ಕಡೂರು ನಾ ಡಾಕ್ಟರ್ ಅಂಬೇಡ್ಕರ್ ಮೈದಾನದಲ್ಲಿ ಅದ್ದೊರಿ ಕನ್ನಡ ರಾಜ್ಯೋತ್ಸ

Dec 2, 2025 - 17:30
 0  5
ಕಡೂರು ನಾ ಡಾಕ್ಟರ್ ಅಂಬೇಡ್ಕರ್ ಮೈದಾನದಲ್ಲಿ ಅದ್ದೊರಿ ಕನ್ನಡ ರಾಜ್ಯೋತ್ಸ

   ಕಲ್ಯಾಣ ಕರ್ನಾಟಕ ವೇದಿಕೆ ಚಿಕ್ಕಮಂಗಳೂರು ಹಾಗೂ ಕಡೂರು ಘಟಕ  ವತಿಯಿಂದ ಕಡೂರು ನಾ ಡಾಕ್ಟರ್ ಅಂಬೇಡ್ಕರ್ ಮೈದಾನದಲ್ಲಿ ಅದ್ದೊರಿ ಕನ್ನಡ ರಾಜ್ಯೋತ್ಸವದಲ್ಲಿ ಪತ್ರೀಕಾ ಮಾದ್ಯಮ ಮಿತ್ರ ರಾಜ್ಯ ಪ್ರಶಸ್ತಿ ಯನ್ನು ಅರಸೀಕೆರೆ ತಾಲ್ಲೂಕು ಪತ್ರಕರ್ತರ ಸಂಘದ ಮಾಜಿ ಅಧ್ಯಕ್ಷ ಕಣಕಟ್ಟೆ ಕುಮಾರ್ ಅವರನ್ನು 2024/25 ನೇ ಸಾಲಿನ ರಾಜ್ಯ ಪ್ರಶಸ್ತಿ ನೀಡಿ ಗೌರವಿಸಲಾಯಿತು ಈ ಸಂದರ್ಭದಲ್ಲಿ ಜ್ಞಾನ ಪ್ರಭು ಶ್ರೀ ಸಿದ್ದರಾಮ ದೇಶಿಕೇಂದ್ರ ಮಹಾಸ್ವಾಮೀಜಿ,ಕೆ,ಬಿದರೆ ಪ್ರಭು ಕುಮಾರ್ ಶಿವಾಚಾರ್ಯ ಸ್ವಾಮೀಜಿ, ರುದ್ರಮುನಿ ಸ್ವಾಮೀಜಿ, ಕಲ್ಯಾಣ ಕರ್ನಾಟಕ ವೇದಿಕೆ ರಾಜ್ಯಾಧ್ಯಕ್ಷ ಅಶೋಕ್ ಕುಮಾರ್,ಸಂಘಟನ ಕಾರ್ಯದರ್ಶಿ ರಾಮನಹಳ್ಳಿ ಸಿದ್ದೇಶ್, ಮಂಜುನಾಥ್ ಗುತ್ಯಪ್ಪ ಚಿಕ್ಕಮಗಳೂರು ಜಿಲ್ಲೆ ಕಸಾಪ ಅಧ್ಯಕ್ಷ ಸೊರಿಶ್ರೀನಿವಾಸ್,, ಷಡಕ್ಷರಿ,ಇತರರು ಹಾಜರಿದ್ದರು

What's Your Reaction?

Like Like 1
Dislike Dislike 0
Love Love 0
Funny Funny 0
Angry Angry 0
Sad Sad 0
Wow Wow 0
suddikirana ಸುದ್ದಿ ಕಿರಣ ಟಿವಿ ಬಾಳಿನ ಬೆಳಕು ಕರ್ನಾಟಕದ ಮಾಹಿತಿ ಮನರಂಜನಾ ಚಾನೆಲ್ ಆಗಿದೆ. ಇದು ಮನರಂಜನೆಯ ಜೊತೆಗೆ ಇತ್ತೀಚಿನ ಸುದ್ದಿ ಮತ್ತು ಮಾಹಿತಿಯನ್ನು ವೀಕ್ಷಕರಿಗೆ ತೋರುತ್ತಿದೆ. ಮತ್ತು ಸಮಾಜವು ತೆಗೆದುಕೊಳ್ಳುವ ದಿಕ್ಕು ಮಾಹಿತಿಯಿಂದ ಪ್ರಭಾವಿತವಾಗಿರುತ್ತದೆ ಎಂದು ನಾವು ಅರ್ಥಮಾಡಿಕೊಂಡಿದ್ದೇವೆ. ಸುದ್ದಿ ಕಿರಣ ಟಿವಿ ಹಲವು ವಿಷಯಗಳಲ್ಲಿ ಪ್ರವರ್ತಕವಾಗಿದೆ. ಇದು ತನಿಖಾ ಪತ್ರಿಕೋದ್ಯಮ. ಮತ್ತು ತಾಂತ್ರಿಕ ಕೈಗಾರಿಕೆಗಳ ವೃತ್ತಿಪರರಿಂದ ಪ್ರಚಾರ ಮಾಡಲ್ಪಟ್ಟ ಚಾನೆಲ್ ಆಗಿದೆ. ಸುದ್ದಿ ಕಿರಣ ಟಿವಿ ಇತ್ತೀಚಿನ ತಂತ್ರಜ್ಞಾನಗಳೊಂದಿಗೆ ಗುಣಮಟ್ಟದ ಸಂಪನ್ಮೂಲಗಳನ್ನು ಸಂಯೋಜಿಸಲು ಪ್ರಯತ್ನಿಸುತ್ತದೆ. Chief Editor B.S.Mallikarjuna Reddy # 560, 3ನೇ ಮಹಡಿ, 1ನೇ ಮುಖ್ಯ ರಸ್ತೆ, ಯಶವಂತಪುರ ಬೆಂಗಳೂರು-560022., Email: suddikiranatv@gmail.com Email:suddikiranaa@gmail.com www.suddikirana.com ಸುದ್ದಿ ಮತ್ತು ಜಾಹೀರಾತಿಗಳಿಗಾಗಿ ಸಂಪರ್ಕಿಸಿ ಕಛೇರಿ 08041505268 ಸಂಚಾರಿ ವಾಣಿ 9686665456