ನೃತ್ಯ ಸಮರ್ಪಣೆ ಮೂಲಕ  ಹುಟ್ಟುಹಬ್ಬವನ್ನು ಆಚರಿಸಿಕೊಂಡ ವಿದೂಷಿ. ಸ್ವಾತಿ ಪಿ ಭಾರದ್ವಾಜ್ ಶಿಷ್ಯೆ ಹಿತನ್ಯ

Jun 23, 2025 - 17:16
 0  7
ನೃತ್ಯ ಸಮರ್ಪಣೆ ಮೂಲಕ  ಹುಟ್ಟುಹಬ್ಬವನ್ನು ಆಚರಿಸಿಕೊಂಡ ವಿದೂಷಿ. ಸ್ವಾತಿ ಪಿ ಭಾರದ್ವಾಜ್ ಶಿಷ್ಯೆ ಹಿತನ್ಯ

ಚನ್ನರಾಯಪಟ್ಟಣ: ನೃತ್ಯ ಸಮರ್ಪಣೆ ಮೂಲಕ  ಹುಟ್ಟುಹಬ್ಬವನ್ನು ಆಚರಿಸಿಕೊಂಡ ವಿದೂಷಿ. ಸ್ವಾತಿ ಪಿ ಭಾರದ್ವಾಜ್ ಶಿಷ್ಯೆ ಹಿತನ್ಯ
ಪಟ್ಟಣದ ಗಾಂಧಿ ಸರ್ಕಲ್ ನಲ್ಲಿರುವ ರಾಯರ ರಂಗಮಂದಿರದಲ್ಲಿ  ಶ್ರೀ ರಾಘವೇಂದ್ರ ಸ್ವಾಮಿಗಳವರಿಗೆ ವಿಶೇಷ ಅಲಂಕಾರ ಅಭಿಷೇಕ
ಸಂಜೆ ಮಂತ್ರಾಲಯ ಪೀಠಾಧಿಪತಿಗಳ  ಆಶೀರ್ವಾದದಿಂದ ಸಂಸ್ಕೃತಿಕ ಕಾರ್ಯಕ್ರಮದಲ್ಲಿ ಡಾ. ಸ್ವಾತಿ ಪಿ.ಭಾರದ್ವಾಜ್ ರವರಲಿ ನಿರಂತರ ಭರತನಾಟ್ಯ ಅಭ್ಯಾಸ ಮಾಡುತ್ತಿರುವ  ಗ್ರಾಮೀಣ ಪ್ರದೇಶದ ಪ್ರತಿಭೆ  ಕು. ಹಿತನ್ಯ ತನ್ನ 10 ನೇ ವರ್ಷದ ಹುಟ್ಟುಹಬ್ಬದ ಅಂಗವಾಗಿ 30 ನಿಮಿಷಗಳ ಕಾಲ ನಿರಂತರವಾಗಿ   ಶ್ರೀ ರಾಘವೇಂದ್ರ ಸ್ವಾಮಿಗಳವರಿಗೆ ಸಂಬಂಧಿಸಿದ  ಕೃತಿಗಳಿಗೆ ಭರತನಾಟ್ಯ  ಕಾರ್ಯಕ್ರಮವನ್ನು  ರಾಯರಿಗೆ ಸಮರ್ಪಣೆ ಮಾಡುವ ಮೂಲಕ ಜನ್ಮದಿನವನ್ನು ಆಚರಿಸಿಕೊಂಡರು  ನೃತ್ಯ ಕಾರ್ಯಕ್ರಮವನ್ನು  ಭಕ್ತಾದಿಗಳು ಕಣ್ಣು ತುಂಬಿಕೊಂಡರು ಇದೆ ಸಂದರ್ಭದಲ್ಲಿ ಕಲಾವಿದೆಗೆ ಶ್ರೀ ರಾಘವೇಂದ್ರ ಪುರಸ್ಕಾರ  ಪ್ರಶಸ್ತಿ  ನೀಡುವ ಮೂಲಕ   ಸನ್ಮಾನಿಸಿ ಗೌರವಿಸಲಾಯಿತು ನಂತರ ಮಹಾಮಂಗಳಾರತಿ ಪ್ರಸಾದ ವಿನಿಯೋಗ ಮಾಡಲಾಯಿತು.

What's Your Reaction?

Like Like 0
Dislike Dislike 0
Love Love 0
Funny Funny 0
Angry Angry 0
Sad Sad 0
Wow Wow 0
suddikirana ಸುದ್ದಿ ಕಿರಣ ಟಿವಿ ಬಾಳಿನ ಬೆಳಕು ಕರ್ನಾಟಕದ ಮಾಹಿತಿ ಮನರಂಜನಾ ಚಾನೆಲ್ ಆಗಿದೆ. ಇದು ಮನರಂಜನೆಯ ಜೊತೆಗೆ ಇತ್ತೀಚಿನ ಸುದ್ದಿ ಮತ್ತು ಮಾಹಿತಿಯನ್ನು ವೀಕ್ಷಕರಿಗೆ ತೋರುತ್ತಿದೆ. ಮತ್ತು ಸಮಾಜವು ತೆಗೆದುಕೊಳ್ಳುವ ದಿಕ್ಕು ಮಾಹಿತಿಯಿಂದ ಪ್ರಭಾವಿತವಾಗಿರುತ್ತದೆ ಎಂದು ನಾವು ಅರ್ಥಮಾಡಿಕೊಂಡಿದ್ದೇವೆ. ಸುದ್ದಿ ಕಿರಣ ಟಿವಿ ಹಲವು ವಿಷಯಗಳಲ್ಲಿ ಪ್ರವರ್ತಕವಾಗಿದೆ. ಇದು ತನಿಖಾ ಪತ್ರಿಕೋದ್ಯಮ. ಮತ್ತು ತಾಂತ್ರಿಕ ಕೈಗಾರಿಕೆಗಳ ವೃತ್ತಿಪರರಿಂದ ಪ್ರಚಾರ ಮಾಡಲ್ಪಟ್ಟ ಚಾನೆಲ್ ಆಗಿದೆ. ಸುದ್ದಿ ಕಿರಣ ಟಿವಿ ಇತ್ತೀಚಿನ ತಂತ್ರಜ್ಞಾನಗಳೊಂದಿಗೆ ಗುಣಮಟ್ಟದ ಸಂಪನ್ಮೂಲಗಳನ್ನು ಸಂಯೋಜಿಸಲು ಪ್ರಯತ್ನಿಸುತ್ತದೆ. Chief Editor B.S.Mallikarjuna Reddy # 560, 3ನೇ ಮಹಡಿ, 1ನೇ ಮುಖ್ಯ ರಸ್ತೆ, ಯಶವಂತಪುರ ಬೆಂಗಳೂರು-560022., Email: suddikiranatv@gmail.com Email:suddikiranaa@gmail.com www.suddikirana.com ಸುದ್ದಿ ಮತ್ತು ಜಾಹೀರಾತಿಗಳಿಗಾಗಿ ಸಂಪರ್ಕಿಸಿ ಕಛೇರಿ 08041505268 ಸಂಚಾರಿ ವಾಣಿ 9686665456