ಕಗ್ಗಲೀಪುರ ಪೊಲೀಸ್ ಠಾಣೆ ಸರ್ಕಲ್ ಇನ್ಸ್ ಪೆಕ್ಟರ್ ಆಗಿ:ಕೆ.ವೆಂಕಟೇಶ್

ಕಗ್ಗಲೀಪುರ ಪೊಲೀಸ್ ಠಾಣೆ ಸರ್ಕಲ್ ಇನ್ಸ್ ಪೆಕ್ಟರ್ ಆಗಿ:ಕೆ.ವೆಂಕಟೇಶ್

 ನಗರ ಲೋಕಾಯುಕ್ತ ಇಲಾಖೆಯಲ್ಲಿ ಇನ್ಸ್ ಪೆಕ್ಟರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದ ಕೆ. ವೆಂಕಟೇಶ್ ರವರನ್ನು ಯಶವಂತಪುರ ವಿಧಾನಸಭಾ ಕ್ಷೇತ್ರದ ಕಗ್ಗಲೀಪುರ ಪೊಲೀಸ್ ಠಾಣೆಗೆ ಠಾಣಾಧಿಕಾರಿಯಾಗಿ ವರ್ಗಾವಣೆ ಮಾಡಲಾಗಿದೆ.ಅತ್ಯಂತ ದಕ್ಷ ಪ್ರಾಮಾಣಿಕ ಅಧಿಕಾರಿ ಎಂದು ಹೆಸರು ಪಡೆದಿರುವ ಕೆ.ವೆಂಕಟೇಶ್ ತಾವು ಕಾರ್ಯ ನಿರ್ವಹಿಸಿದ ಎಲ್ಲಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಯುವ ಜನತೆಯನ್ನು ಅನೇಕ ದುಶ್ಚಟಗಳಿಂದ ದೂರ ಮಾಡಿದ್ದರು. ಹಾಗೆಯೇ ಜನಜಾಗೃತಿ ಮೂಲಕ "ಜನ ಸ್ನೇಹಿ ಪೊಲೀಸ್" ಎಂದೇ ಹೆಸರು ವಾಸಿಯಾಗಿದ್ದಾರೆ.