ಶ್ರೀ ದೊಡ್ಡಮ್ಮ ತಾಯಿ ದೇವಸ್ಥಾನದ ೨೬ನೇ ವರ್ಷದ ಪೂಜಾ ಮಹೋತ್ಸವ
ಮೈಸೂರಿನ ದತ್ತ ನಗರದಲ್ಲಿರುವ ಶ್ರೀ ದೊಡ್ಡಮ್ಮ ತಾಯಿ ದೇವಸ್ಥಾನದ ೨೬ನೇ ವರ್ಷದ ಪೂಜಾ ಮಹೋತ್ಸವ ದಿನಾಂಕ ೨೯/೩೦ ಅದ್ದೂರಿಯಾಗಿ ಜರುಗಲಿರುವ ಪ್ರಯುಕ್ತ ಇಂದು ಮೀನ ತೂಗುದೀಪ ಶ್ರೀನಿವಾಸ್ ಅವರಿಗೆ ಕಾರ್ಯಕ್ರಮ ದಲ್ಲಿ ಭಾಗವಹಿಸುವಂತೆ ದೇವಸ್ಥಾನದ ಮುಖ್ಯಸ್ಥರಾದ ಶ್ರೀ ವಿಜಯ್ ಕುಮಾರ್ ಅವರು ಆಹ್ವಾನ ಪತ್ರಿಕೆ ನೀಡಿದರು
ಈ ಸಂದರ್ಭದಲ್ಲಿ ಮುಖಂಡರಾದ ಕಂಸಾಳೆ ರವಿ, ಕನ್ನಡ ಕ್ರಾಂತಿದಳ ಅಧ್ಯಕ್ಷ ತೇಜಸ್ವಿ ನಾಗಲಿಂಗಸ್ವಾಮಿ, ಇನ್ನಿತರರು ಉಪಸ್ಥಿತರಿದ್ದರು
What's Your Reaction?
Like
0
Dislike
0
Love
0
Funny
0
Angry
0
Sad
0
Wow
0
