*ಹಸಿರು ನಡಿಗೆ* ವಿಶ್ವ ಪರಿಸರ ದಿನ ಆಚರಣೆ

Jun 6, 2025 - 16:17
 0  29
*ಹಸಿರು ನಡಿಗೆ*  ವಿಶ್ವ ಪರಿಸರ ದಿನ ಆಚರಣೆ

Nation first citizen soldiers, ಪಶು ವ್ಯದ್ಯಕೀಯ ಮಹಾವಿದ್ಯಾಲಯ ಹಾಗೂ ಸಂಭ್ರಮ್ ಕಾಲೇಜು NSS ವತಿಯಿಂದ ವಿಶ್ವ ಪರಿಸರ ದಿನ ಆಚರಣೆ ಮಾಡಲಾಗಿತು.

ಪಶುವ್ಯದ್ಯಕಿಯ ಮಹಾವಿದ್ಯಾಲಯದ ಡೀನ್ ಶಿವಕುಮಾರ್ ಗೌಡ ರವರು 

ಕರ್ನಾಟಕ ಪಶು ವ್ಯದ್ಯಕೀಯ ಪರಿಷತ್ತು ನ ಅಧ್ಯಕ್ಷರು ಡಾ. ಇಂದ್ರೇಶ್ ರವರು ಹಾಗೂ ಪರಮ ಪೂಜ್ಯ ಶ್ರೀ ಶ್ರೀ ಕೃಷ್ಣನಂದ ಸ್ವಾಮೀಜಿ ರವರು ದೇಶ ಮೊದಲು ಪ್ರಜಾ ಸೈನಿಕರು ಸಂಸ್ಥೆ ಯ ಅಧ್ಯಕ್ಷರಾದ ಶ್ರೀ ಮನೀಶ್ ಸೂರ್ಯ ರವರು ಭಾಗವಹಿಸಿ ದರು ಸಸಿಗಳನ್ನು ನೆಟ್ಟು, ಸಸಿಗಳ ವಿತರಣೆ , ಪರಿಸರ ಜಾಗೃತಿ ಮೂಡಿಸುವ *ಹಸಿರು ನಡಿಗೆ* ಈ ಕಾರ್ಯಕ್ರಮದಲ್ಲಿ ವಿಶೇಷ ವಾಗಿತ್ತು.

What's Your Reaction?

Like Like 0
Dislike Dislike 0
Love Love 0
Funny Funny 0
Angry Angry 0
Sad Sad 0
Wow Wow 0
suddikirana ಸುದ್ದಿ ಕಿರಣ ಟಿವಿ ಬಾಳಿನ ಬೆಳಕು ಕರ್ನಾಟಕದ ಮಾಹಿತಿ ಮನರಂಜನಾ ಚಾನೆಲ್ ಆಗಿದೆ. ಇದು ಮನರಂಜನೆಯ ಜೊತೆಗೆ ಇತ್ತೀಚಿನ ಸುದ್ದಿ ಮತ್ತು ಮಾಹಿತಿಯನ್ನು ವೀಕ್ಷಕರಿಗೆ ತೋರುತ್ತಿದೆ. ಮತ್ತು ಸಮಾಜವು ತೆಗೆದುಕೊಳ್ಳುವ ದಿಕ್ಕು ಮಾಹಿತಿಯಿಂದ ಪ್ರಭಾವಿತವಾಗಿರುತ್ತದೆ ಎಂದು ನಾವು ಅರ್ಥಮಾಡಿಕೊಂಡಿದ್ದೇವೆ. ಸುದ್ದಿ ಕಿರಣ ಟಿವಿ ಹಲವು ವಿಷಯಗಳಲ್ಲಿ ಪ್ರವರ್ತಕವಾಗಿದೆ. ಇದು ತನಿಖಾ ಪತ್ರಿಕೋದ್ಯಮ. ಮತ್ತು ತಾಂತ್ರಿಕ ಕೈಗಾರಿಕೆಗಳ ವೃತ್ತಿಪರರಿಂದ ಪ್ರಚಾರ ಮಾಡಲ್ಪಟ್ಟ ಚಾನೆಲ್ ಆಗಿದೆ. ಸುದ್ದಿ ಕಿರಣ ಟಿವಿ ಇತ್ತೀಚಿನ ತಂತ್ರಜ್ಞಾನಗಳೊಂದಿಗೆ ಗುಣಮಟ್ಟದ ಸಂಪನ್ಮೂಲಗಳನ್ನು ಸಂಯೋಜಿಸಲು ಪ್ರಯತ್ನಿಸುತ್ತದೆ. Chief Editor B.S.Mallikarjuna Reddy # 560, 3ನೇ ಮಹಡಿ, 1ನೇ ಮುಖ್ಯ ರಸ್ತೆ, ಯಶವಂತಪುರ ಬೆಂಗಳೂರು-560022., Email: suddikiranatv@gmail.com Email:suddikiranaa@gmail.com www.suddikirana.com ಸುದ್ದಿ ಮತ್ತು ಜಾಹೀರಾತಿಗಳಿಗಾಗಿ ಸಂಪರ್ಕಿಸಿ ಕಛೇರಿ 08041505268 ಸಂಚಾರಿ ವಾಣಿ 9686665456