ದಾಸರ ಪದಗಳ ಗಾಯನ
ಬೆಂಗಳೂರು: ಜಯನಗರ 5ನೇ ಬಡಾವಣೆಯ ನಂಜನಗೂಡು ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ಪರಮಪೂಜ್ಯ ಶ್ರೀ ಶ್ರೀ ಸುಬುಧೇಂದ್ರತೀರ್ಥ ಶ್ರೀಪಾದಂಗಳವರ ಆದೇಶದಂತೆ ಶ್ರೀಮಠದ ಹಿರಿಯ ವ್ಯವಸ್ಥಾಪಕರಾದ ಶ್ರೀ ಆರ್ ಕೆ ವಾದೀಂದ್ರಾಚಾರ್ಯರ ನೇತೃತ್ವದಲ್ಲಿ ಅಕ್ಟೋಬರ್ 30, ಗುರುವಾರ ಸಂಜೆ 5-15ಕ್ಕೆ ಕು|| ಅವನಿ ಭಟ್ (ದಾಸರ ಪದಗಳ ಗಾಯನ), ಶ್ರೀ ಟಿ.ಎಸ್. ರಮೇಶ್ (ಕೀಬೋರ್ಡ್), ಶ್ರೀ ಎನ್. ಮೋಹನ್ (ತಬಲಾ) ಏರ್ಪಡಿಸಿದೆ ಎಂದು ಶ್ರೀ ನಂದಕಿಶೋರ್ ಆಚಾರ್ಯರು ತಿಳಿಸಿದ್ದಾರೆ. ಸ್ಥಳ : ನಂಜನಗೂಡು ಶ್ರೀ ರಾಘವೇಂದ್ರ ಸ್ವಾಮಿಗಳ ಮಠ, 11ನೇ ಮುಖ್ಯರಸ್ತೆ, 45ನೇ ಅಡ್ಡರಸ್ತೆ, ಜಯನಗರ 5ನೇ ಬಡಾವಣೆ, ಬೆಂಗಳೂರು41
What's Your Reaction?
Like
0
Dislike
0
Love
0
Funny
0
Angry
0
Sad
0
Wow
0
