ಭಾರತವು ವಿಶ್ವಗುರುವಾಗಿ ಸ್ಥಾನದಲ್ಲಿ ನಿಂತುಕೊಂಡು ಯುದ್ಧವನ್ನು ನಿಲ್ಲಿಸುತ್ತದೆ

Apr 9, 2026 - 14:41
 0  3
ಭಾರತವು ವಿಶ್ವಗುರುವಾಗಿ ಸ್ಥಾನದಲ್ಲಿ ನಿಂತುಕೊಂಡು ಯುದ್ಧವನ್ನು ನಿಲ್ಲಿಸುತ್ತದೆ

ಭಾರತವು ವಿಶ್ವಗುರುವಾಗಿ ಸ್ಥಾನದಲ್ಲಿ ನಿಂತುಕೊಂಡು ಯುದ್ಧವನ್ನು ನಿಲ್ಲಿಸುತ್ತದೆ ಎಂದು ಗಜೇಂದ್ರಗಡದ ಶ್ರೀ ಕಾಲ ಬ್ರಹ್ಮ ಶರಣಬಸಪ್ಪ ಮಹಾಸ್ವಾಮಿಗಳು ತಿಳಿಸಿದರು.              

ಚನ್ನರಾಯಪಟ್ಟಣ:ಪಟ್ಟಣದ ಎವನ್ ಸ್ಪೋರ್ಟ್ಸ್ ಅಕಾಡೆಮಿಯ ಉದ್ಘಾಟನಾ ಸಮಾರಂಭದಲ್ಲಿ ಪ್ರವಚನ ನೀಡಿ ಮಾತನಾಡಿದ ಅವರು ಆರ್ಥಿಕ ಮುಗ್ಗಟ್ಟಿನಿಂದ ವಿಶ್ವದ ಹಲವು ದೇಶಗಳು ತತ್ತರಿಸಿ ಹೋಗುತ್ತವೆ, ದೊಡ್ಡಣ್ಣನ ಸ್ಥಾನದಲ್ಲಿ ಭಾರತವು ನಿಂತು ಎಲ್ಲಾ ದೇಶಗಳಿಗೂ ಆರ್ಥಿಕ ಸಹಾಯ ಮಾಡುತ್ತದೆ ಎಂದರು. ಈ ವರ್ಷ ಸಕ್ಕರೆ ಉತ್ಪಾದನೆಯಲ್ಲಿ ಪ್ರಥಮ ಸ್ಥಾನವನ್ನು ಪಡೆಯುತ್ತದೆ, ರೈತರು ಬೆಳೆಯುವ ಎಲ್ಲಾ ಬೆಳೆಗಳಿಗೂ ಉತ್ತಮ ರೀತಿಯ ಬೆಲೆ ದೊರೆಯುತ್ತದೆ ಎಂದು ಭವಿಷ್ಯ ನುಡಿದರು. ಇದೇ ಸಂದರ್ಭದಲ್ಲಿ ಗಜೇಂದ್ರಗಡದ ಪರಮಪೂಜ್ಯ ಶ್ರೀ ಕಾಲ ಬ್ರಹ್ಮ ಶರಣಬಸಪ್ಪ ಮಹಾಸ್ವಾಮೀಜಿ, ಮಾಜಿ ತಾಲೂಕು ಪಂಚಾಯಿತಿ ಸದಸ್ಯರಾದ ಬಸವರಾಜ್, ಗ್ಯಾರೆಂಟಿ ಸಮಿತಿಯ ನಿರ್ದೇಶಕರಾದ ಮಿಲಿಟರಿ ಮಂಜುನಾಥ್, ಎವನ್ ಸ್ಪೋರ್ಟ್ಸ್ ಅಕಾಡೆಮಿ ಮುಖ್ಯಸ್ಥರಾದ ರಂಗನಾಥ್ ಸೇರಿದಂತೆ ಇತರರು ಹಾಜರಿದ್ದರು.

What's Your Reaction?

Like Like 1
Dislike Dislike 0
Love Love 0
Funny Funny 0
Angry Angry 0
Sad Sad 0
Wow Wow 0
suddikirana ಸುದ್ದಿ ಕಿರಣ ಟಿವಿ ಬಾಳಿನ ಬೆಳಕು ಕರ್ನಾಟಕದ ಮಾಹಿತಿ ಮನರಂಜನಾ ಚಾನೆಲ್ ಆಗಿದೆ. ಇದು ಮನರಂಜನೆಯ ಜೊತೆಗೆ ಇತ್ತೀಚಿನ ಸುದ್ದಿ ಮತ್ತು ಮಾಹಿತಿಯನ್ನು ವೀಕ್ಷಕರಿಗೆ ತೋರುತ್ತಿದೆ. ಮತ್ತು ಸಮಾಜವು ತೆಗೆದುಕೊಳ್ಳುವ ದಿಕ್ಕು ಮಾಹಿತಿಯಿಂದ ಪ್ರಭಾವಿತವಾಗಿರುತ್ತದೆ ಎಂದು ನಾವು ಅರ್ಥಮಾಡಿಕೊಂಡಿದ್ದೇವೆ. ಸುದ್ದಿ ಕಿರಣ ಟಿವಿ ಹಲವು ವಿಷಯಗಳಲ್ಲಿ ಪ್ರವರ್ತಕವಾಗಿದೆ. ಇದು ತನಿಖಾ ಪತ್ರಿಕೋದ್ಯಮ. ಮತ್ತು ತಾಂತ್ರಿಕ ಕೈಗಾರಿಕೆಗಳ ವೃತ್ತಿಪರರಿಂದ ಪ್ರಚಾರ ಮಾಡಲ್ಪಟ್ಟ ಚಾನೆಲ್ ಆಗಿದೆ. ಸುದ್ದಿ ಕಿರಣ ಟಿವಿ ಇತ್ತೀಚಿನ ತಂತ್ರಜ್ಞಾನಗಳೊಂದಿಗೆ ಗುಣಮಟ್ಟದ ಸಂಪನ್ಮೂಲಗಳನ್ನು ಸಂಯೋಜಿಸಲು ಪ್ರಯತ್ನಿಸುತ್ತದೆ. Chief Editor B.S.Mallikarjuna Reddy # 560, 3ನೇ ಮಹಡಿ, 1ನೇ ಮುಖ್ಯ ರಸ್ತೆ, ಯಶವಂತಪುರ ಬೆಂಗಳೂರು-560022., Email: suddikiranatv@gmail.com Email:suddikiranaa@gmail.com www.suddikirana.com ಸುದ್ದಿ ಮತ್ತು ಜಾಹೀರಾತಿಗಳಿಗಾಗಿ ಸಂಪರ್ಕಿಸಿ ಕಛೇರಿ 08041505268 ಸಂಚಾರಿ ವಾಣಿ 9686665456