ಮಾಜಿ ಪಾಲಿಕೆ ಸದಸ್ಯರ ಎನ್ ಸುನೀಲ್ ಕುಮಾರ್ ಜನ್ಮದಿನಾಚರಣೆ ಆಚರಿಸಿದ ಯುವ ಮುಖಂಡ ತೇಜಸ್ವಿ ನಾಗಲಿಂಗ ಸ್ವಾಮಿ 

Jan 14, 2026 - 18:01
 0  15
ಮಾಜಿ ಪಾಲಿಕೆ ಸದಸ್ಯರ ಎನ್ ಸುನೀಲ್ ಕುಮಾರ್ ಜನ್ಮದಿನಾಚರಣೆ ಆಚರಿಸಿದ ಯುವ ಮುಖಂಡ ತೇಜಸ್ವಿ ನಾಗಲಿಂಗ ಸ್ವಾಮಿ 

ಮಾಜಿ ನಗರ ಪಾಲಿಕೆ ಸದಸ್ಯರಾದ ದಿವಂಗತ ಎನ್,ಸುನೀಲ್ ಕುಮಾರ್ ಅವರ ಜನ್ಮದಿನದ ಅಂಗವಾಗಿ ಇಂದು ಯುವ ಮುಖಂಡ ತೇಜಸ್ವಿ ನಾಗಲಿಂಗಸ್ವಾಮಿ ಅವರ ನೇತೃತ್ವದಲ್ಲಿ ಕನಕಗಿರಿ ಯಲ್ಲಿರುವ ಶ್ರೀ ಭಾರತೀ ಸೇವಾ ವೃದ್ಧಾಶ್ರಮಕ್ಕೆ ತೆರಳಿ ಹಣ್ಣು ಹಂಪಲು ನೀಡಲಾಯಿತು ಈ ಸಂದರ್ಭದಲ್ಲಿ ಮಾತನಾಡಿದ ತೇಜಸ್ವಿ ನಾಗಲಿಂಗ ಸ್ವಾಮಿ ಸುನೀಲ್ ಕುಮಾರ್ ಅವರ ಕೊಡುಗೆ ಅಗ್ರಹಾರ ವಾರ್ಡಿಗೆ ಅಪಾರ ಅವರ ನಿಧನ ತುಂಬಲಾರದ ನಷ್ಟ ಎಂದು ತೇಜಸ್ವಿ ನಾಗಲಿಂಗ ಸ್ವಾಮಿ ಅಭಿಪ್ರಾಯ ವ್ಯಕ್ತಪಡಿಸಿದ್ದರು

ಇವತ್ತಿನ ಈ ಕಾರ್ಯಕ್ರಮದಲ್ಲಿ ಸುನೀಲ್ ಕುಮಾರ್ ಅವರ ಶ್ರೀಮತಿ ರಂಜಿತಾ ಸುನಿಲ್ ಕುಮಾರ್ ಮತ್ತು ಅವರ ಮಗಳು ಶರಣ್ಯ ಸುನೀಲ್ ಕುಮಾರ್ ಭಾಗವಹಿಸಿರುವುದು ಸಂತಸ ತಂದಿದೆ ಎಂದರು

 ಸಂದರ್ಭದಲ್ಲಿ ತೇಜಸ್ವಿ ನಾಗಲಿಂಗಸ್ವಾಮಿ, ರಂಜಿತಾಸುನಿಲ್ ಕುಮಾರ್, ಬೇಬಿ ಶ್ರಾರಣ್ಯ ಸುನೀಲ್ ಕುಮಾರ್, ಮುಖಂಡರಾದ ವೀರಶೈವ ಮೂರ್ತಿ, ವೈಟ್ ನವೀನ್, ಚಂದ್ರಶೇಖರ್, ಮಂಜುನಾಥ್ , ಇನ್ನಿತರರು ಉಪಸ್ಥಿತರಿದ್ದರು

What's Your Reaction?

Like Like 1
Dislike Dislike 0
Love Love 0
Funny Funny 0
Angry Angry 0
Sad Sad 0
Wow Wow 0
suddikirana ಸುದ್ದಿ ಕಿರಣ ಟಿವಿ ಬಾಳಿನ ಬೆಳಕು ಕರ್ನಾಟಕದ ಮಾಹಿತಿ ಮನರಂಜನಾ ಚಾನೆಲ್ ಆಗಿದೆ. ಇದು ಮನರಂಜನೆಯ ಜೊತೆಗೆ ಇತ್ತೀಚಿನ ಸುದ್ದಿ ಮತ್ತು ಮಾಹಿತಿಯನ್ನು ವೀಕ್ಷಕರಿಗೆ ತೋರುತ್ತಿದೆ. ಮತ್ತು ಸಮಾಜವು ತೆಗೆದುಕೊಳ್ಳುವ ದಿಕ್ಕು ಮಾಹಿತಿಯಿಂದ ಪ್ರಭಾವಿತವಾಗಿರುತ್ತದೆ ಎಂದು ನಾವು ಅರ್ಥಮಾಡಿಕೊಂಡಿದ್ದೇವೆ. ಸುದ್ದಿ ಕಿರಣ ಟಿವಿ ಹಲವು ವಿಷಯಗಳಲ್ಲಿ ಪ್ರವರ್ತಕವಾಗಿದೆ. ಇದು ತನಿಖಾ ಪತ್ರಿಕೋದ್ಯಮ. ಮತ್ತು ತಾಂತ್ರಿಕ ಕೈಗಾರಿಕೆಗಳ ವೃತ್ತಿಪರರಿಂದ ಪ್ರಚಾರ ಮಾಡಲ್ಪಟ್ಟ ಚಾನೆಲ್ ಆಗಿದೆ. ಸುದ್ದಿ ಕಿರಣ ಟಿವಿ ಇತ್ತೀಚಿನ ತಂತ್ರಜ್ಞಾನಗಳೊಂದಿಗೆ ಗುಣಮಟ್ಟದ ಸಂಪನ್ಮೂಲಗಳನ್ನು ಸಂಯೋಜಿಸಲು ಪ್ರಯತ್ನಿಸುತ್ತದೆ. Chief Editor B.S.Mallikarjuna Reddy # 560, 3ನೇ ಮಹಡಿ, 1ನೇ ಮುಖ್ಯ ರಸ್ತೆ, ಯಶವಂತಪುರ ಬೆಂಗಳೂರು-560022., Email: suddikiranatv@gmail.com Email:suddikiranaa@gmail.com www.suddikirana.com ಸುದ್ದಿ ಮತ್ತು ಜಾಹೀರಾತಿಗಳಿಗಾಗಿ ಸಂಪರ್ಕಿಸಿ ಕಛೇರಿ 08041505268 ಸಂಚಾರಿ ವಾಣಿ 9686665456