ಸುಧೀಂದ್ರನಗರ ರಾಯರ ಮಠದಲ್ಲಿ ಟಿಟಿಡಿ ಕಾರ್ಯಕ್ರಮ

May 12, 2025 - 09:04
 0  19
ಸುಧೀಂದ್ರನಗರ ರಾಯರ ಮಠದಲ್ಲಿ ಟಿಟಿಡಿ ಕಾರ್ಯಕ್ರಮ

ಬೆಂಗಳೂರು : ತಿರುಮಲ ತಿರುಪತಿ ದೇವಸ್ಥಾನಗಳು ಹಿಂದೂಧರ್ಮ ಪ್ರಚಾರ ಪರಿಷತ್ ಮತ್ತು ಶ್ರೀ ರಾಘವೇಂದ್ರ ಸೇವಾ ಸಮಿತಿ, ಸುಧೀಂದ್ರನಗರ ಇವುಗಳ ಸಂಯುಕ್ತಾಶ್ರಯದಲ್ಲಿ ಮೇ 13 ರಿಂದ 16ರ ವರೆಗೆ ಜರುಗುವ ಕಾರ್ಯಕ್ರಮಗಳು ಈ ರೀತಿ ಇವೆ :

ಭಜನಾ ಕಾರ್ಯಕ್ರಮ (ಪ್ರತಿದಿನ ಸಂಜೆ 6 ರಿಂದ 7) : 

ಮೇ 13ರಂದು- ವಿದ್ಯಾರಣ್ಯಪುರದ ಶ್ರೀ ಸುಶಮೀಂದ್ರ ಭಜನಾ ಮಂಡಳಿ, ಮೇ 14ರಂದು-ರಾಜಾಜಿನಗರದ ಶ್ರೀ ಸಮೀರ ಭಜನಾ ಮಂಡಳಿ, ಮೇ 15ರಂದು-ಈಜುಕೊಳದ ಬಡಾವಣೆಯ ಶ್ರೀ ವಿಜಯ ವಿಠ್ಠಲ ಭಜನಾ ಮಂಡಳಿ.

ಪ್ರವಚನ ಕಾರ್ಯಕ್ರಮ (ಪ್ರತಿದಿನ ಸಂಜೆ 7 ರಿಂದ 8) :

ಮೇ 13 ರಿಂದ 16ರ ವರೆಗೆ ಶ್ರೀ ಬಿ.ವಿ. ಕೃಷ್ಣಮೂರ್ತಿಯವರಿಂದ "ಭಾಗವತ ಸಾರೋದ್ಧಾರ" ವಿಷಯವಾಗಿ ಧಾರ್ಮಿಕ ಪ್ರವಚನ.

ಹರಿನಾಮ ಸಂಕೀರ್ತನೆ : ಮೇ 16, ಶುಕ್ರವಾರ ಸಂಜೆ 6-30ಕ್ಕೆ. ಗಾಯನ : ಶ್ರೀಮತಿ ರಂಜಿತಾ ಪ್ರಸಾದ್, ಕೀಬೋರ್ಡ್ : ಶ್ರೀ ಟಿ.ಎಸ್. ರಮೇಶ್, ತಬಲಾ : ಶ್ರೀ ಶ್ರೀನಿವಾಸ ಕಾಖಂಡಕಿ. 

ಕಾರ್ಯಕ್ರಮ ನಡೆಯುವ ಸ್ಥಳ : ಶ್ರೀ ರಾಘವೇಂದ್ರ ಸ್ವಾಮಿಗಳ ಮಠ, 6ನೇ ಅಡ್ಡರಸ್ತೆ, ಈಜುಕೊಳದ ಬಡಾವಣೆ, ಸುಧೀಂದ್ರನಗರ, ಮಲ್ಲೇಶ್ವರಂ, ಬೆಂಗಳೂರು-560003

What's Your Reaction?

Like Like 0
Dislike Dislike 0
Love Love 0
Funny Funny 0
Angry Angry 0
Sad Sad 0
Wow Wow 0
suddikirana ಸುದ್ದಿ ಕಿರಣ ಟಿವಿ ಬಾಳಿನ ಬೆಳಕು ಕರ್ನಾಟಕದ ಮಾಹಿತಿ ಮನರಂಜನಾ ಚಾನೆಲ್ ಆಗಿದೆ. ಇದು ಮನರಂಜನೆಯ ಜೊತೆಗೆ ಇತ್ತೀಚಿನ ಸುದ್ದಿ ಮತ್ತು ಮಾಹಿತಿಯನ್ನು ವೀಕ್ಷಕರಿಗೆ ತೋರುತ್ತಿದೆ. ಮತ್ತು ಸಮಾಜವು ತೆಗೆದುಕೊಳ್ಳುವ ದಿಕ್ಕು ಮಾಹಿತಿಯಿಂದ ಪ್ರಭಾವಿತವಾಗಿರುತ್ತದೆ ಎಂದು ನಾವು ಅರ್ಥಮಾಡಿಕೊಂಡಿದ್ದೇವೆ. ಸುದ್ದಿ ಕಿರಣ ಟಿವಿ ಹಲವು ವಿಷಯಗಳಲ್ಲಿ ಪ್ರವರ್ತಕವಾಗಿದೆ. ಇದು ತನಿಖಾ ಪತ್ರಿಕೋದ್ಯಮ. ಮತ್ತು ತಾಂತ್ರಿಕ ಕೈಗಾರಿಕೆಗಳ ವೃತ್ತಿಪರರಿಂದ ಪ್ರಚಾರ ಮಾಡಲ್ಪಟ್ಟ ಚಾನೆಲ್ ಆಗಿದೆ. ಸುದ್ದಿ ಕಿರಣ ಟಿವಿ ಇತ್ತೀಚಿನ ತಂತ್ರಜ್ಞಾನಗಳೊಂದಿಗೆ ಗುಣಮಟ್ಟದ ಸಂಪನ್ಮೂಲಗಳನ್ನು ಸಂಯೋಜಿಸಲು ಪ್ರಯತ್ನಿಸುತ್ತದೆ. Chief Editor B.S.Mallikarjuna Reddy # 560, 3ನೇ ಮಹಡಿ, 1ನೇ ಮುಖ್ಯ ರಸ್ತೆ, ಯಶವಂತಪುರ ಬೆಂಗಳೂರು-560022., Email: suddikiranatv@gmail.com Email:suddikiranaa@gmail.com www.suddikirana.com ಸುದ್ದಿ ಮತ್ತು ಜಾಹೀರಾತಿಗಳಿಗಾಗಿ ಸಂಪರ್ಕಿಸಿ ಕಛೇರಿ 08041505268 ಸಂಚಾರಿ ವಾಣಿ 9686665456