ಶಾಲೆಯ ಮುಖ್ಯಗುರುಗಳಾದ ಶ್ರೀಶೈಲ ಸಜ್ಜನ ಗುರುಗಳು ವಿವಿಧ ಕ್ಷೇತ್ರದಲ್ಲಿ ಸಾಧನೆಗೈದ ಸಾಧಕರಿಗೆ ಸನ್ಮಾನಿಸಿದರು

Feb 16, 2026 - 13:05
 0  16
ಶಾಲೆಯ ಮುಖ್ಯಗುರುಗಳಾದ ಶ್ರೀಶೈಲ ಸಜ್ಜನ ಗುರುಗಳು ವಿವಿಧ ಕ್ಷೇತ್ರದಲ್ಲಿ ಸಾಧನೆಗೈದ ಸಾಧಕರಿಗೆ ಸನ್ಮಾನಿಸಿದರು

     ಮುದ್ದೇಬಿಹಾಳ ತಾಲ್ಲೂಕಿನ ಅಗಸಬಾಳ ಗ್ರಾಮದ ಕ್ರಾಸ್ ನಲ್ಲಿರುವ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಫೆಬ್ರುವರಿ 14 ಶನಿವಾರದಂದು ಶಾಲೆಯ ಮುಖ್ಯಗುರುಗಳಾದ ಶ್ರೀಶೈಲ ಸಜ್ಜನ ಗುರುಗಳು ವಿವಿಧ ಕ್ಷೇತ್ರದಲ್ಲಿ ಸಾಧನೆಗೈದ ಸಾಧಕರಿಗೆ ಸನ್ಮಾನಿಸಿದರು. ಢವಳಗಿ ಗ್ರಾಮದ ಗ್ರಾಮ ಪಂಚಾಯತಿ ದ್ವೀತಿಯ ದರ್ಜೆ ಲೆಕ್ಕ ಪರಿಶೋಧಕರಾದ ಗೌರವಯುತ ಡಾ. ಎಮ್ ಕೆ ಗುಡಿಮನಿ, ಮುದ್ದೇಬಿಹಾಳ ತಾಲ್ಲೂಕಿನ ಕರ್ನಾಟಕ ಕಾರ್ಯನಿರತ ಪತ್ರಕರ್ತರ(KUWJ) ಸಂಘದ ನೂತನ ಉಪಾಧ್ಯಕ್ಷರಾಗಿ ಆಯ್ಕೆಯಾದ ಜಿ ಎನ್ ಬೀರಗೊಂಡ(ಮುತ್ತು), ಮತ್ತು ಹಾಗೂ ಸಾವಿತ್ರಿ ಬಾಯಿ ಪುಲೆ ಮತ್ತು ಜ್ಯೋತಿಬಾ ಪುಲೆ ಪ್ರಶಸ್ತಿಗೆ ಆಯ್ಕೆಯಾದ ಶ್ರೀಮತಿ ಎಸ್ ಕೆ ಗಡಿಯಪ್ಪನವರ್, ಶ್ರೀಮತಿ ಬಸಮ್ಮ C,  ಸಿ ಪಿ ಮುತ್ತಿನ, ಜಲಾಲ್ ಶೇಕ್ , ಮಹಾಂತೇಶ ಪೂಜಾರಿ, ಹಾಗೂ ಪ್ರಶಾಂತ ಗುಡದಿನ್ನಿ ಅವರ ಪರವಾಗಿ ಅವರ ತಂದೆಯವರನ್ನು ಸನ್ಮಾನಿಸಿ ಗೌರವಿಸಿದರು. ಇದಕ್ಕೂ ಮುಂಚೆ ಕಾರ್ಯಕ್ರಮದಲ್ಲಿ ವಿದ್ಯಾ ದೇವತೆಯಾದ ಸರಸ್ವತಿ ದೇವಿ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಪುಷ್ಪಾರ್ಚನೆ ಮಾಡಿ ಕಾರ್ಯಕ್ರಮವನ್ನು ಪ್ರಾರಂಭಿಸಿದರು.

What's Your Reaction?

Like Like 1
Dislike Dislike 0
Love Love 0
Funny Funny 0
Angry Angry 0
Sad Sad 0
Wow Wow 0
suddikirana ಸುದ್ದಿ ಕಿರಣ ಟಿವಿ ಬಾಳಿನ ಬೆಳಕು ಕರ್ನಾಟಕದ ಮಾಹಿತಿ ಮನರಂಜನಾ ಚಾನೆಲ್ ಆಗಿದೆ. ಇದು ಮನರಂಜನೆಯ ಜೊತೆಗೆ ಇತ್ತೀಚಿನ ಸುದ್ದಿ ಮತ್ತು ಮಾಹಿತಿಯನ್ನು ವೀಕ್ಷಕರಿಗೆ ತೋರುತ್ತಿದೆ. ಮತ್ತು ಸಮಾಜವು ತೆಗೆದುಕೊಳ್ಳುವ ದಿಕ್ಕು ಮಾಹಿತಿಯಿಂದ ಪ್ರಭಾವಿತವಾಗಿರುತ್ತದೆ ಎಂದು ನಾವು ಅರ್ಥಮಾಡಿಕೊಂಡಿದ್ದೇವೆ. ಸುದ್ದಿ ಕಿರಣ ಟಿವಿ ಹಲವು ವಿಷಯಗಳಲ್ಲಿ ಪ್ರವರ್ತಕವಾಗಿದೆ. ಇದು ತನಿಖಾ ಪತ್ರಿಕೋದ್ಯಮ. ಮತ್ತು ತಾಂತ್ರಿಕ ಕೈಗಾರಿಕೆಗಳ ವೃತ್ತಿಪರರಿಂದ ಪ್ರಚಾರ ಮಾಡಲ್ಪಟ್ಟ ಚಾನೆಲ್ ಆಗಿದೆ. ಸುದ್ದಿ ಕಿರಣ ಟಿವಿ ಇತ್ತೀಚಿನ ತಂತ್ರಜ್ಞಾನಗಳೊಂದಿಗೆ ಗುಣಮಟ್ಟದ ಸಂಪನ್ಮೂಲಗಳನ್ನು ಸಂಯೋಜಿಸಲು ಪ್ರಯತ್ನಿಸುತ್ತದೆ. Chief Editor B.S.Mallikarjuna Reddy # 560, 3ನೇ ಮಹಡಿ, 1ನೇ ಮುಖ್ಯ ರಸ್ತೆ, ಯಶವಂತಪುರ ಬೆಂಗಳೂರು-560022., Email: suddikiranatv@gmail.com Email:suddikiranaa@gmail.com www.suddikirana.com ಸುದ್ದಿ ಮತ್ತು ಜಾಹೀರಾತಿಗಳಿಗಾಗಿ ಸಂಪರ್ಕಿಸಿ ಕಛೇರಿ 08041505268 ಸಂಚಾರಿ ವಾಣಿ 9686665456