ಅಂತರ್ಜಲ ಮಟ್ಟವನ್ನು ಹೆಚ್ಚಿಸುವುದು ಎಚ್ ಎನ್.ವ್ಯಾಲಿ ಯೋಜನೆಯ ಪ್ರಮುಖ ಉದ್ದೇಶ
ಭಾಗ್ಯನಗರ: ಎಚ್ ಎನ್ ವ್ಯಾಲಿ ಯೋಜನೆಯ ಪ್ರಮುಖ ಉದ್ದೇಶ ವೆಂದರೆ ಅಂತರ್ಜಲ ಮಟ್ಟವನ್ನು ಹೆಚ್ಚಿಸುವುದು ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಯ ಬರಪೀಡಿತ ಪ್ರದೇಶಗಳಲ್ಲಿನ ಕೆರೆಗಳನ್ನು ತುಂಬಿಸುವುದು ಈ ಒಂದು ಯೋಜನೆಯ ಪ್ರಮುಖ ಉದ್ದೇಶವಾಗಿದೆ.
ಈ ಯೋಜನೆಯ ಮೂಲಕ ಬೆಂಗಳೂರಿನ ಸಂಸ್ಕರಿಸಿದ ತ್ಯಾಜ್ಯ ನೀರನ್ನು ಬಳಸಿಕೊಂಡು ಕೃಷಿ ಮತ್ತು ಕುಡಿಯುವ ನೀರಿನ ಅಗತ್ಯಗಳನ್ನು ಪೂರೈಸುವ ಗುರಿ ಇದೆ.ಮುಖ್ಯ ಉದ್ದೇಶವೆಂದರೆ ಕೆರೆಗಳಿಗೆ ನೀರು ಹರಿಸಿ ಅಂತರ್ಜಲ ಮಟ್ಟವನ್ನು ಹೆಚ್ಚಿಸುವುದು.
ಕೆರೆಗಳನ್ನು ತುಂಬಿಸುವುದೇ ಈ ಯೋಜನೆಯು ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ ತಾಲ್ಲೂಕಿನ 24 ಕೆರೆಗಳಂತಹ ಬರಪೀಡಿತ ಪ್ರದೇಶಗಳಲ್ಲಿನ ಕೆರೆಗಳನ್ನು ತುಂಬಿಸುತ್ತದೆ.
ಈ ನೀರನ್ನು ನೇರವಾಗಿ ಕೃಷಿ ಚಟುವಟಿಕೆಗಳಿಗೆ ಮತ್ತು ಜಾನುವಾರುಗಳಿಗೆ ಕುಡಿಯಲು ಬಳಸುವಂತೆ ಮಾಡುವುದು ಯೋಜನೆಯ ಒಂದು ಭಾಗವಾಗಿದ್ದು,ಬೆಂಗಳೂರಿನಲ್ಲಿ ಸಂಸ್ಕರಿಸಿದ ತ್ಯಾಜ್ಯ ನೀರನ್ನು ಈ ಯೋಜನೆಗೆ ಬಳಸಿಕೊಳ್ಳಲಾಗುತ್ತದೆ, ಇದು ನೀರಿನ ಕೊರತೆಯ ಸಮಸ್ಯೆಗೆ ಪರಿಹಾರ ನೀಡುತ್ತದೆ ಎಂಬುವುದು ಈ ಯೋಜನೆಯ ಪ್ರಮುಖ ಉದ್ದೇಶ....
What's Your Reaction?
Like
1
Dislike
0
Love
0
Funny
0
Angry
0
Sad
0
Wow
0
