ಶ್ರವಣಬೆಳಗೊಳ ಜೈನ ಮಠದ ವತಿಯಿಂದ ಆದಿಚುಂಚನಗಿರಿ ನಿರ್ಮಲಾನಂದನಾಥ ಶ್ರೀಗಳಿಗೆ ಗೌರವ ಸಮರ್ಪಣೆ

ಶ್ರವಣಬೆಳಗೊಳ ಜೈನ ಮಠದ ವತಿಯಿಂದ ಆದಿಚುಂಚನಗಿರಿ ನಿರ್ಮಲಾನಂದನಾಥ ಶ್ರೀಗಳಿಗೆ ಗೌರವ ಸಮರ್ಪಣೆ

ಶ್ರವಣಬೆಳಗೊಳ ಜೈನ ಮಠದ ವತಿಯಿಂದ ಆದಿಚುಂಚನಗಿರಿ ನಿರ್ಮಲಾನಂದನಾಥ ಶ್ರೀಗಳಿಗೆ ಗೌರವ ಸಮರ್ಪಣೆ

ಚನ್ನರಾಯಪಟ್ಟಣ: ಶ್ರೀ ಆದಿಚುಂಚನಗಿರಿ ಮಹಾ ಸಂಸ್ಥಾನ ಮಠದ ಪೀಠಾಧ್ಯಕ್ಷರಾದ ಪೂಜ್ಯ ಶ್ರೀ ಡಾ. ನಿರ್ಮಲಾನಂದನಾಥ ಸ್ವಾಮೀಜಿ ಅವರ 11ನೇ ಪಟ್ಟಾಭಿಷೇಕೋತ್ಸವ ನಿಮಿತ್ತ ಶ್ರೀಕ್ಷೇತ್ರ ಶ್ರವಣಬೆಳಗೊಳ ದಿಗಂಬರ ಜೈನ ಮಹಾಸಂಸ್ಥಾನ ಮಠದ ವತಿಯಿಂದ ಗೌರವ ಸಮರ್ಪಿಸಲಾಯಿತು. ಈ ಸಂದರ್ಭದಲ್ಲಿ ಶ್ರೀಮಠದ ಪುರೋಹಿತರಾದ ನಂದಕುಮಾರ್ ಶಾಸ್ತ್ರಿ, ಪ್ರಧಾನ ಅರ್ಚಕರಾದ ಜಿನೇಶ್ ಕುಮಾರ್, ಕಮಿಟಿ ಸದಸ್ಯರಾದ ಹೆಚ್ ಪಿ ಅಶೋಕ್ ಕುಮಾರ್, ಜೈನ ಸಮಾಜದ ಅಧ್ಯಕ್ಷ ಜಿ.ಪಿ.ಪದ್ಮಕುಮಾರ್, ಕಾರ್ಯಕರ್ತರಾದ ಜಿ.ಪಿ.ನೇಮಿಶ್ ಕುಮಾರ್, ಎಸ್.ಎಂ.ಕಿರಣ್ ಕುಮಾರ್, ಯಶಸ್ ಮತ್ತು ಜಿ.ಡಿ.ಪಾರ್ಶ್ವನಾಥ ಸೇರಿದಂತೆ ಇತರರು ಹಾಜರಿದ್ದರು.