75ನೇ ಗಣರಾಜ್ಯೋತ್ಸವದ ಅಂಗವಾಗಿ ಗುಂಡ್ಲುಪೇಟೆ ಪಟ್ಟಣದ ಶಿವಾನಂದ ಸ್ಮಾರಕ ಮುಂಭಾಗ ಧ್ವಜಾರೋಹಣ

75ನೇ ಗಣರಾಜ್ಯೋತ್ಸವದ ಅಂಗವಾಗಿ ಗುಂಡ್ಲುಪೇಟೆ ಪಟ್ಟಣದ ಶಿವಾನಂದ ಸ್ಮಾರಕ ಮುಂಭಾಗ ಧ್ವಜಾರೋಹಣ

75ನೇ ಗಣರಾಜ್ಯೋತ್ಸವದ ಅಂಗವಾಗಿ ಗುಂಡ್ಲುಪೇಟೆ ಪಟ್ಟಣದ ಶಿವಾನಂದ ಸ್ಮಾರಕ ಮುಂಭಾಗ ಧ್ವಜಾರೋಹಣ

ಕರ್ನಾಟಕ ಕಾವಲು ಪಡೆಯವತಿಯಿಂದ 75ನೇ ಗಣರಾಜ್ಯೋತ್ಸವದ ಅಂಗವಾಗಿ ಗುಂಡ್ಲುಪೇಟೆ ಪಟ್ಟಣದ ಶಿವಾನಂದ ಸ್ಮಾರಕ ಮುಂಭಾಗ ರಾಷ್ಟ್ರಗೀತೆ ಹಾಡುವ ಮೂಲಕ ಧ್ವಜಾರೋಹಣ ನೆರವೇರಿಸಿ ಸಿಹಿ ವಿತರಿಸಿ ಗಣರಾಜ್ಯೋತ್ಸವ ಕಾರ್ಯಕ್ರಮವನ್ನು ಆಚರಿಸಲಾಯಿತು ಈ ಸಂದರ್ಭದಲ್ಲಿ ಕಾವಲು ಪಡೆಯ ತಾ||ಅಧ್ಯಕ್ಷರಾದ ಎ.ಅಬ್ದುಲ್ ಮಾಲಿಕ್. ಮಾತನಾಡಿ ಸಂವಿಧಾನದ ಕೆಲವು ವಿಚಾರಗಳನ್ನು ತಿಳಿಸಿದರು ಇದೇ ವೇಳೆ ಮಾತನಾಡಿದ ಸುಭಾಷ್ ಮಾಡ್ರಹಳ್ಳಿ ಗಣರಾಜ್ಯೋತ್ಸವದ ಹಲವು ಮಾಹಿತಿ ತಿಳಿಸಿದರು ಈ ಸಂದರ್ಭದಲ್ಲಿ ಹಿರಿಯ ಹೋರಾಟಗಾರರಾದ ಬ್ರಹ್ಮಾನಂದರವರು ಕಾವಲು ಪಡೆಯ ಜಿಲ್ಲಾ ಕಾರ್ಯಧ್ಯಕ್ಷರಾದ ಅಬ್ದುಲ್ ರಶೀದ್. ಕಾರ್ಯದರ್ಶಿಗಳಾದ ಎಸ್.ಮುಬಾರಕ್, ಟೌನ್ ಉಪಾಧ್ಯಕ್ಷರಾದ ಸಾದಿಕ್ ಪಾಷ, ಟೌನ್ ಸಂಚಾಲಕರಾದ ಮಿಮಿಕ್ರಿರಾಜು, ಡ್ಯಾನ್ಸರ್ ಪವನ್, ಮುದಯ್ಯ, ಸೇರಿದಂತೆ ಸಾರ್ವಜನಿಕರು ಹಾಜರಿದ್ದರು.