ಪತ್ರದ ಮಹತ್ವ ದೊಡ್ಡದು ಪತ್ರದ ಮೂಲಕ ವಿವಿಧ ಸೌಲಭ್ಯ ಪಡೆದುಕೊಳ್ಳಿರಿ

Sep 5, 2025 - 10:50
 0  9
ಪತ್ರದ ಮಹತ್ವ ದೊಡ್ಡದು ಪತ್ರದ ಮೂಲಕ ವಿವಿಧ ಸೌಲಭ್ಯ ಪಡೆದುಕೊಳ್ಳಿರಿ

ಪತ್ರದ ಮಹತ್ವ ದೊಡ್ಡದು ಪತ್ರದ ಮೂಲಕ ವಿವಿಧ ಸೌಲಭ್ಯ ಪಡೆದುಕೊಳ್ಳಿರಿ. ಎಂದರು


ಕೊಪ್ಪಳದ ಯರೇಹಂಚಿನಾಳ ಗ್ರಾಮದಲ್ಲಿ ಪತ್ರದ ಮಹತ್ವ ದೊಡ್ಡದು ಎಂದು ಪತ್ರದ ಮೂಲಕ ವಿವಿಧ ಸೌಲಭ್ಯವನ್ನು ಪಡೆದುಕೊಳ್ಳಲು ಚಿಕ್ಕ ಮಕ್ಕಳಿಗೆ ತುಂಬಾ ಅವಸ್ಯಕತೆ ಇದೇ ಎಂದು ಯರೇಹಂಚಿನಾಳ ಗ್ರಾಮದ ಅಂಚೆ ಕಚೇರಿ ಕಾರ್ಯಾಲಯದ ಮುಂದೆ ಆಯೋಜನೆ ಮಾಡಲಾದ ಕಾರ್ಯಕ್ರಮದಲ್ಲಿ ಚಿಕ್ಕ ಮಕ್ಕಳಿಗೆ ಪ್ರಬಂಧ ಸ್ಪರ್ಧೆಯನ್ನು ಪತ್ರದ ಮಹತ್ವವನ್ನು ನೂತನ ಪೋಸ್ಟ್ ಮಾಸ್ಟರ್ ಅಬ್ದುಲ್ ರಹಮಾನ್ ಇಟಿಗಿ ಇವರು ತಿಳಿಸಿಕೊಟ್ಟರು. 

ಈ ಸಂಧರ್ಭದಲ್ಲಿ ನಿವೃತ್ತಿ ಪೋಸ್ಟ್  ಮಾಸ್ಟರ್ ಶಿವಣ್ಣ ಯಾಳಗಿ. ಶಾಲೆ ಮಕ್ಕಳು ಇನ್ನಿತರರು ಉಪಸ್ಥಿತರಿದ್ದರು.

What's Your Reaction?

Like Like 1
Dislike Dislike 0
Love Love 0
Funny Funny 0
Angry Angry 0
Sad Sad 0
Wow Wow 0
suddikirana ಸುದ್ದಿ ಕಿರಣ ಟಿವಿ ಬಾಳಿನ ಬೆಳಕು ಕರ್ನಾಟಕದ ಮಾಹಿತಿ ಮನರಂಜನಾ ಚಾನೆಲ್ ಆಗಿದೆ. ಇದು ಮನರಂಜನೆಯ ಜೊತೆಗೆ ಇತ್ತೀಚಿನ ಸುದ್ದಿ ಮತ್ತು ಮಾಹಿತಿಯನ್ನು ವೀಕ್ಷಕರಿಗೆ ತೋರುತ್ತಿದೆ. ಮತ್ತು ಸಮಾಜವು ತೆಗೆದುಕೊಳ್ಳುವ ದಿಕ್ಕು ಮಾಹಿತಿಯಿಂದ ಪ್ರಭಾವಿತವಾಗಿರುತ್ತದೆ ಎಂದು ನಾವು ಅರ್ಥಮಾಡಿಕೊಂಡಿದ್ದೇವೆ. ಸುದ್ದಿ ಕಿರಣ ಟಿವಿ ಹಲವು ವಿಷಯಗಳಲ್ಲಿ ಪ್ರವರ್ತಕವಾಗಿದೆ. ಇದು ತನಿಖಾ ಪತ್ರಿಕೋದ್ಯಮ. ಮತ್ತು ತಾಂತ್ರಿಕ ಕೈಗಾರಿಕೆಗಳ ವೃತ್ತಿಪರರಿಂದ ಪ್ರಚಾರ ಮಾಡಲ್ಪಟ್ಟ ಚಾನೆಲ್ ಆಗಿದೆ. ಸುದ್ದಿ ಕಿರಣ ಟಿವಿ ಇತ್ತೀಚಿನ ತಂತ್ರಜ್ಞಾನಗಳೊಂದಿಗೆ ಗುಣಮಟ್ಟದ ಸಂಪನ್ಮೂಲಗಳನ್ನು ಸಂಯೋಜಿಸಲು ಪ್ರಯತ್ನಿಸುತ್ತದೆ. Chief Editor B.S.Mallikarjuna Reddy # 560, 3ನೇ ಮಹಡಿ, 1ನೇ ಮುಖ್ಯ ರಸ್ತೆ, ಯಶವಂತಪುರ ಬೆಂಗಳೂರು-560022., Email: suddikiranatv@gmail.com Email:suddikiranaa@gmail.com www.suddikirana.com ಸುದ್ದಿ ಮತ್ತು ಜಾಹೀರಾತಿಗಳಿಗಾಗಿ ಸಂಪರ್ಕಿಸಿ ಕಛೇರಿ 08041505268 ಸಂಚಾರಿ ವಾಣಿ 9686665456