ಭಜನೆ, ಪ್ರವಚನ ಮತ್ತು ಹರಿಕಥೆ

Oct 28, 2025 - 16:02
 0  4
ಭಜನೆ, ಪ್ರವಚನ ಮತ್ತು ಹರಿಕಥೆ

  ಬೆಂಗಳೂರು: ತಿರುಮಲ ತಿರುಪತಿ ದೇವಸ್ಥಾನಗಳು ಹಿಂದೂಧರ್ಮ ಪ್ರಚಾರ ಪರಿಷತ್ ವತಿಯಿಂದ ಹೊಸಹಳ್ಳಿಯ ಶ್ರೀ ಮುತ್ತು ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ಅಕ್ಟೋಬರ್ 28 ರಿಂದ 30ರ ವರೆಗೆ ಪ್ರತಿದಿನ ಸಂಜೆ 6 ರಿಂದ 7ರ ವರೆಗೆ ಶ್ರೀಮತಿ ಮಂಗಳಾ ಭಾಸ್ಕರ್ ಮತ್ತು ಸಂಗಡಿಗರಿಂದ "ಭಜನೆ", 7 ರಿಂದ 8ರ ವರೆಗೆ ಶ್ರೀ ಎನ್.ಪಿ. ಮೋಹನಕುಮಾರ್ ಭಟ್ಟರ್ (ಅರ್ಚಕರು) ಇವರಿಂದ "ಧಾರ್ಮಿಕ ಪ್ರವಚನ". 

ಅಕ್ಟೋಬರ್ 31, ಶುಕ್ರವಾರ ಸಂಜೆ 6-30ಕ್ಕೆ ಡಾ|| ಎಂ. ಬಿ. ರಾಜಶೇಖರ ಶಾಸ್ತ್ರಿಗಳು, ತುಮಕೂರು ಇವರಿಂದ "ಹರಿಕಥೆ"  ಏರ್ಪಡಿಸಿದೆ ಎಂದು ಟಿ ಟಿ ಡಿ ಹೆಚ್.ಡಿ.ಪಿ.ಪಿ. ಸಂಚಾಲಕರಾದ ಡಾ|| ಪಿ. ಭುಜಂಗರಾವ್ ತಿಳಿಸಿದ್ದಾರೆ (ಸರ್ವರಿಗೂ ಸುಸ್ವಾಗತ)

What's Your Reaction?

Like Like 0
Dislike Dislike 0
Love Love 0
Funny Funny 0
Angry Angry 0
Sad Sad 0
Wow Wow 0
suddikirana ಸುದ್ದಿ ಕಿರಣ ಟಿವಿ ಬಾಳಿನ ಬೆಳಕು ಕರ್ನಾಟಕದ ಮಾಹಿತಿ ಮನರಂಜನಾ ಚಾನೆಲ್ ಆಗಿದೆ. ಇದು ಮನರಂಜನೆಯ ಜೊತೆಗೆ ಇತ್ತೀಚಿನ ಸುದ್ದಿ ಮತ್ತು ಮಾಹಿತಿಯನ್ನು ವೀಕ್ಷಕರಿಗೆ ತೋರುತ್ತಿದೆ. ಮತ್ತು ಸಮಾಜವು ತೆಗೆದುಕೊಳ್ಳುವ ದಿಕ್ಕು ಮಾಹಿತಿಯಿಂದ ಪ್ರಭಾವಿತವಾಗಿರುತ್ತದೆ ಎಂದು ನಾವು ಅರ್ಥಮಾಡಿಕೊಂಡಿದ್ದೇವೆ. ಸುದ್ದಿ ಕಿರಣ ಟಿವಿ ಹಲವು ವಿಷಯಗಳಲ್ಲಿ ಪ್ರವರ್ತಕವಾಗಿದೆ. ಇದು ತನಿಖಾ ಪತ್ರಿಕೋದ್ಯಮ. ಮತ್ತು ತಾಂತ್ರಿಕ ಕೈಗಾರಿಕೆಗಳ ವೃತ್ತಿಪರರಿಂದ ಪ್ರಚಾರ ಮಾಡಲ್ಪಟ್ಟ ಚಾನೆಲ್ ಆಗಿದೆ. ಸುದ್ದಿ ಕಿರಣ ಟಿವಿ ಇತ್ತೀಚಿನ ತಂತ್ರಜ್ಞಾನಗಳೊಂದಿಗೆ ಗುಣಮಟ್ಟದ ಸಂಪನ್ಮೂಲಗಳನ್ನು ಸಂಯೋಜಿಸಲು ಪ್ರಯತ್ನಿಸುತ್ತದೆ. Chief Editor B.S.Mallikarjuna Reddy # 560, 3ನೇ ಮಹಡಿ, 1ನೇ ಮುಖ್ಯ ರಸ್ತೆ, ಯಶವಂತಪುರ ಬೆಂಗಳೂರು-560022., Email: suddikiranatv@gmail.com Email:suddikiranaa@gmail.com www.suddikirana.com ಸುದ್ದಿ ಮತ್ತು ಜಾಹೀರಾತಿಗಳಿಗಾಗಿ ಸಂಪರ್ಕಿಸಿ ಕಛೇರಿ 08041505268 ಸಂಚಾರಿ ವಾಣಿ 9686665456