"ನೃತ್ಯ ನೀರಾಜನ"-12 (ಕಿರಿಯರ ನೃತ್ಯೋತ್ಸವ) ಭಕ್ತಿ ಪಾದಾರ್ಪಣೆ 

Jan 27, 2026 - 16:30
 0  1
"ನೃತ್ಯ ನೀರಾಜನ"-12 (ಕಿರಿಯರ ನೃತ್ಯೋತ್ಸವ) ಭಕ್ತಿ ಪಾದಾರ್ಪಣೆ 

     ಬೆಂಗಳೂರು: ನೃತ್ಯ ದಿಶಾ ಟ್ರಸ್ಟ್ ವತಿಯಿಂದ ಜನವರಿ 30, ಶುಕ್ರವಾರ ಸಂಜೆ 5-30ಕ್ಕೆ ನಗರದ ಜೆ. ಸಿ. ರಸ್ತೆಯಲ್ಲಿರುವ ನಯನ ಸಭಾಂಗಣದಲ್ಲಿ ಭರತನಾಟ್ಯ ಕಾರ್ಯಕ್ರಮ ಆಯೋಜಿಸಲಾಗಿದೆ.

ಗುರು. ಡಾ|| ದರ್ಶಿನಿ ಮಂಜುನಾಥ್ ಅವರ ಶಿಷ್ಯೆಯರಾದ ಕು|| ಎಸ್.ಹಚ್. ಭೂಮಿಕಾ, ಕು|| ಎ. ಹನ್ಸಿಕಾ, ಕು|| ಪಿ. ಪ್ರಿಯದರ್ಶಿನಿ ಹಾಗೂ ಕು|| ಆರ್. ಶ್ರದ್ಧಾ ಇವರುಗಳು ನೃತ್ಯ ಪ್ರದರ್ಶನ ನೀಡಲಿದ್ದಾರೆ.

ಈ ಕಾರ್ಯಕ್ರಮಲ್ಲಿ ಮುಖ್ಯ ಅತಿಥಿಗಳಾಗಿ ವಿದುಷಿ ಶ್ರೀಮತಿ ಗಾಯತ್ರಿ ಮಯ್ಯ (ಸಂಸ್ಥಾಪಕ ನಿರ್ದೇಶಕಿ, ತಮೋಹ ಆರ್ಟ್ಸ್ ಫೌಂಡೇಶನ್) ಮತ್ತು ಶ್ರೀಮತಿ ವಾಣಿ ಸತೀಶ್ ಬಾಬು ಹಾಗೂ ಕಲಾಯೋಗಿ ಗುರು ಸತೀಶ್ ಬಾಬು (ನಾಟ್ಯೇಶ್ವರ ನೃತ್ಯ ಶಾಲೆ) ಭಾಗವಹಿಸಿದ್ದಾರೆ ಎಂದು ಸಂಸ್ಥೆಯ ಕಾರ್ಯದರ್ಶಿ ಶ್ರೀ ಮಂಜುನಾಥ್ ತಿಳಿಸಿದ್ದಾರೆ.

What's Your Reaction?

Like Like 0
Dislike Dislike 0
Love Love 0
Funny Funny 0
Angry Angry 0
Sad Sad 0
Wow Wow 0
suddikirana ಸುದ್ದಿ ಕಿರಣ ಟಿವಿ ಬಾಳಿನ ಬೆಳಕು ಕರ್ನಾಟಕದ ಮಾಹಿತಿ ಮನರಂಜನಾ ಚಾನೆಲ್ ಆಗಿದೆ. ಇದು ಮನರಂಜನೆಯ ಜೊತೆಗೆ ಇತ್ತೀಚಿನ ಸುದ್ದಿ ಮತ್ತು ಮಾಹಿತಿಯನ್ನು ವೀಕ್ಷಕರಿಗೆ ತೋರುತ್ತಿದೆ. ಮತ್ತು ಸಮಾಜವು ತೆಗೆದುಕೊಳ್ಳುವ ದಿಕ್ಕು ಮಾಹಿತಿಯಿಂದ ಪ್ರಭಾವಿತವಾಗಿರುತ್ತದೆ ಎಂದು ನಾವು ಅರ್ಥಮಾಡಿಕೊಂಡಿದ್ದೇವೆ. ಸುದ್ದಿ ಕಿರಣ ಟಿವಿ ಹಲವು ವಿಷಯಗಳಲ್ಲಿ ಪ್ರವರ್ತಕವಾಗಿದೆ. ಇದು ತನಿಖಾ ಪತ್ರಿಕೋದ್ಯಮ. ಮತ್ತು ತಾಂತ್ರಿಕ ಕೈಗಾರಿಕೆಗಳ ವೃತ್ತಿಪರರಿಂದ ಪ್ರಚಾರ ಮಾಡಲ್ಪಟ್ಟ ಚಾನೆಲ್ ಆಗಿದೆ. ಸುದ್ದಿ ಕಿರಣ ಟಿವಿ ಇತ್ತೀಚಿನ ತಂತ್ರಜ್ಞಾನಗಳೊಂದಿಗೆ ಗುಣಮಟ್ಟದ ಸಂಪನ್ಮೂಲಗಳನ್ನು ಸಂಯೋಜಿಸಲು ಪ್ರಯತ್ನಿಸುತ್ತದೆ. Chief Editor B.S.Mallikarjuna Reddy # 560, 3ನೇ ಮಹಡಿ, 1ನೇ ಮುಖ್ಯ ರಸ್ತೆ, ಯಶವಂತಪುರ ಬೆಂಗಳೂರು-560022., Email: suddikiranatv@gmail.com Email:suddikiranaa@gmail.com www.suddikirana.com ಸುದ್ದಿ ಮತ್ತು ಜಾಹೀರಾತಿಗಳಿಗಾಗಿ ಸಂಪರ್ಕಿಸಿ ಕಛೇರಿ 08041505268 ಸಂಚಾರಿ ವಾಣಿ 9686665456