ಟ್ರಿನಿಟೀಸ್ ಸಂಗೀತ ಕಲಾ ಟ್ರಸ್ಟಿನ ವಾರ್ಷಿಕೋತ್ಸವ 

Jun 25, 2025 - 13:27
 0  22
ಟ್ರಿನಿಟೀಸ್ ಸಂಗೀತ ಕಲಾ ಟ್ರಸ್ಟಿನ ವಾರ್ಷಿಕೋತ್ಸವ 
ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರ ಮಹಿಳಾ ವಿಶ್ರಾಂತಿ ಕೊಠಡಿಯ ಸಭಾಂಗಣದಲ್ಲಿ ಟ್ರಿನಿಟೀಸ್ ಸಂಗೀತ ಕಲಾ ಟ್ರಸ್ಟಿನ ವತಿಯಿಂದ ಸಂಗೀತ ಸಂಭ್ರಮ ಸಾಂಸ್ಕೃತಿಕ ಕಲರವ ಮತ್ತು ವಾರ್ಷಿಕೋತ್ಸವ ಸಮಾರಂಭವನ್ನು ಅಯೋಜಿಸಲಾಗಿತ್ತು.ಈ ಸಮಾರಂಭಕ್ಕೆ ಪಿ.ಇ.ಎಸ್.ವಿಶ್ವವಿದ್ಯಾಲಯದ ನಿವೃತ್ತ ಪ್ರಾಧ್ಯಾಪಕರಾದ ಡಾ.ನಂದಾ.ಎಂಎಲ್.ಹಿರಿಯ ಗಾಯಕರಾದ ಶ್ರೀ ಅಚ್ಯುತ ಸಂಕೇತಿ.ನಾಡಿನ ಪ್ರಸಿದ್ಧ ದ್ವಿಕಂಠ ಗಾಯಕರಾದ ಸಿಂಗರ್ ಶ್ರೀನಿವಾಸ್.ವಿಶ್ವಮಾನವ ಸಾಂಸ್ಕೃತಿಕ ಪ್ರತಿಷ್ಠಾನದ ಉಪಾಧ್ಯಕ್ಷೆ ಶ್ರೀಮತಿ ಮಧುಮಾಲತಿ. ಮುಖ್ಯ ಅತಿಥಿಯಾಗಿ ಸಮಾರಂಭಲ್ಲಿ ಭಾಗವಹಿಸಿದರು.
ಈ ಸಂದರ್ಭದಲ್ಲಿ ವಿವಿಧ ಕ್ಷೇತ್ರದಲ್ಲಿನ ಸಾಧನೆಯ ಸಾಧಕರಿಗೆ ಟ್ರಿನಿಟೀಸ್ ಕಲಾಶ್ರೀ. ಪ್ರಶಸ್ತಿ ನೀಡಿ ಗೌರವಿಸಲಾಯಿತು.ಈ ಪ್ರಶಸ್ತಿಗೆ ಪುರಸ್ಕೃತರಾದ ಕೃಷಿಕ ಶ್ರೀ ಟಿ.ಸಿ.ರಾಮಕೃಷ್ಣ.ಗಾಯಕರಾದ ಶ್ರೀಮತಿ ತಿಲಕ.ಶಿಕ್ಷಕರಾದ ಕುಮಾರಿ ರೇಖಾ.ಎನ್.ಸಮಾಜ ಸೇವಕರಾದ ಶ್ರೀಮತಿ ಎಂ.ಯಶೋದ ಪೈ.ಬೋಗಳ ಶಾಸ್ತ್ರ ಉಪನ್ಯಾಸರಾದ ಶ್ರೀ ಪೂರ್ಣಚಂದ್ರ ಎಂ.ಎ. ಇವರಿಗೆ ಟ್ರಸ್ಟಿನ ಗೌರವಾಧ್ಯಕ್ಷ ಶ್ರೀ ಎಂ.ಪುಟ್ಟರಾಜು. ರವರು ಪ್ರಶಸ್ತಿ ನೀಡಿ ಗೌರವಿಸಿದರು.

What's Your Reaction?

Like Like 1
Dislike Dislike 0
Love Love 0
Funny Funny 0
Angry Angry 0
Sad Sad 0
Wow Wow 1
suddikirana ಸುದ್ದಿ ಕಿರಣ ಟಿವಿ ಬಾಳಿನ ಬೆಳಕು ಕರ್ನಾಟಕದ ಮಾಹಿತಿ ಮನರಂಜನಾ ಚಾನೆಲ್ ಆಗಿದೆ. ಇದು ಮನರಂಜನೆಯ ಜೊತೆಗೆ ಇತ್ತೀಚಿನ ಸುದ್ದಿ ಮತ್ತು ಮಾಹಿತಿಯನ್ನು ವೀಕ್ಷಕರಿಗೆ ತೋರುತ್ತಿದೆ. ಮತ್ತು ಸಮಾಜವು ತೆಗೆದುಕೊಳ್ಳುವ ದಿಕ್ಕು ಮಾಹಿತಿಯಿಂದ ಪ್ರಭಾವಿತವಾಗಿರುತ್ತದೆ ಎಂದು ನಾವು ಅರ್ಥಮಾಡಿಕೊಂಡಿದ್ದೇವೆ. ಸುದ್ದಿ ಕಿರಣ ಟಿವಿ ಹಲವು ವಿಷಯಗಳಲ್ಲಿ ಪ್ರವರ್ತಕವಾಗಿದೆ. ಇದು ತನಿಖಾ ಪತ್ರಿಕೋದ್ಯಮ. ಮತ್ತು ತಾಂತ್ರಿಕ ಕೈಗಾರಿಕೆಗಳ ವೃತ್ತಿಪರರಿಂದ ಪ್ರಚಾರ ಮಾಡಲ್ಪಟ್ಟ ಚಾನೆಲ್ ಆಗಿದೆ. ಸುದ್ದಿ ಕಿರಣ ಟಿವಿ ಇತ್ತೀಚಿನ ತಂತ್ರಜ್ಞಾನಗಳೊಂದಿಗೆ ಗುಣಮಟ್ಟದ ಸಂಪನ್ಮೂಲಗಳನ್ನು ಸಂಯೋಜಿಸಲು ಪ್ರಯತ್ನಿಸುತ್ತದೆ. Chief Editor B.S.Mallikarjuna Reddy # 560, 3ನೇ ಮಹಡಿ, 1ನೇ ಮುಖ್ಯ ರಸ್ತೆ, ಯಶವಂತಪುರ ಬೆಂಗಳೂರು-560022., Email: suddikiranatv@gmail.com Email:suddikiranaa@gmail.com www.suddikirana.com ಸುದ್ದಿ ಮತ್ತು ಜಾಹೀರಾತಿಗಳಿಗಾಗಿ ಸಂಪರ್ಕಿಸಿ ಕಛೇರಿ 08041505268 ಸಂಚಾರಿ ವಾಣಿ 9686665456