"ಭಾರತ ಹುಣ್ಣಿಮೆ" ಗುರುರಾಯರ ಮಠದಲ್ಲಿ ಶ್ರೀ ಸತ್ಯನಾರಾಯಣ ವ್ರತ ಪೂಜೆ"

"ಭಾರತ ಹುಣ್ಣಿಮೆ" ಗುರುರಾಯರ ಮಠದಲ್ಲಿ ಶ್ರೀ ಸತ್ಯನಾರಾಯಣ ವ್ರತ ಪೂಜೆ"

"ಭಾರತ ಹುಣ್ಣಿಮೆ" ಗುರುರಾಯರ ಮಠದಲ್ಲಿ ಶ್ರೀ ಸತ್ಯನಾರಾಯಣ ವ್ರತ ಪೂಜೆ"

ಬೆಂಗಳೂರಿನ ಜಯನಗರ 5ನೇ ಬಡಾವಣೆಯ ನಂಜನಗೂಡು ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ಭಾರತ ಹುಣ್ಣಿಮೆ ವ್ಯಾಸ ಪೂರ್ಣಿಮಾ ಪ್ರಯುಕ್ತ  ಪರಮಪೂಜ್ಯ ಶ್ರೀ1008 ಶ್ರೀ ಶ್ರೀ ಸುಬುಧೇಂದ್ರತೀರ್ಥ ಶ್ರೀಪಾದಂಗಳವರ ಆದೇಶ ಅನುಗ್ರಹದೊಂದಿಗೆ ಶ್ರೀ ಮಠದ ಹಿರಿಯ ವ್ಯವಸ್ಥಾಪಕರಾದ ಆರ್. ಕೆ. ವಾದಿಂದ್ರಾಚಾರ್ಯರ ನೇತೃತ್ವದಲ್ಲಿ ವಿಶೇಷವಾಗಿ ಶ್ರೀ ಗುರುರಾಯರ ಸನ್ನಿಧಿಯಲ್ಲಿ ಸಾಮೂಹಿಕವಾಗಿ ಶ್ರೀ "ಸತ್ಯನಾರಾಯಣ ವ್ರತ" ಪೂಜೆಯನ್ನು ಶ್ರೀ ರಾಮಚಂದ್ರಾ ಚಾರ್ಯರು ನೆರವೇರಿಸಿದರು ಎಂದು ನಂದಕಿಶೋರ್ ಆಚಾರ್ಯರು ತಿಳಿಸಿದರು. ಈ ಸಂದರ್ಭದಲ್ಲಿ ನೂರಾರು ಭಕ್ತರು ಸೇವೆಯಲ್ಲಿ ಭಾಗವಹಿಸಿ ಪ್ರಸಾದವನ್ನು ಸ್ವೀಕರಿಸಿ ಶ್ರೀಹರಿ ವಾಯು ಗುರುಗಳ ಅನುಗ್ರಹಕ್ಕೆ ಪಾತ್ರರಾದರು.