ಶ್ರೀ ಅಂಬಿಗರ ಚೌಡಯ್ಯನವರ ಜಯಂತಿಯನ್ನು ಆಚರಿಸಲಾಯಿತು

Jan 21, 2026 - 18:20
 0  2
ಶ್ರೀ ಅಂಬಿಗರ ಚೌಡಯ್ಯನವರ ಜಯಂತಿಯನ್ನು ಆಚರಿಸಲಾಯಿತು

      ಢವಳಗಿ ಗ್ರಾಮದ ಬಸವ ಬಾಲ ಭಾರತಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಜನವರಿ 21 ಬುಧವಾರ ದಂದು ನಿಜಶರಣ ಶ್ರೀ ಅಂಬಿಗರ ಚೌಡಯ್ಯನವರ ಜಯಂತಿಯನ್ನು ಆಚರಿಸಲಾಯಿತು. ಈ ಕಾರ್ಯಕ್ರಮದಲ್ಲಿ ಶಾಲೆಯ ಮುಖ್ಯ ಗುರುಗಳಾದ ರಮೇಶ ಮೂಲಿಮನಿ ಹಾಗೂ ಸಹ ಶಿಕ್ಷಕರುಗಳಾದ  ಜೆ ಎಸ್ ಪಾಟೀಲ್,  ಬಿಎಸ್ ಪಾಟೀಲ್, ಎಸ್ ಬಿ ಬಿರಾದಾರ , ಹರಿನಾಥ್ ಎನ್, ಎಸ್ ಎಸ್ ಅವಟಿ ಹಾಗೂ ಅತಿಥಿ ಶಿಕ್ಷಕರುಗಳಾದ ಪರಶುರಾಮ ಮೂಲಿಮನಿ ವಿಜಯಲಕ್ಷ್ಮಿ ಕಟ್ಟಿಮನಿ ಹಾಗೂ ಶಾಲೆಯ ಮುದ್ದು ವಿದ್ಯಾರ್ಥಿನಿಯರು ಹಾಜರಿದ್ದರು. ಶಾಲೆಯ ಮುಖ್ಯ ಗುರುಗಳು ಅಂಬಿಗರ ಚೌಡಯ್ಯನವರ ಜೀವನ ಚರಿತ್ರೆ ಮತ್ತು ಅವರು ಮಾಡಿದ ಸಮಾಜ ಸುಧಾರಣೆ ಕಾರ್ಯಗಳು ತಮ್ಮ ವಚನಗಳ ಮೂಲಕ ಸಮಾಜವನ್ನು ತಿದ್ದಿದ ರೀತಿಯನ್ನು ಮಕ್ಕಳಿಗೆ ತಿಳಿಸಿದರು.

What's Your Reaction?

Like Like 0
Dislike Dislike 0
Love Love 0
Funny Funny 0
Angry Angry 0
Sad Sad 0
Wow Wow 0
suddikirana ಸುದ್ದಿ ಕಿರಣ ಟಿವಿ ಬಾಳಿನ ಬೆಳಕು ಕರ್ನಾಟಕದ ಮಾಹಿತಿ ಮನರಂಜನಾ ಚಾನೆಲ್ ಆಗಿದೆ. ಇದು ಮನರಂಜನೆಯ ಜೊತೆಗೆ ಇತ್ತೀಚಿನ ಸುದ್ದಿ ಮತ್ತು ಮಾಹಿತಿಯನ್ನು ವೀಕ್ಷಕರಿಗೆ ತೋರುತ್ತಿದೆ. ಮತ್ತು ಸಮಾಜವು ತೆಗೆದುಕೊಳ್ಳುವ ದಿಕ್ಕು ಮಾಹಿತಿಯಿಂದ ಪ್ರಭಾವಿತವಾಗಿರುತ್ತದೆ ಎಂದು ನಾವು ಅರ್ಥಮಾಡಿಕೊಂಡಿದ್ದೇವೆ. ಸುದ್ದಿ ಕಿರಣ ಟಿವಿ ಹಲವು ವಿಷಯಗಳಲ್ಲಿ ಪ್ರವರ್ತಕವಾಗಿದೆ. ಇದು ತನಿಖಾ ಪತ್ರಿಕೋದ್ಯಮ. ಮತ್ತು ತಾಂತ್ರಿಕ ಕೈಗಾರಿಕೆಗಳ ವೃತ್ತಿಪರರಿಂದ ಪ್ರಚಾರ ಮಾಡಲ್ಪಟ್ಟ ಚಾನೆಲ್ ಆಗಿದೆ. ಸುದ್ದಿ ಕಿರಣ ಟಿವಿ ಇತ್ತೀಚಿನ ತಂತ್ರಜ್ಞಾನಗಳೊಂದಿಗೆ ಗುಣಮಟ್ಟದ ಸಂಪನ್ಮೂಲಗಳನ್ನು ಸಂಯೋಜಿಸಲು ಪ್ರಯತ್ನಿಸುತ್ತದೆ. Chief Editor B.S.Mallikarjuna Reddy # 560, 3ನೇ ಮಹಡಿ, 1ನೇ ಮುಖ್ಯ ರಸ್ತೆ, ಯಶವಂತಪುರ ಬೆಂಗಳೂರು-560022., Email: suddikiranatv@gmail.com Email:suddikiranaa@gmail.com www.suddikirana.com ಸುದ್ದಿ ಮತ್ತು ಜಾಹೀರಾತಿಗಳಿಗಾಗಿ ಸಂಪರ್ಕಿಸಿ ಕಛೇರಿ 08041505268 ಸಂಚಾರಿ ವಾಣಿ 9686665456