ದಿವಂಗತ ಪ್ರೊಫೆಸರ್ ನಂಜುಂಡಸ್ವಾಮಿಯವರ 90 ನೇ ಹುಟ್ಟುಹಬ್ಬ ಆಚರಣೆ 

Feb 16, 2026 - 13:04
 0  16
ದಿವಂಗತ ಪ್ರೊಫೆಸರ್ ನಂಜುಂಡಸ್ವಾಮಿಯವರ 90 ನೇ ಹುಟ್ಟುಹಬ್ಬ ಆಚರಣೆ 

     ಸಂತೆಮರಹಳ್ಳಿ: ಇಲ್ಲಿನ ರೈತ ಸಂಘದ ಕಛೇರಿಯಲ್ಲಿ ದಿವಂಗತ ಪ್ರೊ ನಂಜುಂಡಸ್ವಾಮಿಯವರ 90 ನೇ ಜನ್ಮ ದಿನ ಆಚರಣೆಯನ್ನು ಆಚರಿಸಲಾಯಿತು.ಈ ವೇಳೆಯಲ್ಲಿ ಚಾಮರಾಜನಗರ ಜಿಲ್ಲಾ ರೈತ ಸಂಘದ ಅಧ್ಯಕ್ಷ  ಬಸವಣ್ಣ ಮಾತನಾಡಿ  ಪ್ರೊ ನಂಜುಂಡಸ್ವಾಮಿಯವರು ರೈತರ ಪರ ನಿಂತು ಹಲವಾರು ಚಳುವಳಿಗಳಲ್ಲಿ ಭಾಗವಹಿಸಿ ರೈತ ಸಂಘಕ್ಕೆ ಆಧಾರವಾಗಿ ನಿಂತು ತನು ಮನ ಎಲ್ಲವನ್ನು ನೀಡಿರುವ ಅದ್ಬುತ ವ್ಯಕ್ತಿ ಎಂದರೆ ತಪ್ಪಾಗಲಾರದು.

ಇಂದಿಗೂ ಹಲವಾರು ರೈತ ಸಂಘಟನೆಗಳಿಗೆ ಮಾದರಿಯಾಗಿದೆ, ಕರ್ನಾಟಕದಲ್ಲಿ ರೈತರ ಕೂಗಿಗೆ ಸ್ಪಂದನೆ ಮಾಡಿದಂತ ಏಕೈಕ ರೈತ ಮುಖಂಡ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ತಾಲೋಕು ರೈತ ಸಂಘದ ಅಧ್ಯಕ್ಷ ಹೆಗ್ಗವಾಡಿಪುರ ಮಹದೇವ್ ಸ್ವಾಮಿ,ರೈತ ಮುಖಂಡರಾದ ಪುಟ್ಟೇಗೌಡ, ಶಿವ ಮೂರ್ತಿ, ವೀರನಪುರ ನಾಗಪ್ಪ, ಅಶೋಕ ಮಹೇಶ್, ರೇಚಣ್ಣ, ಸಿದ್ದಾ ಶೆಟ್ಟಿ ಭಾಗವಹಿಸಿದರು.

What's Your Reaction?

Like Like 1
Dislike Dislike 0
Love Love 0
Funny Funny 0
Angry Angry 0
Sad Sad 0
Wow Wow 0
suddikirana ಸುದ್ದಿ ಕಿರಣ ಟಿವಿ ಬಾಳಿನ ಬೆಳಕು ಕರ್ನಾಟಕದ ಮಾಹಿತಿ ಮನರಂಜನಾ ಚಾನೆಲ್ ಆಗಿದೆ. ಇದು ಮನರಂಜನೆಯ ಜೊತೆಗೆ ಇತ್ತೀಚಿನ ಸುದ್ದಿ ಮತ್ತು ಮಾಹಿತಿಯನ್ನು ವೀಕ್ಷಕರಿಗೆ ತೋರುತ್ತಿದೆ. ಮತ್ತು ಸಮಾಜವು ತೆಗೆದುಕೊಳ್ಳುವ ದಿಕ್ಕು ಮಾಹಿತಿಯಿಂದ ಪ್ರಭಾವಿತವಾಗಿರುತ್ತದೆ ಎಂದು ನಾವು ಅರ್ಥಮಾಡಿಕೊಂಡಿದ್ದೇವೆ. ಸುದ್ದಿ ಕಿರಣ ಟಿವಿ ಹಲವು ವಿಷಯಗಳಲ್ಲಿ ಪ್ರವರ್ತಕವಾಗಿದೆ. ಇದು ತನಿಖಾ ಪತ್ರಿಕೋದ್ಯಮ. ಮತ್ತು ತಾಂತ್ರಿಕ ಕೈಗಾರಿಕೆಗಳ ವೃತ್ತಿಪರರಿಂದ ಪ್ರಚಾರ ಮಾಡಲ್ಪಟ್ಟ ಚಾನೆಲ್ ಆಗಿದೆ. ಸುದ್ದಿ ಕಿರಣ ಟಿವಿ ಇತ್ತೀಚಿನ ತಂತ್ರಜ್ಞಾನಗಳೊಂದಿಗೆ ಗುಣಮಟ್ಟದ ಸಂಪನ್ಮೂಲಗಳನ್ನು ಸಂಯೋಜಿಸಲು ಪ್ರಯತ್ನಿಸುತ್ತದೆ. Chief Editor B.S.Mallikarjuna Reddy # 560, 3ನೇ ಮಹಡಿ, 1ನೇ ಮುಖ್ಯ ರಸ್ತೆ, ಯಶವಂತಪುರ ಬೆಂಗಳೂರು-560022., Email: suddikiranatv@gmail.com Email:suddikiranaa@gmail.com www.suddikirana.com ಸುದ್ದಿ ಮತ್ತು ಜಾಹೀರಾತಿಗಳಿಗಾಗಿ ಸಂಪರ್ಕಿಸಿ ಕಛೇರಿ 08041505268 ಸಂಚಾರಿ ವಾಣಿ 9686665456