ಸುದ್ದಿಕಿರಣ ವರದಿ
ಶುಕ್ರವಾರ, ಮೇ 13
ಕೃಷ್ಣಮಠದಲ್ಲಿ ಸಂಭ್ರಮದ ವಸಂತೋತ್ಸವ
ಉಡುಪಿ: ಇಲ್ಲಿನ ಶ್ರೀಕೃಷ್ಣ ಮಠದಲ್ಲಿ ವಸಂತ ದ್ವಾದಶಿ ಪ್ರಯುಕ್ತ ವಸಂತೋತ್ಸವ ಪರ್ಯಾಯ ಕೃಷ್ಣಾಪುರ ಮಠಾಧೀಶ ಶ್ರೀ ವಿದ್ಯಾಸಾಗರತೀರ್ಥ ಶ್ರೀಪಾದರ ನೇತೃತ್ವದಲ್ಲಿ ಶುಕ್ರವಾರ ನಡೆಯಿತು.
ಕಾಣಿಯೂರು ಮಠಾಧೀಶ ಶ್ರೀ ವಿದ್ಯಾವಲ್ಲಭತೀರ್ಥ ಶ್ರೀಪಾದರು ಹಾಗೂ ಶೀರೂರು ಮಠಾಧೀಶ ಶ್ರೀ ವೇದವರ್ಧನತೀರ್ಥ ಶ್ರೀಪಾದರು ಭಾಗವಹಿಸಿದ್ದರು