ಸುದ್ದಿಕಿರಣ ವರದಿ
ಸೋಮವಾರ, ಜನವರಿ 17
ಅಶ್ವತ್ಥದೆಲೆಯಲ್ಲಿ ಕೃಷ್ಣಾಪುರ ಶ್ರೀ
ಉಡುಪಿ: ಇಂಡಿಯಾ ಬುಕ್ ಆಫ್ ರೆಕಾರ್ಡ್ ಮತ್ತು ಎಕ್ಸ್ ಕ್ಲೂಸಿವ್ ರೆಕಾರ್ಡ್ ಗೆ ಸೇರ್ಪಡೆಗೊಂಡ ಯುವ ಕಲಾವಿದ ಮಹೇಶ್ ಮರ್ಣೆ ಅವರು ಅಶ್ವತ್ಥ ಎಲೆಯಲ್ಲಿ ಭಾವಿ ಪರ್ಯಾಯ ಕೃಷ್ಣಾಪುರ ಮಠದ ಶ್ರೀ ವಿದ್ಯಾಸಾಗರತೀರ್ಥ ಶ್ರೀಪಾದರ ಕಲಾಕೃತಿ ರಚಿಸಿದ್ದಾರೆ.
ಅತ್ಯಂತ ನಾಜೂಕಿನ ಈ ಕಲಾಕೃತಿ ಸರ್ವರ ಮೆಚ್ಚುಗೆಗೆ ಪಾತ್ರವಾಗಿದೆ.