ಭಾಗ್ಯನಗರ ಅರುಣೋದಯ ಶಾಲೆಗೆ ಜಿಲ್ಲಾ ಮಟ್ಟದಲ್ಲಿ ಪ್ರಶಂಸೆ

ವರದಿ ಸುಬ್ಬು ಭಾಗ್ಯನಗರ

Nov 4, 2025 - 17:40
 0  5
ಭಾಗ್ಯನಗರ ಅರುಣೋದಯ ಶಾಲೆಗೆ ಜಿಲ್ಲಾ ಮಟ್ಟದಲ್ಲಿ ಪ್ರಶಂಸೆ

  ಭಾಗ್ಯನಗರ: ಅರುಣೋದಯ ಶಾಲೆ ಕಳೆದ ಹಲವು ವರ್ಷಗಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಸಕ್ರಿಯವಾಗಿ ಭಾಗವಹಿಸುತ್ತಿದ್ದು, ಗೌರವ ಮತ್ತು ಮೆಚ್ಚುಗೆಗಳನ್ನು ಗಳಿಸುತ್ತಿದ್ದಾರೆ.70ನೇ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಗೌರವದಿಂದ ಪಾಲ್ಗೊಂಡಿತು.

ಅರುಣೋದಯ ಶಾಲೆಯ ವಿದ್ಯಾರ್ಥಿಗಳು ನೀಡಿದ ಸುಂದರ ಮತ್ತು ಶಿಸ್ತುಬದ್ಧ ನೃತ್ಯ ಪ್ರದರ್ಶನವು ಅತಿಥಿಗಳು ಹಾಗೂ ಪ್ರೇಕ್ಷಕರನ್ನು ಆಕರ್ಷಿಸಿ ಎಲ್ಲರ ಮೆಚ್ಚುಗೆಗೆ ಪಾತ್ರವಾಯಿತು. ವಿಶೇಷವಾಗಿ ಸಚಿವ ಡಾ. ಎಂ.ಸಿ. ಸುಧಾಕರ್ ಅವರು ನಮ್ಮ ವಿದ್ಯಾರ್ಥಿಗಳ ನೃತ್ಯದ ಬಗ್ಗೆ ಅತ್ಯಂತ ಮೆಚ್ಚುಗೆ ವ್ಯಕ್ತಪಡಿಸಿ, ಪ್ರಶಂಸನೀಯ ಮಾತುಗಳನ್ನು ಹೇಳಿದರು.
ಕೆ.ಎಸ್.ಆರ್.ಟಿ.ಸಿ. ಇಲಾಖೆಯ ಸದಸ್ಯರು ಸಹ ಕಾರ್ಯಕ್ರಮದಲ್ಲಿ ಪಾಲ್ಗೊಂಡು ವಿದ್ಯಾರ್ಥಿಗಳೊಂದಿಗೆ ಸ್ಮರಣೀಯ ಕ್ಷಣಗಳನ್ನು ಚಿತ್ರಿಸಿದರು.

ಈ ಕಾರ್ಯಕ್ರಮವು ನಮ್ಮ ಶಾಲೆಗೆ ವಿದ್ಯಾರ್ಥಿಗಳ ಪ್ರತಿಭೆಯನ್ನು ಗೌರವಯುತ ವೇದಿಕೆಯಲ್ಲಿ ಪ್ರದರ್ಶಿಸಲು ಅಮೂಲ್ಯವಾದ ಅವಕಾಶ ನೀಡಿತು. ಶಾಲೆಯ ಪ್ರದರ್ಶನವು ಸಚಿವರು, ಶಾಸಕರು ಮತ್ತು ಆಯೋಜನಾ ಸಮಿತಿಯವರ ಮೆಚ್ಚುಗೆಗೆ ಪಾತ್ರವಾಗಿದ್ದು, ಪ್ರಶಸ್ತಿ ಮತ್ತು ಗೌರವ ದೊರೆತಿದೆ ಎಂದು ಶಾಲಾ ಆಡಳಿತ ಮಂಡಳಿ ವ್ಯಕ್ತಪಡಿಸಿದ್ದಾರೆ... 

What's Your Reaction?

Like Like 1
Dislike Dislike 0
Love Love 0
Funny Funny 0
Angry Angry 0
Sad Sad 0
Wow Wow 0
suddikirana ಸುದ್ದಿ ಕಿರಣ ಟಿವಿ ಬಾಳಿನ ಬೆಳಕು ಕರ್ನಾಟಕದ ಮಾಹಿತಿ ಮನರಂಜನಾ ಚಾನೆಲ್ ಆಗಿದೆ. ಇದು ಮನರಂಜನೆಯ ಜೊತೆಗೆ ಇತ್ತೀಚಿನ ಸುದ್ದಿ ಮತ್ತು ಮಾಹಿತಿಯನ್ನು ವೀಕ್ಷಕರಿಗೆ ತೋರುತ್ತಿದೆ. ಮತ್ತು ಸಮಾಜವು ತೆಗೆದುಕೊಳ್ಳುವ ದಿಕ್ಕು ಮಾಹಿತಿಯಿಂದ ಪ್ರಭಾವಿತವಾಗಿರುತ್ತದೆ ಎಂದು ನಾವು ಅರ್ಥಮಾಡಿಕೊಂಡಿದ್ದೇವೆ. ಸುದ್ದಿ ಕಿರಣ ಟಿವಿ ಹಲವು ವಿಷಯಗಳಲ್ಲಿ ಪ್ರವರ್ತಕವಾಗಿದೆ. ಇದು ತನಿಖಾ ಪತ್ರಿಕೋದ್ಯಮ. ಮತ್ತು ತಾಂತ್ರಿಕ ಕೈಗಾರಿಕೆಗಳ ವೃತ್ತಿಪರರಿಂದ ಪ್ರಚಾರ ಮಾಡಲ್ಪಟ್ಟ ಚಾನೆಲ್ ಆಗಿದೆ. ಸುದ್ದಿ ಕಿರಣ ಟಿವಿ ಇತ್ತೀಚಿನ ತಂತ್ರಜ್ಞಾನಗಳೊಂದಿಗೆ ಗುಣಮಟ್ಟದ ಸಂಪನ್ಮೂಲಗಳನ್ನು ಸಂಯೋಜಿಸಲು ಪ್ರಯತ್ನಿಸುತ್ತದೆ. Chief Editor B.S.Mallikarjuna Reddy # 560, 3ನೇ ಮಹಡಿ, 1ನೇ ಮುಖ್ಯ ರಸ್ತೆ, ಯಶವಂತಪುರ ಬೆಂಗಳೂರು-560022., Email: suddikiranatv@gmail.com Email:suddikiranaa@gmail.com www.suddikirana.com ಸುದ್ದಿ ಮತ್ತು ಜಾಹೀರಾತಿಗಳಿಗಾಗಿ ಸಂಪರ್ಕಿಸಿ ಕಛೇರಿ 08041505268 ಸಂಚಾರಿ ವಾಣಿ 9686665456