ಶ್ರೀ ಕಾಳಿಕಾಂಬ ದೇವಾಲಯಲ್ಲಿ ಯಶಸ್ವಿ ಕಂಡ 1130 ನೇ ಏಕವ್ಯಕ್ತಿ  ಭರತನಾಟ್ಯ ಪ್ರದರ್ಶನ  ವಿದೂಷಿ.. ಸ್ವಾತಿ

Jul 7, 2025 - 11:43
 0  6
ಶ್ರೀ ಕಾಳಿಕಾಂಬ ದೇವಾಲಯಲ್ಲಿ ಯಶಸ್ವಿ ಕಂಡ 1130 ನೇ ಏಕವ್ಯಕ್ತಿ  ಭರತನಾಟ್ಯ ಪ್ರದರ್ಶನ  ವಿದೂಷಿ.. ಸ್ವಾತಿ

ಭಾರತೀಯ ಸಂಗೀತ ನೃತ್ಯ ಕಲಾವಿದರ ಒಕ್ಕೂಟ ಹಾಗು ಶ್ರೀ ಕಾಳಿಕಾಂಬ ದೇವಾಲಯ ಕೆಂಗೇರಿ ಬೆಂಗಳೂರು ಇವರ ಸಂಯುಕ್ತ ಆಶ್ರಯದಲ್ಲಿ ಆಶಾಡ ಶುಕ್ರವಾರದಂದು ವಿಶೇಷ ನಡೆದ ಸಂಜೆ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ  ಹಾಸನ ಜಿಲ್ಲೆ ಚನ್ನರಾಯಪಟ್ಟಣದ ಅಂತರಾಷ್ಟ್ರೀಯ ಭರತನಾಟ್ಯ ಕಲಾವಿದೆ ಗಿನ್ನಿಸ್ ದಾಖಲೆ ವಿಜೇತ ರಾಜ್ಯ ಪ್ರಶಸ್ತಿ ಪುರಸ್ಕೃತೆ ವಿದೂಷಿ ಡಾ. ಸ್ವಾತಿ ಪಿ. ಭಾರದ್ವಾಜ್ ತನ್ನ ಯಶಸ್ವಿ ಸಾಧನೆಯ ಹಾದಿಯಲ್ಲಿನಿರಂತರ 45ನಿಮಿಷ ತನ್ನ 1130 ನೇ ಏಕ ವ್ಯಕ್ತಿ ಭರತನಾಟ್ಯ ಪ್ರದರ್ಶನವನ್ನು  ಶ್ರೀ ಕಾಳಿಕಾಂಬ ಅಮ್ಮನವರ   ಪಾದಾರವಿಂದಕ್ಕೆ  ಸಮರ್ಪಣೆ ಮಾಡಿದ್ದಾರೆ ಈ ಸಂದರ್ಭದಲ್ಲಿ ಭಾರತೀಯ ಸಂಗೀತ ನೃತ್ಯ ಕಲಾವಿದರ ಒಕ್ಕೂಟದ ಖಜಾಂಚಿ ಶ್ರೀಮತಿ ಮಮತ ರವರು ಡಾ. ಸ್ವಾತಿ ರವರನ್ನು ಅಭಿನಂದಿಸಿ ಗೌರವಿಸಿದ್ದಾರೆ

What's Your Reaction?

Like Like 0
Dislike Dislike 0
Love Love 0
Funny Funny 0
Angry Angry 0
Sad Sad 0
Wow Wow 0
suddikirana ಸುದ್ದಿ ಕಿರಣ ಟಿವಿ ಬಾಳಿನ ಬೆಳಕು ಕರ್ನಾಟಕದ ಮಾಹಿತಿ ಮನರಂಜನಾ ಚಾನೆಲ್ ಆಗಿದೆ. ಇದು ಮನರಂಜನೆಯ ಜೊತೆಗೆ ಇತ್ತೀಚಿನ ಸುದ್ದಿ ಮತ್ತು ಮಾಹಿತಿಯನ್ನು ವೀಕ್ಷಕರಿಗೆ ತೋರುತ್ತಿದೆ. ಮತ್ತು ಸಮಾಜವು ತೆಗೆದುಕೊಳ್ಳುವ ದಿಕ್ಕು ಮಾಹಿತಿಯಿಂದ ಪ್ರಭಾವಿತವಾಗಿರುತ್ತದೆ ಎಂದು ನಾವು ಅರ್ಥಮಾಡಿಕೊಂಡಿದ್ದೇವೆ. ಸುದ್ದಿ ಕಿರಣ ಟಿವಿ ಹಲವು ವಿಷಯಗಳಲ್ಲಿ ಪ್ರವರ್ತಕವಾಗಿದೆ. ಇದು ತನಿಖಾ ಪತ್ರಿಕೋದ್ಯಮ. ಮತ್ತು ತಾಂತ್ರಿಕ ಕೈಗಾರಿಕೆಗಳ ವೃತ್ತಿಪರರಿಂದ ಪ್ರಚಾರ ಮಾಡಲ್ಪಟ್ಟ ಚಾನೆಲ್ ಆಗಿದೆ. ಸುದ್ದಿ ಕಿರಣ ಟಿವಿ ಇತ್ತೀಚಿನ ತಂತ್ರಜ್ಞಾನಗಳೊಂದಿಗೆ ಗುಣಮಟ್ಟದ ಸಂಪನ್ಮೂಲಗಳನ್ನು ಸಂಯೋಜಿಸಲು ಪ್ರಯತ್ನಿಸುತ್ತದೆ. Chief Editor B.S.Mallikarjuna Reddy # 560, 3ನೇ ಮಹಡಿ, 1ನೇ ಮುಖ್ಯ ರಸ್ತೆ, ಯಶವಂತಪುರ ಬೆಂಗಳೂರು-560022., Email: suddikiranatv@gmail.com Email:suddikiranaa@gmail.com www.suddikirana.com ಸುದ್ದಿ ಮತ್ತು ಜಾಹೀರಾತಿಗಳಿಗಾಗಿ ಸಂಪರ್ಕಿಸಿ ಕಛೇರಿ 08041505268 ಸಂಚಾರಿ ವಾಣಿ 9686665456