ಸಾಮಾಜಿಕ ಕಾರ್ಯಕರ್ತ ಎಚ್ ಎಂ ಶಿವಕುಮಾರ್ 50 ನೇ ವರ್ಷದ ಹುಟ್ಟುಹಬ್ಬ ಆಚರಣೆ

Jun 14, 2025 - 11:24
 0  27
ಸಾಮಾಜಿಕ ಕಾರ್ಯಕರ್ತ ಎಚ್ ಎಂ ಶಿವಕುಮಾರ್ 50 ನೇ ವರ್ಷದ ಹುಟ್ಟುಹಬ್ಬ ಆಚರಣೆ

ಸಂತೆಮರಹಳ್ಳಿ: ಸಾಮಾಜಿಕ ಕಾರ್ಯಕರ್ತ ಗ್ರಾಮ ಪಂಚಾಯ್ತಿ ಸದಸ್ಯ ಎಚ್ ಎಂ ಶಿವಕುಮಾರ್ ಹುಟ್ಟುಹಬ್ಬವನ್ನು ಸರಳವಾಗಿ ಶಾಲೆಯ ವಿದ್ಯಾರ್ಥಿಗಳೊಂದಿಗೆ ಆಚರಣೆ ಮಾಡಲಾಯಿತು.

 ಇಲ್ಲಿನ  ಗಿಲ್ ಪ್ರೈಡ್ ಶಾಲೆ ವಿದ್ಯಾರ್ಥಿಗಳು ಹಾಗೂ ಶಿಕ್ಷಕರ ಜೊತೆಗೆ ಸೇರಿ ಸರಳವಾಗಿ ಸಿಹಿ ಹಂಚುವ ಮೂಲಕ ಆಚರಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿ ಹುಟ್ಟುಹಬ್ಬ ಕೇವಲ ಆಡಂಬರವಾಗಿ ಮಾಡಬಾರದು ಆರ್ಥಿಕ ಹಿನ್ನೆಡೆಯಾಗಬಹುದು ಇದರಿಂದ  ಹುಟ್ಟುಹಬ್ಬಕ್ಕೆ ಕೆಲವರು ದುಂದು ವೆಚ್ಚ ಮಾಡಿ ಆಚರಣೆ ಮಾಡುವುದು ಇತ್ತೀಚಿನ ದಿನಗಳಲ್ಲಿ ಜಾಸ್ತಿಯಾಗಿದೆ ಇದಕ್ಕೆ ಕಡಿವಾಣ ಹಾಕಲು ಸರಳವಾಗಿ ಆಚರಣೆ ಮಾಡಲಾಗಿದೆ ಎಂದರು.

 ಹಾಗಾಗಿ ಈ ಬಾರಿ ಶಾಲೆ ವಿದ್ಯಾರ್ಥಿಗಳೊಂದಿಗೆ ಸರಳವಾಗಿ ಆಚರಣೆ ಮಾಡಲಾಗಿದೆ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಶಾಲೆ ವ್ಯವಸ್ಥಾಪಕ ಮಲ್ಲೇಶ್ ಸೇರಿದಂತೆ ಶಾಲೆ ವಿದ್ಯಾರ್ಥಿಗಳು ಹಾಜರಿದ್ದರು.

What's Your Reaction?

Like Like 1
Dislike Dislike 0
Love Love 0
Funny Funny 0
Angry Angry 0
Sad Sad 0
Wow Wow 0
suddikirana ಸುದ್ದಿ ಕಿರಣ ಟಿವಿ ಬಾಳಿನ ಬೆಳಕು ಕರ್ನಾಟಕದ ಮಾಹಿತಿ ಮನರಂಜನಾ ಚಾನೆಲ್ ಆಗಿದೆ. ಇದು ಮನರಂಜನೆಯ ಜೊತೆಗೆ ಇತ್ತೀಚಿನ ಸುದ್ದಿ ಮತ್ತು ಮಾಹಿತಿಯನ್ನು ವೀಕ್ಷಕರಿಗೆ ತೋರುತ್ತಿದೆ. ಮತ್ತು ಸಮಾಜವು ತೆಗೆದುಕೊಳ್ಳುವ ದಿಕ್ಕು ಮಾಹಿತಿಯಿಂದ ಪ್ರಭಾವಿತವಾಗಿರುತ್ತದೆ ಎಂದು ನಾವು ಅರ್ಥಮಾಡಿಕೊಂಡಿದ್ದೇವೆ. ಸುದ್ದಿ ಕಿರಣ ಟಿವಿ ಹಲವು ವಿಷಯಗಳಲ್ಲಿ ಪ್ರವರ್ತಕವಾಗಿದೆ. ಇದು ತನಿಖಾ ಪತ್ರಿಕೋದ್ಯಮ. ಮತ್ತು ತಾಂತ್ರಿಕ ಕೈಗಾರಿಕೆಗಳ ವೃತ್ತಿಪರರಿಂದ ಪ್ರಚಾರ ಮಾಡಲ್ಪಟ್ಟ ಚಾನೆಲ್ ಆಗಿದೆ. ಸುದ್ದಿ ಕಿರಣ ಟಿವಿ ಇತ್ತೀಚಿನ ತಂತ್ರಜ್ಞಾನಗಳೊಂದಿಗೆ ಗುಣಮಟ್ಟದ ಸಂಪನ್ಮೂಲಗಳನ್ನು ಸಂಯೋಜಿಸಲು ಪ್ರಯತ್ನಿಸುತ್ತದೆ. Chief Editor B.S.Mallikarjuna Reddy # 560, 3ನೇ ಮಹಡಿ, 1ನೇ ಮುಖ್ಯ ರಸ್ತೆ, ಯಶವಂತಪುರ ಬೆಂಗಳೂರು-560022., Email: suddikiranatv@gmail.com Email:suddikiranaa@gmail.com www.suddikirana.com ಸುದ್ದಿ ಮತ್ತು ಜಾಹೀರಾತಿಗಳಿಗಾಗಿ ಸಂಪರ್ಕಿಸಿ ಕಛೇರಿ 08041505268 ಸಂಚಾರಿ ವಾಣಿ 9686665456