"ಹರಿದಾಸ ಮಂಜರಿ"

"ಹರಿದಾಸ ಮಂಜರಿ"

"ಹರಿದಾಸ ಮಂಜರಿ"

ತ್ಶಾಗರಾಜನಗರದ ಅಭಯಗಿರಿ ಲಕ್ಷ್ಮೀ ನರಸಿಂಹಸ್ವಾಮಿ ದೇವಸ್ಥಾನದ ವತಿಯಿಂದ ಜನವರಿ 26, ಶುಕ್ರವಾರ ಸಂಜೆ 6-30ಕ್ಕೆ ಕು|| ಎಸ್.ವಿ. ಚಂದನ ಇವರಿಂದ "ಹರಿದಾಸ ಮಂಜರಿ" ಗಾಯನ ಕಾರ್ಯಕ್ರಮ ಏರ್ಪಡಿಸಿದೆ. ಸ್ಥಳ: ಶ್ರೀ ಅಭಯಗಿರಿ ಲಕ್ಷ್ಮೀ ನರಸಿಂಹಸ್ವಾಮಿ ದೇವಸ್ಥಾನ, #152/1, 6ನೇ ಮುಖ್ಯರಸ್ತೆ, ತ್ಯಾಗರಾಜನಗರ, ಬೆಂಗಳೂರು-560028