ಯಶ ಕಂಡ ಮಹಾನ್ ದಾರ್ಶನಿಕರ ಜಯಂತೋತ್ಸವ

Apr 21, 2026 - 12:13
 0  3
ಯಶ ಕಂಡ ಮಹಾನ್ ದಾರ್ಶನಿಕರ ಜಯಂತೋತ್ಸವ
ಸುದ್ದಿ ಕಿರಣ ನ್ಯೂಸ್ ಡೆಸ್ಕ್

ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಜಯನಗರ ಘಟಕದ ವತಿಯಿಂದ ದಿನಾಂಕ 20.04. 2026 ರಂದು ಶ್ರೀ ಬಸವೇಶ್ವರ ಜಯಂತಿ, ಅಕ್ಕಮಹಾದೇವಿ ಜಯಂತಿ ಮತ್ತು 

ಡಾ.ಶ್ರೀ ಶ್ರೀ ಶ್ರೀ.ಶಿವಕುಮಾರ ಶ್ರೀಗಳ ಜಯಂತೋತ್ಸವ ಕಾರ್ಯಕ್ರಮವು ಜಯನಗರ 8ನೇ ಬ್ಲಾಕ್ ನಲ್ಲಿರುವ ಬಸವೇಶ್ವರ ಪುತ್ಥಳಿ ಬಳಿ ಯಶಸ್ವಿಯಾಗಿ ನೆರವೇರಿತು

ಸಿದ್ದಗಂಗಾ ಮಠದ ಪೂಜ್ಯ ಶ್ರೀಗಳಾದ ಶ್ರೀ ಶ್ರೀ ಶಿವಸಿದ್ದೇಶ್ವರ ಸ್ವಾಮಿಗಳು ಸಾನಿಧ್ಯ ವಹಿಸಿದ್ದರು

ಜಯನಗರ ವಿಧಾನಸಭಾ ಕ್ಷೇತ್ರದ ಶಾಸಕರಾದ ಸನ್ಮಾನ್ಯ ಶ್ರೀ ಸಿ. ಕೆ. ರಾಮಮೂರ್ತಿ ಯವರು ಸಮಾರಂಭವನ್ನು ಉದ್ಘಾಟಿಸಿದರು

ಬಿ.ಬಿ.ಎಂ.ಪಿಯ ಮಾಜಿ ಮಹಾಪೌರರಾದ ಶ್ರೀಮತಿ. ಗಂಗಾಂಬಿಕೆ ಮಲ್ಲಿಕಾರ್ಜುನ ರವರು ಉಪಸ್ಥಿತರಿದ್ದರು. ಸಭೆಯ ಅಧ್ಯಕ್ಷತೆಯನ್ನು ಘಟಕದ ಅಧ್ಯಕ್ಷರಾದ ಶ್ರೀ ಹೆಚ್. ಚಂದ್ರಶೇಖರ್ ರವರು ವಹಿಸಿದ್ದರು. ಬಿ.ಬಿ.ಎಂ.ಪಿ ಘಟಕದ ಅಧ್ಯಕ್ಷರಾದ ಸನ್ಮಾನ್ಯ ಶ್ರೀ ನವೀನ್ ಕುಮಾರ್ ಬಿಡದಿ ರವರು ಎಲ್ಲರನ್ನು ಸಭೆಗೆ ಸ್ವಾಗತಿಸಿದರು.

 ಘಟಕದ ಪ್ರಧಾನ ಕಾರ್ಯದರ್ಶಿ

 ಶ್ರೀ ಸೋ.ಫಾಲನೇತ್ರ ರವರು ಕಾರ್ಯಕ್ರಮದ ನಿರ್ವಹಣೆ ಮತ್ತು ನಿರೂಪಣೆಯನ್ನು ಮಾಡಿದರು.

What's Your Reaction?

Like Like 0
Dislike Dislike 0
Love Love 0
Funny Funny 0
Angry Angry 0
Sad Sad 0
Wow Wow 0
suddikirana ಸುದ್ದಿ ಕಿರಣ ಟಿವಿ ಬಾಳಿನ ಬೆಳಕು ಕರ್ನಾಟಕದ ಮಾಹಿತಿ ಮನರಂಜನಾ ಚಾನೆಲ್ ಆಗಿದೆ. ಇದು ಮನರಂಜನೆಯ ಜೊತೆಗೆ ಇತ್ತೀಚಿನ ಸುದ್ದಿ ಮತ್ತು ಮಾಹಿತಿಯನ್ನು ವೀಕ್ಷಕರಿಗೆ ತೋರುತ್ತಿದೆ. ಮತ್ತು ಸಮಾಜವು ತೆಗೆದುಕೊಳ್ಳುವ ದಿಕ್ಕು ಮಾಹಿತಿಯಿಂದ ಪ್ರಭಾವಿತವಾಗಿರುತ್ತದೆ ಎಂದು ನಾವು ಅರ್ಥಮಾಡಿಕೊಂಡಿದ್ದೇವೆ. ಸುದ್ದಿ ಕಿರಣ ಟಿವಿ ಹಲವು ವಿಷಯಗಳಲ್ಲಿ ಪ್ರವರ್ತಕವಾಗಿದೆ. ಇದು ತನಿಖಾ ಪತ್ರಿಕೋದ್ಯಮ. ಮತ್ತು ತಾಂತ್ರಿಕ ಕೈಗಾರಿಕೆಗಳ ವೃತ್ತಿಪರರಿಂದ ಪ್ರಚಾರ ಮಾಡಲ್ಪಟ್ಟ ಚಾನೆಲ್ ಆಗಿದೆ. ಸುದ್ದಿ ಕಿರಣ ಟಿವಿ ಇತ್ತೀಚಿನ ತಂತ್ರಜ್ಞಾನಗಳೊಂದಿಗೆ ಗುಣಮಟ್ಟದ ಸಂಪನ್ಮೂಲಗಳನ್ನು ಸಂಯೋಜಿಸಲು ಪ್ರಯತ್ನಿಸುತ್ತದೆ. Chief Editor B.S.Mallikarjuna Reddy # 560, 3ನೇ ಮಹಡಿ, 1ನೇ ಮುಖ್ಯ ರಸ್ತೆ, ಯಶವಂತಪುರ ಬೆಂಗಳೂರು-560022., Email: suddikiranatv@gmail.com Email:suddikiranaa@gmail.com www.suddikirana.com ಸುದ್ದಿ ಮತ್ತು ಜಾಹೀರಾತಿಗಳಿಗಾಗಿ ಸಂಪರ್ಕಿಸಿ ಕಛೇರಿ 08041505268 ಸಂಚಾರಿ ವಾಣಿ 9686665456