ವಿಕಲಚೇತನ ಮತದಾರರ ಜಾಗೃತಿ ಕಾರ್ಯಕ್ರಮ

ವಿಕಲಚೇತನ ಮತದಾರರ ಜಾಗೃತಿ ಕಾರ್ಯಕ್ರಮ

ಜಗಳೂರು:

ಇಂದು ತಾಲ್ಲೂಕಿನ ಬಿದರಕೆರೆ ಗ್ರಾಮ ಪಂಚಾಯತಿಯಲ್ಲಿ ಸಾರ್ವತ್ರಿಕ ಲೋಕಸಭಾ ಚುನಾವಣೆ-2024ರ ಪ್ರಯುಕ್ತ ವಿಕಲಚೇತನ ಮತದಾರರ ಜಾಗೃತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿ ಮರುಳಸಿದ್ದಪ್ಪ,ಗ್ರಾಮೀಣ ಪುನಶ್ಚೇತನ ಕಾರ್ಯಕರ್ತ ರಾಮಚಂದ್ರಪ್ಪ, ವಿಕಲಚೇತನರ ಅಭಿವೃದ್ಧಿ ಸಂಘದ ರಾಜ್ಯಾಧಕ್ಷ ಮಹಾಂತೇಶ್ ಬ್ರಹ್ಮ ಸೇರಿದಂತೆ ವಿಕಲಚೇತನ ಮತದಾರರು ಮತ್ತು ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಗ್ರಾಮ ಪಂಚಾಯತಿ ಸಿಬ್ಬಂದಿಗಳು ಗ್ರಾಮಸ್ಥರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.