ವೈಭವವಾಗಿ ನಡೆದ ಶ್ರೀ ನಿಮಿಷಾಂಬದೇವಿ ಜಯಂತ್ಯೋತ್ಸವ

May 8, 2025 - 16:23
 0  9
ವೈಭವವಾಗಿ ನಡೆದ ಶ್ರೀ ನಿಮಿಷಾಂಬದೇವಿ ಜಯಂತ್ಯೋತ್ಸವ
ಶ್ರೀ ಸೋಮವಂಶ ಆರ್ಯ ಕ್ಷತ್ರಿಯರ ಕುಲಮಾತೆ ಶ್ರೀ ನಿಮಿಷಾಂಬಾ ದೇವಿ ಜಯಂತ್ಯೋತ್ಸವದ ಅಂಗವಾಗಿ ನಗರದ ಓ. ಟಿ. ಸಿ. ರಸ್ತೆ (ಅಕ್ಕಿ ಪೇಟೆ ಹತ್ತಿರ) ಯಲ್ಲಿರುವ ಅಮ್ಮನವರ ದೇವಸ್ಥಾನಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ನಗರದ ನಾನಾ ಭಾಗಗಳಿಂದ ಹಾಗೂ ದೂರದ ಪ್ರದೇಶಗಳಿಂದ ಆಗಮಿಸಿದ್ದ ಭಕ್ತ ಜನರು, ಭಕ್ತಿ ಶ್ರದ್ದೆಗಳಿಂದ ಪೂಜೆ ಸಲ್ಲಿಸಿ ವಿಶೇಷಾಲಂಕಾರದಿಂದ, ಕಂಗೊಳಿಸುತ್ತಿದ್ದ ಶ್ರೀ ನಿಮಿಷಾಂಬಾ ದೇವಿ ಅಮ್ಮನವರ ದರ್ಶನ ಪಡೆದು, ತೀರ್ಥ ಪ್ರಸಾದಗಳನ್ನು ಸ್ವೀಕರಿಸಿದರು.

What's Your Reaction?

Like Like 0
Dislike Dislike 0
Love Love 0
Funny Funny 0
Angry Angry 0
Sad Sad 0
Wow Wow 0
suddikirana ಸುದ್ದಿ ಕಿರಣ ಟಿವಿ ಬಾಳಿನ ಬೆಳಕು ಕರ್ನಾಟಕದ ಮಾಹಿತಿ ಮನರಂಜನಾ ಚಾನೆಲ್ ಆಗಿದೆ. ಇದು ಮನರಂಜನೆಯ ಜೊತೆಗೆ ಇತ್ತೀಚಿನ ಸುದ್ದಿ ಮತ್ತು ಮಾಹಿತಿಯನ್ನು ವೀಕ್ಷಕರಿಗೆ ತೋರುತ್ತಿದೆ. ಮತ್ತು ಸಮಾಜವು ತೆಗೆದುಕೊಳ್ಳುವ ದಿಕ್ಕು ಮಾಹಿತಿಯಿಂದ ಪ್ರಭಾವಿತವಾಗಿರುತ್ತದೆ ಎಂದು ನಾವು ಅರ್ಥಮಾಡಿಕೊಂಡಿದ್ದೇವೆ. ಸುದ್ದಿ ಕಿರಣ ಟಿವಿ ಹಲವು ವಿಷಯಗಳಲ್ಲಿ ಪ್ರವರ್ತಕವಾಗಿದೆ. ಇದು ತನಿಖಾ ಪತ್ರಿಕೋದ್ಯಮ. ಮತ್ತು ತಾಂತ್ರಿಕ ಕೈಗಾರಿಕೆಗಳ ವೃತ್ತಿಪರರಿಂದ ಪ್ರಚಾರ ಮಾಡಲ್ಪಟ್ಟ ಚಾನೆಲ್ ಆಗಿದೆ. ಸುದ್ದಿ ಕಿರಣ ಟಿವಿ ಇತ್ತೀಚಿನ ತಂತ್ರಜ್ಞಾನಗಳೊಂದಿಗೆ ಗುಣಮಟ್ಟದ ಸಂಪನ್ಮೂಲಗಳನ್ನು ಸಂಯೋಜಿಸಲು ಪ್ರಯತ್ನಿಸುತ್ತದೆ. Chief Editor B.S.Mallikarjuna Reddy # 560, 3ನೇ ಮಹಡಿ, 1ನೇ ಮುಖ್ಯ ರಸ್ತೆ, ಯಶವಂತಪುರ ಬೆಂಗಳೂರು-560022., Email: suddikiranatv@gmail.com Email:suddikiranaa@gmail.com www.suddikirana.com ಸುದ್ದಿ ಮತ್ತು ಜಾಹೀರಾತಿಗಳಿಗಾಗಿ ಸಂಪರ್ಕಿಸಿ ಕಛೇರಿ 08041505268 ಸಂಚಾರಿ ವಾಣಿ 9686665456