"ದಾಸ ಮಂದಾರ" ಗಾಯನ ಕಾರ್ಯಕ್ರಮ
ಬೆಂಗಳೂರು: ಪವಮಾನಪುರದ ನಂಜನಗೂಡು ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ಪರಮಪೂಜ್ಯ ಶ್ರೀ ಶ್ರೀ ಸುಬುಧೇಂದ್ರತೀರ್ಥ ಶ್ರೀಪಾದಂಗಳವರ ಆದೇಶದಂತೆ ಶ್ರೀಮಠದ ವಿಚಾರಣಾಕರ್ತರಾದ ಶ್ರೀ ಗಿರಿರಾಜಾಚಾರ್ಯರ ನೇತೃತ್ವದಲ್ಲಿ ಸೆಪ್ಟೆಂಬರ್ 18, ಗುರುವಾರ ಸಂಜೆ 7-00ಕ್ಕೆ "ದಾಸ ಮಂದಾರ".
ಗಾಯನ : ಕು|| ಮೃದುಲಾ ಟಿ.ಎಂ., ಪಿಟೀಲು : ಕು|| ದೀಪಿಕಾ ನಾಗರಾಜ್, ಮೃದಂಗ : ಶ್ರೀ ಮಹಂತ್ ಜಿ. ಸ್ಥಳ : ನಂಜನಗೂಡು ಶ್ರೀ ರಾಘವೇಂದ್ರ ಸ್ವಾಮಿಗಳ ಮಠ, ಪವಮಾನಪುರ ಬನಶಂಕರಿ 6ನೇ ಹಂತ ಬೆಂಗಳೂರು
ಸರ್ವರಿಗೂ ಆತ್ಮೀಯ ಸುಸ್ವಾಗತ
What's Your Reaction?
Like
1
Dislike
0
Love
0
Funny
0
Angry
0
Sad
0
Wow
0
