"ಹರಿದಾಸ ಝೇಂಕಾರ''

"ಹರಿದಾಸ ಝೇಂಕಾರ''

ಪವಮಾನಪುರದ ನಂಜನಗೂಡು ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ಪರಮಪೂಜ್ಯ ಶ್ರೀ ಶ್ರೀ ಸುಬುಧೇಂದ್ರತೀರ್ಥ ಶ್ರೀಪಾದಂಗಳವರ ಆದೇಶದಂತೆ ಶ್ರೀಮಠದ ವಿಚಾರಣಾಕರ್ತರಾದ ಶ್ರೀ ಗಿರಿರಾಜಾಚಾರ್ಯರ ನೇತೃತ್ವದಲ್ಲಿ ಮಧ್ವನವಮಿ ಪ್ರಯುಕ್ತ ಫೆಬ್ರವರಿ 6, ಗುರುವಾರ ಸಂಜೆ 7-00ಕ್ಕೆ ವಿದುಷಿ ಶ್ರೀಮತಿ ಸಂಧ್ಯಾ ಶ್ರೀನಾಥ್ ಮತ್ತು ವಿದುಷಿ ಶ್ರೀಮತಿ ಸುಮಲತಾ ಮಂಜುನಾಥ್ ಇವರಿಂದ "ಹರಿದಾಸ ಝೇಂಕಾರ" ವಿಶೇಷ ದಾಸವಾಣಿ. ವಾದ್ಯ ಸಹಕಾರ : ಶ್ರೀ ರಾಜೇಂದ್ರ ಬೆಂಡೆ (ಕೀ*ಬೋರ್ಡ್), ಶ್ರೀ ಸರ್ವೋತ್ತಮ (ತಬಲಾ) ಏರ್ಪಡಿಸಿದೆ ಎಂದು ಶ್ರೀ ಗೊಗ್ಗಿ ಕೃಷ್ಣಾಚಾರ್ ತಿಳಿಸಿದ್ದಾರೆ. ಸ್ಥಳ : ನಂಜನಗೂಡು ಶ್ರೀ ರಾಘವೇಂದ್ರ ಸ್ವಾಮಿಗಳ ಮಠ, ಪವಮಾನಪುರ, ಬನಶಂಕರಿ 6ನೇ ಹಂತ, ಬೆಂಗಳೂರು-560109.