallikarjuna Reddy # 560, 3ನೇ ಮಹಡಿ, 1ನೇ ಮುಖ್ಯ ರಸ್ತೆ, ಯಶವಂತಪುರ ಬೆಂಗಳೂರು-560022., Email: suddikiranatv@gmail.com Email:suddikiranaa@gmail.com www.suddikirana.com ಸುದ್ದಿ ಮತ್ತು ಜಾಹೀರಾತಿಗಳಿಗಾಗಿ ಸಂಪರ್ಕಿಸಿ ಕಛೇರಿ 08041505268 ಸಂಚಾರಿ ವಾಣಿ 9686665456