ಕೃಷ್ಣಮಠಕ್ಕೆ ಅಣ್ಣಾಮಲೈ ಭೇಟಿ
(ಸುದ್ದಿಕಿರಣ ವರದಿ)
ಉಡುಪಿ: ಇಲ್ಲಿನ ಶ್ರೀಕೃಷ್ಣ ಮಠಕ್ಕೆ ತಮಿಳುನಾಡು ರಾಜ್ಯ ಬಿ.ಜೆ.ಪಿ ಅಧ್ಯಕ್ಷ ಅಣ್ಣಾಮಲೈ ಶನಿವಾರ ಕುಟುಂಬ ಸಮೇತರಾಗಿ ಆಗಮಿಸಿದರು.
ದೇವರ ದರ್ಶನದ ಬಳಿಕ ಪರ್ಯಾಯ ಅದಮಾರು ಶ್ರೀ ಈಶಪ್ರಿಯತೀರ್ಥ ಶ್ರೀಪಾದರಿಂದ ಅನುಗ್ರಹ ಮಂತ್ರಾಕ್ಷತೆ ಪಡೆದರು.
ಪರ್ಯಾಯ ಅದಮಾರು ಮಠದ ವ್ಯವಸ್ಥಾಪಕ ಗೋವಿಂದರಾಜ್ ಇದ್ದರು