ಭರತನಾಟ್ಯ ಪ್ರದರ್ಶನ

Sep 17, 2025 - 12:48
 0  3
ಭರತನಾಟ್ಯ ಪ್ರದರ್ಶನ

ಬೆಂಗಳೂರು: ಅಖಿಲ ಭಾರತ ಯುವ ಸಂಗೀತ ನೃತ್ಯ ಕಲಾವಿದರ ಒಕ್ಕೂಟದ ವತಿಯಿಂದ ಸೆಪ್ಟೆಂಬರ್ 19, ಶುಕ್ರವಾರ ಸಂಜೆ 6-30ಕ್ಕೆ ವಿದುಷಿ ಶ್ರೀಮತಿ ಬಿ.ಯು. ಓಜಸ್ವಿನಿ ಶ್ರೇಯಸ್ ಅವರ ನಿರ್ದೇಶನದಲ್ಲಿ ಕಲಾ ಸುಸಂಸ್ಕೃತಿ ಅಕಾಡೆಮಿ ಟ್ರಸ್ಟಿನ ವಿದ್ಯಾರ್ಥಿಗಳಿಂದ ಭರತನಾಟ್ಯ ಪ್ರದರ್ಶನ ಕಾರ್ಯಕ್ರಮ ಏರ್ಪಡಿಸಲಾಗಿದೆ ಎಂದು ಏಐಎಂಡಿಎ ಸಂಚಾಲಕಿ ಶ್ರೀಮತಿ ಚೈತ್ರಾ ಪ್ರವರ್ಧನ ಅವರು ತಿಳಿಸಿದ್ದಾರೆ.

ಸ್ಥಳ : ಶ್ರೀ ಸರ್ಕಲ್ ಮಾರಮ್ಮ ದೇವಿ ದೇವಸ್ಥಾನ, 18ನೇ ಅಡ್ಡರಸ್ತೆ (ಭಾರತೀಯ ವಿಜ್ಞಾನ ಮಂದಿರದ ಪಕ್ಕ), ಮಲ್ಲೇಶ್ವರಂ, ಬೆಂಗಳೂರು.
ಸರ್ವರಿಗೂ ಆತ್ಮೀಯ ಸುಸ್ವಾಗತ

What's Your Reaction?

Like Like 1
Dislike Dislike 0
Love Love 0
Funny Funny 0
Angry Angry 0
Sad Sad 0
Wow Wow 0
suddikirana ಸುದ್ದಿ ಕಿರಣ ಟಿವಿ ಬಾಳಿನ ಬೆಳಕು ಕರ್ನಾಟಕದ ಮಾಹಿತಿ ಮನರಂಜನಾ ಚಾನೆಲ್ ಆಗಿದೆ. ಇದು ಮನರಂಜನೆಯ ಜೊತೆಗೆ ಇತ್ತೀಚಿನ ಸುದ್ದಿ ಮತ್ತು ಮಾಹಿತಿಯನ್ನು ವೀಕ್ಷಕರಿಗೆ ತೋರುತ್ತಿದೆ. ಮತ್ತು ಸಮಾಜವು ತೆಗೆದುಕೊಳ್ಳುವ ದಿಕ್ಕು ಮಾಹಿತಿಯಿಂದ ಪ್ರಭಾವಿತವಾಗಿರುತ್ತದೆ ಎಂದು ನಾವು ಅರ್ಥಮಾಡಿಕೊಂಡಿದ್ದೇವೆ. ಸುದ್ದಿ ಕಿರಣ ಟಿವಿ ಹಲವು ವಿಷಯಗಳಲ್ಲಿ ಪ್ರವರ್ತಕವಾಗಿದೆ. ಇದು ತನಿಖಾ ಪತ್ರಿಕೋದ್ಯಮ. ಮತ್ತು ತಾಂತ್ರಿಕ ಕೈಗಾರಿಕೆಗಳ ವೃತ್ತಿಪರರಿಂದ ಪ್ರಚಾರ ಮಾಡಲ್ಪಟ್ಟ ಚಾನೆಲ್ ಆಗಿದೆ. ಸುದ್ದಿ ಕಿರಣ ಟಿವಿ ಇತ್ತೀಚಿನ ತಂತ್ರಜ್ಞಾನಗಳೊಂದಿಗೆ ಗುಣಮಟ್ಟದ ಸಂಪನ್ಮೂಲಗಳನ್ನು ಸಂಯೋಜಿಸಲು ಪ್ರಯತ್ನಿಸುತ್ತದೆ. Chief Editor B.S.Mallikarjuna Reddy # 560, 3ನೇ ಮಹಡಿ, 1ನೇ ಮುಖ್ಯ ರಸ್ತೆ, ಯಶವಂತಪುರ ಬೆಂಗಳೂರು-560022., Email: suddikiranatv@gmail.com Email:suddikiranaa@gmail.com www.suddikirana.com ಸುದ್ದಿ ಮತ್ತು ಜಾಹೀರಾತಿಗಳಿಗಾಗಿ ಸಂಪರ್ಕಿಸಿ ಕಛೇರಿ 08041505268 ಸಂಚಾರಿ ವಾಣಿ 9686665456