ವೈಶಾಖ ಮಾಸದ ಪ್ರಯುಕ್ತ ಶ್ರೀ ಶ್ರೀನಿವಾಸ ಕಲ್ಯಾಣ ಪ್ರವಚನ ಕಾರ್ಯಕ್ರಮ

Apr 15, 2026 - 13:38
 0  6
ವೈಶಾಖ ಮಾಸದ ಪ್ರಯುಕ್ತ  ಶ್ರೀ ಶ್ರೀನಿವಾಸ ಕಲ್ಯಾಣ ಪ್ರವಚನ ಕಾರ್ಯಕ್ರಮ
ಸುದ್ದಿ ಕಿರಣ ನ್ಯೂಸ್ ಡೆಸ್ಕ್

ವೈಶಾಖ ಮಾಸದ ಪ್ರಯುಕ್ತ 

ಶ್ರೀ ಶ್ರೀನಿವಾಸ ಕಲ್ಯಾಣ ಪ್ರವಚನ 

ಏಪ್ರಿಲ್ 18 ರಿಂದ 26ರ ವರೆಗೆ 

---------------------

ಸುಧೀಂದ್ರನಗರ : ಶ್ರೀ ರಾಘವೇಂದ್ರ ಸೇವಾ ಸಮಿತಿಯ ವತಿಯಿಂದ ಶ್ರೀ ಕಲ್ಯಾ ನರಸಿಂಹಮೂರ್ತಾಚಾರ್ ಇವರಿಂದ ಶ್ರೀ ಶ್ರೀನಿವಾಸ ಕಲ್ಯಾಣ ಪ್ರವಚನ. ಸಮಯ : ಪ್ರತಿದಿನ ಸಂಜೆ 7-00ಕ್ಕೆ. ಸ್ಥಳ : ಶ್ರೀ ರಾಘವೇಂದ್ರ ಸ್ವಾಮಿಗಳ ಮಠ, 6ನೇ ಅಡ್ಡರಸ್ತೆ ಈಜುಕೊಳದ ಬಡಾವಣೆ, ಸುಧೀಂದ್ರನಗರ. ಬೆಂಗಳೂರು-560003 

ಸುಬ್ರಹ್ಮಣ್ಯನಗರ : ಸೋಸಲೆ ಶ್ರೀ ವ್ಯಾಸರಾಜ ಮಠ ಸುಬ್ರಹ್ಮಣ್ಯನಗರ ಶಾಖೆಯಲ್ಲಿ ಶ್ರೀ ಚಂದ್ರಶೇಖರ ಆಚಾರ್ಯರಿಂದ ಶ್ರೀ ಶ್ರೀನಿವಾಸ ಕಲ್ಯಾಣ ಪ್ರವಚನ. ಸಮಯ : ಪ್ರತಿದಿನ ಸಂಜೆ 6-00ಕ್ಕೆ ಸ್ಥಳ : ಶ್ರೀ ವ್ಯಾಸರಾಜ ಮಠ (ಸೋಸಲೆ), 5ನೇ ಮುಖ್ಯರಸ್ತೆ, 'ಎ'ಬ್ಲಾಕ್, ರಾಜಾಜಿನಗರ 2ನೇ ಹಂತ, ಸುಬ್ರಹ್ಮಣ್ಯನಗರ, ಬೆಂಗಳೂರು-560010 

ಪ್ರಕಾಶನಗರ : ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ಶ್ರೀ ಖೇಡಾ ವೇದವ್ಯಾಸಾಚಾರ್ಯರಿಂದ ಶ್ರೀ ಶ್ರೀನಿವಾಸ ಕಲ್ಯಾಣ ಪ್ರವಚನ. ಸಮಯ : ಪ್ರತಿದಿನ ಸಂಜೆ 7-00ಕ್ಕೆ. ಸ್ಥಳ : ಶ್ರೀ ರಾಘವೇಂದ್ರ ಸ್ವಾಮಿಗಳ ಮಠ, 11ನೇ ಮುಖ್ಯರಸ್ತೆ 6ನೇ ಅಡ್ಡರಸ್ತೆ ಪ್ರಕಾಶನಗರ, ಬೆಂಗಳೂರು-560021. 

ಹೆಚ್.ಎಸ್.ಆರ್. ಲೇಔಟ್ : ಶ್ರೀ ಸುಬ್ರಹ್ಮಣ್ಯ ಮಠದಲ್ಲಿ ಶ್ರೀ ಕಲ್ಲಾಪುರ ಪವಮಾನಾಚಾರ್ಯರಿಂದ ಏಪ್ರಿಲ್ 19 ರಿಂದ 25ರ ವರೆಗೆ ಶ್ರೀ ಶ್ರೀನಿವಾಸ ಕಲ್ಯಾಣ ಪ್ರವಚನ. ಸಮಯ : ಪ್ರತಿದಿನ ಸಂಜೆ 6-15ಕ್ಕೆ ಸ್ಥಳ : ಶ್ರೀ ಸುಬ್ರಹ್ಮಣ್ಯ ಮಠ, ಹೆಚ್.ಎಸ್.ಆರ್. ಲೇಔಟ್, ಬೆಂಗಳೂರು.

What's Your Reaction?

Like Like 0
Dislike Dislike 0
Love Love 0
Funny Funny 0
Angry Angry 0
Sad Sad 0
Wow Wow 0
suddikirana ಸುದ್ದಿ ಕಿರಣ ಟಿವಿ ಬಾಳಿನ ಬೆಳಕು ಕರ್ನಾಟಕದ ಮಾಹಿತಿ ಮನರಂಜನಾ ಚಾನೆಲ್ ಆಗಿದೆ. ಇದು ಮನರಂಜನೆಯ ಜೊತೆಗೆ ಇತ್ತೀಚಿನ ಸುದ್ದಿ ಮತ್ತು ಮಾಹಿತಿಯನ್ನು ವೀಕ್ಷಕರಿಗೆ ತೋರುತ್ತಿದೆ. ಮತ್ತು ಸಮಾಜವು ತೆಗೆದುಕೊಳ್ಳುವ ದಿಕ್ಕು ಮಾಹಿತಿಯಿಂದ ಪ್ರಭಾವಿತವಾಗಿರುತ್ತದೆ ಎಂದು ನಾವು ಅರ್ಥಮಾಡಿಕೊಂಡಿದ್ದೇವೆ. ಸುದ್ದಿ ಕಿರಣ ಟಿವಿ ಹಲವು ವಿಷಯಗಳಲ್ಲಿ ಪ್ರವರ್ತಕವಾಗಿದೆ. ಇದು ತನಿಖಾ ಪತ್ರಿಕೋದ್ಯಮ. ಮತ್ತು ತಾಂತ್ರಿಕ ಕೈಗಾರಿಕೆಗಳ ವೃತ್ತಿಪರರಿಂದ ಪ್ರಚಾರ ಮಾಡಲ್ಪಟ್ಟ ಚಾನೆಲ್ ಆಗಿದೆ. ಸುದ್ದಿ ಕಿರಣ ಟಿವಿ ಇತ್ತೀಚಿನ ತಂತ್ರಜ್ಞಾನಗಳೊಂದಿಗೆ ಗುಣಮಟ್ಟದ ಸಂಪನ್ಮೂಲಗಳನ್ನು ಸಂಯೋಜಿಸಲು ಪ್ರಯತ್ನಿಸುತ್ತದೆ. Chief Editor B.S.Mallikarjuna Reddy # 560, 3ನೇ ಮಹಡಿ, 1ನೇ ಮುಖ್ಯ ರಸ್ತೆ, ಯಶವಂತಪುರ ಬೆಂಗಳೂರು-560022., Email: suddikiranatv@gmail.com Email:suddikiranaa@gmail.com www.suddikirana.com ಸುದ್ದಿ ಮತ್ತು ಜಾಹೀರಾತಿಗಳಿಗಾಗಿ ಸಂಪರ್ಕಿಸಿ ಕಛೇರಿ 08041505268 ಸಂಚಾರಿ ವಾಣಿ 9686665456