"ವಿಜಯರಾಯರ ಭಜಿಸೋ" ವಿಶೇಷ ದಾಸವಾಣಿ ಕಾರ್ಯಕ್ರಮ

"ವಿಜಯರಾಯರ ಭಜಿಸೋ" ವಿಶೇಷ ದಾಸವಾಣಿ ಕಾರ್ಯಕ್ರಮ

Posted  29 Views updated 11 days ago

ಬೆಂಗಳೂರು

ಶ್ರೀ ರಾಘವೇಂದ್ರ ಸೇವಾ ಸಮಿತಿಯ ವತಿಯಿಂದ 'ಚಿಪ್ಪಗಿರಿಯ ತಪೋಮೂರ್ತಿ' ಶ್ರೀ ವಿಜಯದಾಸರ ಆರಾಧನೆಯ ಪ್ರಯುಕ್ತ ನವೆಂಬರ್ 22, ಬುಧವಾರ ಸಂಜೆ 6-30ಕ್ಕೆ ಶ್ರೀಮತಿ ಚಾಂದಿನಿ ಗರ್ತಿಕೆರೆ ಅವರಿಂದ 'ವಿಜಯರಾಯರ ಭಜಿಸೋ' ಎಂಬ ಶೀರ್ಷಿಕೆಯಲ್ಲಿ ವಿಶೇಷ ದಾಸವಾಣಿ ಕಾರ್ಯಕ್ರಮ ಏರ್ಪಡಿಸಿದೆ. ವಾದ್ಯ ಸಹಕಾರ : ಶ್ರೀ ಅಮಿತ್ ಶರ್ಮಾ (ಕೀ-ಬೋಡ್೯),  ಶ್ರೀ ಸರ್ವೋತ್ತಮ (ತಬಲಾ). ಸ್ಥಳ : ಶ್ರೀ ರಾಘವೇಂದ್ರ ಸ್ವಾಮಿಗಳ ಮಠ, ಕಾರ್ಪೋರೇಷನ್ ಬ್ಯಾಂಕ್ ಹತ್ತಿರ, ಕೆಂಗೇರಿ ಉಪನಗರ, ಬೆಂಗಳೂರು-560060
ಸರ್ವರಿಗೂ ಆದರದ ಸುಸ್ವಾಗತ.

Image

ಸುದ್ದಿ ಕಿರಣ ಟಿವಿ ಬಾಳಿನ ಬೆಳಕು

ನಮ್ಮ ಈ ವರದಿಯ ಲಿಂಕ್ ನ್ನು ಒಪನ್ ಮಾಡಿ, ಲೈಕ್ ಮಾಡಿ suddikirana.com SUBSCRIBE ಮಾಡಿ ಬೆಲ್ ಬಟನ್ ಒತ್ತೋದನ್ನು ಮಾತ್ರ ಮರಿಬೇಡಿ ಜೊತೆಗೆ ಇನ್ನಷ್ಟು ಮಂದಿಗೆ ಶೇರ್ ಮಾಡಿ ಸುದ್ದಿ ಮತ್ತು ಜಾಹೀರಾತುಗಳುಗಾಗಿ ಸಂಪರ್ಕಿಸಿ :96866 65456


Your reaction?

0
LOL
0
LOVED
0
PURE
0
AW
0
FUNNY
0
BAD!
0
EEW
0
OMG!
0
ANGRY
0 Comments

  • "ವಿಜಯರಾಯರ ಭಜಿಸೋ" ವಿಶೇಷ ದಾಸವಾಣಿ ಕಾರ್ಯಕ್ರಮ
  • admin