ಜಗಳೂರು ಪಟ್ಟಣದ ಐತಿಹಾಸಿಕ ಪೇಟೆ ಬಸವೇಶ್ವರ ರಥೋತ್ಸೋವ ಯಶ್ವಸಿಯಾಗಿ ನೆರವೇರಿಸಲಾಯಿತು

Apr 20, 2026 - 19:09
Apr 20, 2026 - 19:12
 0  6

ಸುದ್ದಿ:- ಜಗಳೂರು 

ಶ್ರೀ ಬಸವೇಶ್ವರ ಜಯಂತಿ ಪ್ರಯಕ್ತ  ಜಗಳೂರು ಪಟ್ಟಣದ ಪೇಟೆ ಬಸವೇಶ್ವರ ರಥೋತ್ಸೋವ ಅತ್ಯಂತ ವಿಜ್ರಂಭಣೆಯಿದ  ನೆರೆವೆರಿಸಲಾಯಿತು.


ಜಗಳೂರು ಪಟ್ಟಣದ ನೆಹರು ರಸ್ತೆಯ ಹಳೆ ಮಹಾತ್ಮ ಗಾಂಧಿ ವೃತ್ತದಲ್ಲಿ ನೂರಾರು ಭಕ್ತರ ಸಮ್ಮುಖದಲ್ಲಿ ಇಂದು ಸಂಜೆ 6 ಗಂಟೆ ಸುಮಾರಿನಲ್ಲಿ ಐತಿಹಾಸಿಕ ಪೇಟೆ ಬಸವೇಶ್ವರ ರಥೋತ್ಸೋವ ಯಶ್ವಸಿಯಾಗಿ ನೆರವೇರಿಸಲಾಯಿತು, ಈ ಸಂದರ್ಭದಲ್ಲಿ ಮಾಜಿ ಜಿಲ್ಲಾ ಪಂಚಾಯಿತಿ ಸದಸ್ಯರಾದ ನಾಗರತ್ನಮ್ಮ, ಪಟ್ಟಣ ಪಂಚಾಯಿತಿ ಮಾಜಿ ಅಧ್ಯಕ್ಷರಾದ ವೈಎನ್ ಮಂಜುನಾಥ, ವೀರಶೈವ ಸಮಾಜ ತಾಲ್ಲೂಕು ಅಧ್ಯಕ್ಷರಾದ ಶಿವಣ್ಣ ಗೌಡ್ರು ಮುಖಂಡರಾದ ನಾಗಣ್ಣ, ಮಂಜಣ್ಣ, ಷಣ್ಮುಖಪ್ಪ, ಪರಮೇಶ್ವರಪ್ಪ, ಕುಮಾರ, ರೇವಣಸಿದ್ದಪ್ಪ, ಕೊಟ್ರೇಶ, ಸೇರಿದಂತೆ ನೂರಾರು ಭಕ್ತಾಧಿಗಳು ಈ ಭಾಗವಹಿಸಿದ್ದರು.

What's Your Reaction?

Like Like 1
Dislike Dislike 0
Love Love 0
Funny Funny 0
Angry Angry 0
Sad Sad 0
Wow Wow 0
suddikirana ಸುದ್ದಿ ಕಿರಣ ಟಿವಿ ಬಾಳಿನ ಬೆಳಕು ಕರ್ನಾಟಕದ ಮಾಹಿತಿ ಮನರಂಜನಾ ಚಾನೆಲ್ ಆಗಿದೆ. ಇದು ಮನರಂಜನೆಯ ಜೊತೆಗೆ ಇತ್ತೀಚಿನ ಸುದ್ದಿ ಮತ್ತು ಮಾಹಿತಿಯನ್ನು ವೀಕ್ಷಕರಿಗೆ ತೋರುತ್ತಿದೆ. ಮತ್ತು ಸಮಾಜವು ತೆಗೆದುಕೊಳ್ಳುವ ದಿಕ್ಕು ಮಾಹಿತಿಯಿಂದ ಪ್ರಭಾವಿತವಾಗಿರುತ್ತದೆ ಎಂದು ನಾವು ಅರ್ಥಮಾಡಿಕೊಂಡಿದ್ದೇವೆ. ಸುದ್ದಿ ಕಿರಣ ಟಿವಿ ಹಲವು ವಿಷಯಗಳಲ್ಲಿ ಪ್ರವರ್ತಕವಾಗಿದೆ. ಇದು ತನಿಖಾ ಪತ್ರಿಕೋದ್ಯಮ. ಮತ್ತು ತಾಂತ್ರಿಕ ಕೈಗಾರಿಕೆಗಳ ವೃತ್ತಿಪರರಿಂದ ಪ್ರಚಾರ ಮಾಡಲ್ಪಟ್ಟ ಚಾನೆಲ್ ಆಗಿದೆ. ಸುದ್ದಿ ಕಿರಣ ಟಿವಿ ಇತ್ತೀಚಿನ ತಂತ್ರಜ್ಞಾನಗಳೊಂದಿಗೆ ಗುಣಮಟ್ಟದ ಸಂಪನ್ಮೂಲಗಳನ್ನು ಸಂಯೋಜಿಸಲು ಪ್ರಯತ್ನಿಸುತ್ತದೆ. Chief Editor B.S.Mallikarjuna Reddy # 560, 3ನೇ ಮಹಡಿ, 1ನೇ ಮುಖ್ಯ ರಸ್ತೆ, ಯಶವಂತಪುರ ಬೆಂಗಳೂರು-560022., Email: suddikiranatv@gmail.com Email:suddikiranaa@gmail.com www.suddikirana.com ಸುದ್ದಿ ಮತ್ತು ಜಾಹೀರಾತಿಗಳಿಗಾಗಿ ಸಂಪರ್ಕಿಸಿ ಕಛೇರಿ 08041505268 ಸಂಚಾರಿ ವಾಣಿ 9686665456