ಸುಬ್ರಹ್ಮಣ್ಯನಗರ ವ್ಯಾಸರಾಜ ಮಠದಲ್ಲಿ ಶ್ರೀ ಶ್ರೀಪಾದರಾಜರ ಆರಾಧನೆ

Jun 11, 2025 - 11:17
 0  6
ಸುಬ್ರಹ್ಮಣ್ಯನಗರ ವ್ಯಾಸರಾಜ ಮಠದಲ್ಲಿ ಶ್ರೀ ಶ್ರೀಪಾದರಾಜರ ಆರಾಧನೆ

ಬೆಂಗಳೂರು: ಸೋಸಲೆ ಶ್ರೀ ವ್ಯಾಸರಾಜ ಮಠಾಧೀಶರಾದ ಶ್ರೀ ಶ್ರೀ 1008 ಶ್ರೀ ವಿದ್ಯಾಶ್ರೀಶತೀರ್ಥ ಶ್ರೀಪಾದಂಗಳವರ ಆದೇಶದಂತೆ ಸುಬ್ರಹ್ಮಣ್ಯನಗರದ ಸೋಸಲೆ ಶ್ರೀ ವ್ಯಾಸರಾಜ ಮಠದದಲ್ಲಿ ಜೂನ್ 10 ರಂದು 'ಹರಿದಾಸ ಸಾಹಿತ್ಯ ಪ್ರವರ್ತಕ'ರಾದ ಶ್ರೀ ಶ್ರೀಪಾದರಾಜರ ಆರಾಧನೆಯ ಪ್ರಯುಕ್ತ ಅಂದು ಬೆಳಿಗ್ಗೆ ಫಲ ಪಂಚಾಮೃತ ಅಭಿಷೇಕ, ವಿಶೇಷ ಅಲಂಕಾರ, ಜಕ್ಕೂರಿನ ಶ್ರೀ ವಿಜಯ ವಿಠಲ ಭಜನಾ ಮಂಡಳಿ  ಹಾಗೂ ಇನ್ನಿತರ ಭಜನಾ ಮಂಡಳಿಯ ಸದಸ್ಯರಿಂದ ಭಜನೆ, ರಥೋತ್ಸವ, ಶ್ರೀ ರಾಘವೇಂದ್ರ ಆಚಾರ್ಯರಿಂದ ಶ್ರೀ "ಶ್ರೀಪಾದರಾಜರ ಮಹಿಮೆ" ವಿಷಯವಾಗಿ ಪ್ರವಚನ, ಮಹಾಮಂಗಳಾರತಿ, ಅಲಂಕಾರ ಪಂಕ್ತಿ ಸೇವಾ ಕಾರ್ಯಗಳು ಜರುಗಿದವು ಎಂದು ಶ್ರೀ ಸೋಸಲೆ ಪ್ರಕಾಶ್ ತಿಳಿಸಿದರು.

What's Your Reaction?

Like Like 0
Dislike Dislike 0
Love Love 0
Funny Funny 0
Angry Angry 0
Sad Sad 0
Wow Wow 0
suddikirana ಸುದ್ದಿ ಕಿರಣ ಟಿವಿ ಬಾಳಿನ ಬೆಳಕು ಕರ್ನಾಟಕದ ಮಾಹಿತಿ ಮನರಂಜನಾ ಚಾನೆಲ್ ಆಗಿದೆ. ಇದು ಮನರಂಜನೆಯ ಜೊತೆಗೆ ಇತ್ತೀಚಿನ ಸುದ್ದಿ ಮತ್ತು ಮಾಹಿತಿಯನ್ನು ವೀಕ್ಷಕರಿಗೆ ತೋರುತ್ತಿದೆ. ಮತ್ತು ಸಮಾಜವು ತೆಗೆದುಕೊಳ್ಳುವ ದಿಕ್ಕು ಮಾಹಿತಿಯಿಂದ ಪ್ರಭಾವಿತವಾಗಿರುತ್ತದೆ ಎಂದು ನಾವು ಅರ್ಥಮಾಡಿಕೊಂಡಿದ್ದೇವೆ. ಸುದ್ದಿ ಕಿರಣ ಟಿವಿ ಹಲವು ವಿಷಯಗಳಲ್ಲಿ ಪ್ರವರ್ತಕವಾಗಿದೆ. ಇದು ತನಿಖಾ ಪತ್ರಿಕೋದ್ಯಮ. ಮತ್ತು ತಾಂತ್ರಿಕ ಕೈಗಾರಿಕೆಗಳ ವೃತ್ತಿಪರರಿಂದ ಪ್ರಚಾರ ಮಾಡಲ್ಪಟ್ಟ ಚಾನೆಲ್ ಆಗಿದೆ. ಸುದ್ದಿ ಕಿರಣ ಟಿವಿ ಇತ್ತೀಚಿನ ತಂತ್ರಜ್ಞಾನಗಳೊಂದಿಗೆ ಗುಣಮಟ್ಟದ ಸಂಪನ್ಮೂಲಗಳನ್ನು ಸಂಯೋಜಿಸಲು ಪ್ರಯತ್ನಿಸುತ್ತದೆ. Chief Editor B.S.Mallikarjuna Reddy # 560, 3ನೇ ಮಹಡಿ, 1ನೇ ಮುಖ್ಯ ರಸ್ತೆ, ಯಶವಂತಪುರ ಬೆಂಗಳೂರು-560022., Email: suddikiranatv@gmail.com Email:suddikiranaa@gmail.com www.suddikirana.com ಸುದ್ದಿ ಮತ್ತು ಜಾಹೀರಾತಿಗಳಿಗಾಗಿ ಸಂಪರ್ಕಿಸಿ ಕಛೇರಿ 08041505268 ಸಂಚಾರಿ ವಾಣಿ 9686665456