ಭಗತ್ ಸಿಂಗ್ ಅಂತರರಾಷ್ಟ್ರೀಯ ಪ್ರಶಸ್ತಿ ಕಾರ್ಯಕ್ರಮ

Jul 25, 2025 - 13:27
 0  7
ಭಗತ್ ಸಿಂಗ್ ಅಂತರರಾಷ್ಟ್ರೀಯ ಪ್ರಶಸ್ತಿ ಕಾರ್ಯಕ್ರಮ

ವಿಶೇಷ ಚೇತನರು: ಯುವಕರು ಮಹಿಳೆಯರ ಆರ್ಥಿಕ-ಸಾಮಾಜಿಕ ಸಬಲೀಕರಣಕ್ಕೆ ಸಂಬಂಧ ಪಟ್ಟಂತೆ ಕಳೆದ 7 ವರ್ಷಗಳಿಂದ ಸಾಮಾಜಿಕ ಕಾರ್ಯಕ್ರಮಗಳಲ್ಲಿ ತೊಡಗಿಕೊಂಡಿರುವ ಭಗತ್ ಸಿಂಗ್ ಸಂಸ್ಥೆಯ ಸಂಸ್ಥಾಪಕ ಅಧ್ಯಕ್ಷರು ಹಾಗೂ ಸಾಮಾಜಿಕ ಕಾರ್ಯಕರ್ತ ಕೃಷ್ಣಯ್ಯ. ಎ ಇವರಿಗೆ ಇಂದು ಬೆಂಗಳೂರಿನಲ್ಲಿ ನಡೆದ ಕಾರ್ಯಕ್ರಮದಲ್ಲಿ ಚೈತನ್ಯ ಇಂಟೆರ್ ನ್ಯಾಷನಲ್ ಕಲಾ ಅಕಾಡೆಮಿ ವತಿಯಿಂದ ಭಗತ್ ಸಿಂಗ್ ಅಂತರರಾಷ್ಟ್ರೀಯ ಪ್ರಶಸ್ತಿ ನೀಡಿ ಸನ್ಮಾನಿಸಲಾಯ್ತು. 

 
 ಹಿರಿಯ ಸಮಾಜ ಸೇವಕ ನೀಲಕಂಠ ಅಡಿಗ, ಸಮಾಜಸೇವಕಿ ಡಾ. ಸೌಜನ್ಯ ಶರತ್ ಚಂದ್ರ, ಹಿರಿಯ ಸಾಹಿತಿ ಡಾ.ಭೇರ್ಯ ರಾಮಕುಮಾರ್, ಡಾ. ವಸುಧ ಶ್ರೀನಿವಾಸ್, ಹಾಸನದ ಸಮಾಜಸೇವಕ ಎಂ. ಸಿ. ರಾಜು ಮೊದಲಾದ ಗಣ್ಯರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

What's Your Reaction?

Like Like 0
Dislike Dislike 0
Love Love 0
Funny Funny 0
Angry Angry 0
Sad Sad 0
Wow Wow 0
suddikirana ಸುದ್ದಿ ಕಿರಣ ಟಿವಿ ಬಾಳಿನ ಬೆಳಕು ಕರ್ನಾಟಕದ ಮಾಹಿತಿ ಮನರಂಜನಾ ಚಾನೆಲ್ ಆಗಿದೆ. ಇದು ಮನರಂಜನೆಯ ಜೊತೆಗೆ ಇತ್ತೀಚಿನ ಸುದ್ದಿ ಮತ್ತು ಮಾಹಿತಿಯನ್ನು ವೀಕ್ಷಕರಿಗೆ ತೋರುತ್ತಿದೆ. ಮತ್ತು ಸಮಾಜವು ತೆಗೆದುಕೊಳ್ಳುವ ದಿಕ್ಕು ಮಾಹಿತಿಯಿಂದ ಪ್ರಭಾವಿತವಾಗಿರುತ್ತದೆ ಎಂದು ನಾವು ಅರ್ಥಮಾಡಿಕೊಂಡಿದ್ದೇವೆ. ಸುದ್ದಿ ಕಿರಣ ಟಿವಿ ಹಲವು ವಿಷಯಗಳಲ್ಲಿ ಪ್ರವರ್ತಕವಾಗಿದೆ. ಇದು ತನಿಖಾ ಪತ್ರಿಕೋದ್ಯಮ. ಮತ್ತು ತಾಂತ್ರಿಕ ಕೈಗಾರಿಕೆಗಳ ವೃತ್ತಿಪರರಿಂದ ಪ್ರಚಾರ ಮಾಡಲ್ಪಟ್ಟ ಚಾನೆಲ್ ಆಗಿದೆ. ಸುದ್ದಿ ಕಿರಣ ಟಿವಿ ಇತ್ತೀಚಿನ ತಂತ್ರಜ್ಞಾನಗಳೊಂದಿಗೆ ಗುಣಮಟ್ಟದ ಸಂಪನ್ಮೂಲಗಳನ್ನು ಸಂಯೋಜಿಸಲು ಪ್ರಯತ್ನಿಸುತ್ತದೆ. Chief Editor B.S.Mallikarjuna Reddy # 560, 3ನೇ ಮಹಡಿ, 1ನೇ ಮುಖ್ಯ ರಸ್ತೆ, ಯಶವಂತಪುರ ಬೆಂಗಳೂರು-560022., Email: suddikiranatv@gmail.com Email:suddikiranaa@gmail.com www.suddikirana.com ಸುದ್ದಿ ಮತ್ತು ಜಾಹೀರಾತಿಗಳಿಗಾಗಿ ಸಂಪರ್ಕಿಸಿ ಕಛೇರಿ 08041505268 ಸಂಚಾರಿ ವಾಣಿ 9686665456